ಇಲ್ಲಿವೆ ಪಶ್ಚಿಮಘಟ್ಟದ ನೂರಾರು ಪ್ರಭೇದ


ನಿಸರ್ಗ,ವೈವಿಧ್ಯತೆ, ಹೋರಾಟದ ಮನೋಭಾವದ ಸಿದ್ಧಾಪುರದಲ್ಲಿ ಈ ತಾಲೂಕಿನ ಸಾಧಕರ ಕತೆ ಹೇಳುವ ಒಂದೇ ಒಂದು ವಿಶಿಷ್ಟ ದಾಖಲಾತಿಯ ವ್ಯವಸ್ಥೆ ಇಲ್ಲ. ಆದರೆ, ಈ ಭಾಗದ ಅಪರೂಪದ ಸಸ್ಯಪ್ರಭೇದಗಳ ವಿಶೇಷತೆ ಪರಿಚಯಿಸುವ ವೃಕ್ಷ ಉದ್ಯಾನವನ ಸಿದ್ದಾಪುರ ನಗರದಲ್ಲೇ ನಿಂತಿದೆ.
ಉದ್ಯಾನವನ, ಬಿದಿರಿನ ಪ್ಲಾಂಟೇಶನ್ ಸೇರಿ 75 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟ್ರೀಪಾರ್ಕ್‍ನಲ್ಲಿ ನೂರಕ್ಕೂ ಹೆಚ್ಚು ಸಸ್ಯವೈವಿಧ್ಯವಿದೆ.
ಅವಸರದ ಕಾಲದಲ್ಲಿ ನಿರ್ಮಾಣವಾದ ಈ ಟ್ರೀಪಾರ್ಕ್ ಮಕ್ಕಳಿಗೆ ಆಟಕ್ಕೆ, ಹಿರಿಯರಿಗೆ ವಿಹಾರಕ್ಕೆ ಅನುಕೂಲವಾಗುತ್ತಿದೆ.
ಈ ವಿಶಿಷ್ಟ ವೃಕ್ಷ ಉದ್ಯಾನವನ್ನು ನಿರ್ಮಾಣ ಮಾಡಿ 10 ವರ್ಷ ಕಳೆದರೂ ಈ ಉದ್ಯಾನವನದ ಬಗ್ಗೆ ಪ್ರಚಾರವಿಲ್ಲ. ಉತ್ತಮ ಉದ್ದೇಶದಿಂದ ಅರಣ್ಯ ಇಲಾಖೆ ಪ್ರಾರಂಭಿಸಿದ ಈ ಉದ್ಯಾನವನ ಸ್ಥಳಿಯ ವಿಶೇಶದಂತೆ ನಿರ್ಮಾಣವಾಗಿದೆ.
ಇದರ ನಿರ್ವಹಣೆ ಆ ಉದ್ಯಾವನದ ಉತ್ಫನ್ನದಲ್ಲೇ ನಡೆಯಬೇಕು ಎಂಬುದು ಸರ್ಕಾರದ ನೀತಿ-ನಿಯಮ.
ಆದರೆ ಈಗ ಈ ಉದ್ಯಾನವನದ ವೃಕ್ಷ ಸಂಕುಲ ಫಲ ನೀಡುವಷ್ಟು ಬೆಳೆದಿಲ್ಲ, ಪ್ರವಾಸಿಗರು, ಭೇಟಿ ನೀಡುವವರಿಗೆ ಪ್ರವೇಶ ಶುಲ್ಕ ಹಾಕಿದರೆ ಈಗ ಬರುವವರೂ ಬರಲಾರರೇನೋ ಎನ್ನುವ ಅನುಮಾನ ಅರಣ್ಯ ಇಲಾಖೆಗೆ. ಹಾಗಾಗಿ ಪಟ್ಟಣದ ಸಮೀಪ, ಜೋಗ ರಸ್ತೆಗೂ ಹತ್ತಿರ, ಜನಸಂಪರ್ಕದ ಕುಮಟಾ ರಸ್ತೆಗೆ ತಾಕಿಕೊಂಡಿದ್ದರೂ ಈ ಟ್ರೀಪಾರ್ಕ್ ಬಗ್ಗೆ ಜನರಿಗೆ ತಿಳಿದಿಲ್ಲ.
ಕೃತಕ ಕೆರೆಗಳು, ಕೃತಕ ಉದ್ಯಾನ ಜೊತೆಗೆ ನೂರಾರು ಜಾತಿಯ ಸಸ್ಯ ವೈವಿಧ್ಯ ಈ ಟ್ರೀಪಾರ್ಕ್ ನ ವಿಶೇಶ.
ಟ್ರೀಪಾರ್ಕ್ ಕಲ್ಫನೆಯಂತೆ ಅದನ್ನು ಅಭಿವೃದ್ಧಿಪಡಿಸಲು ಈಗ ಸಕಾಲ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *