ದೇವರು ಸತ್ತ ಸುದ್ದಿ ತಂದ ನೀಷೆ ಪವಿತ್ರಾತ್ಮನಾದ!

ಮನುಷ್ಯನ ಬಹಳಷ್ಟು ಆಚರಣೆಗಳು ನನಗಂತೂ ನಿಷ್ಪ್ರಯೋಜಕ, ವ್ಯರ್ಥ ಎನಿಸುತ್ತವೆ. ಮಾಸ್ತಿಕಲ್ಲು, ವೀರಗಲ್ಲುಗಳನ್ನು ಭಕ್ತಿಯಿಂದ ಪೂಜಿಸುವವರು ಅದರ ಹಿಂದಿನ ತ್ಯಾಗ, ಧೀರತನ, ಶೂರತ್ವವನ್ನು ಪ್ರೀತಿಸಿ, ಆರಾಧಿಸಿದರೆ ತಪ್ಪಿಲ್ಲ. ಆದರೆ, ಅದನ್ನು ಕೇವಲ ಆಚರಣೆ, ಸಂಪ್ರದಾಯ, ರೂಢಿಗಳೆಂದುಕೊಂಡು ಕುರುಡಾಗಿ ಅನುಕರಿಸತೊಡಗಿದರೆ ಮೂರ್ಖತನ ಎನಿಸಿಕೊಳ್ಳುತ್ತದೆ. ಮೊನ್ನೆ ನಮ್ಮ ಕಛೇರಿಗೆ ಬಂದಿದ್ದ ಗೌರವಾನ್ವಿತ ಹಿರಿಯರೊಬ್ಬರು ಮೊದಲು ನಮ್ಮಲ್ಲೆಲ್ಲಾ ಸಂಪ್ರದಾಯ, ರೂಢಿ- ಪದ್ಧತಿ ಎಂದು ಆಚರಿಸುತ್ತಾ, ಅನುಕರಿಸುತ್ತಾ ಬಂದವರು ಈಗ ಬಿಟ್ಟಿದ್ದೇವೆ.(ಅವರು ಬ್ರಾಹ್ಮಣರು) ಈಗ ನಿಮ್ಮಲ್ಲಿ(ಬ್ರಾಹ್ಮಣೇತರರು) ವಿಪರೀತವಾಗುತ್ತಿದೆ. ಅವರೂ ಕ್ರಮೇಣ ಬಿಡುತ್ತಾರೆ ಎಂದರು. ಇವರು … Continue reading ದೇವರು ಸತ್ತ ಸುದ್ದಿ ತಂದ ನೀಷೆ ಪವಿತ್ರಾತ್ಮನಾದ!