ಇಲ್ಲಿವೆ ಪಶ್ಚಿಮಘಟ್ಟದ ನೂರಾರು ಪ್ರಭೇದ


ನಿಸರ್ಗ,ವೈವಿಧ್ಯತೆ, ಹೋರಾಟದ ಮನೋಭಾವದ ಸಿದ್ಧಾಪುರದಲ್ಲಿ ಈ ತಾಲೂಕಿನ ಸಾಧಕರ ಕತೆ ಹೇಳುವ ಒಂದೇ ಒಂದು ವಿಶಿಷ್ಟ ದಾಖಲಾತಿಯ ವ್ಯವಸ್ಥೆ ಇಲ್ಲ. ಆದರೆ, ಈ ಭಾಗದ ಅಪರೂಪದ ಸಸ್ಯಪ್ರಭೇದಗಳ ವಿಶೇಷತೆ ಪರಿಚಯಿಸುವ ವೃಕ್ಷ ಉದ್ಯಾನವನ ಸಿದ್ದಾಪುರ ನಗರದಲ್ಲೇ ನಿಂತಿದೆ.
ಉದ್ಯಾನವನ, ಬಿದಿರಿನ ಪ್ಲಾಂಟೇಶನ್ ಸೇರಿ 75 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟ್ರೀಪಾರ್ಕ್‍ನಲ್ಲಿ ನೂರಕ್ಕೂ ಹೆಚ್ಚು ಸಸ್ಯವೈವಿಧ್ಯವಿದೆ.
ಅವಸರದ ಕಾಲದಲ್ಲಿ ನಿರ್ಮಾಣವಾದ ಈ ಟ್ರೀಪಾರ್ಕ್ ಮಕ್ಕಳಿಗೆ ಆಟಕ್ಕೆ, ಹಿರಿಯರಿಗೆ ವಿಹಾರಕ್ಕೆ ಅನುಕೂಲವಾಗುತ್ತಿದೆ.
ಈ ವಿಶಿಷ್ಟ ವೃಕ್ಷ ಉದ್ಯಾನವನ್ನು ನಿರ್ಮಾಣ ಮಾಡಿ 10 ವರ್ಷ ಕಳೆದರೂ ಈ ಉದ್ಯಾನವನದ ಬಗ್ಗೆ ಪ್ರಚಾರವಿಲ್ಲ. ಉತ್ತಮ ಉದ್ದೇಶದಿಂದ ಅರಣ್ಯ ಇಲಾಖೆ ಪ್ರಾರಂಭಿಸಿದ ಈ ಉದ್ಯಾನವನ ಸ್ಥಳಿಯ ವಿಶೇಶದಂತೆ ನಿರ್ಮಾಣವಾಗಿದೆ.
ಇದರ ನಿರ್ವಹಣೆ ಆ ಉದ್ಯಾವನದ ಉತ್ಫನ್ನದಲ್ಲೇ ನಡೆಯಬೇಕು ಎಂಬುದು ಸರ್ಕಾರದ ನೀತಿ-ನಿಯಮ.
ಆದರೆ ಈಗ ಈ ಉದ್ಯಾನವನದ ವೃಕ್ಷ ಸಂಕುಲ ಫಲ ನೀಡುವಷ್ಟು ಬೆಳೆದಿಲ್ಲ, ಪ್ರವಾಸಿಗರು, ಭೇಟಿ ನೀಡುವವರಿಗೆ ಪ್ರವೇಶ ಶುಲ್ಕ ಹಾಕಿದರೆ ಈಗ ಬರುವವರೂ ಬರಲಾರರೇನೋ ಎನ್ನುವ ಅನುಮಾನ ಅರಣ್ಯ ಇಲಾಖೆಗೆ. ಹಾಗಾಗಿ ಪಟ್ಟಣದ ಸಮೀಪ, ಜೋಗ ರಸ್ತೆಗೂ ಹತ್ತಿರ, ಜನಸಂಪರ್ಕದ ಕುಮಟಾ ರಸ್ತೆಗೆ ತಾಕಿಕೊಂಡಿದ್ದರೂ ಈ ಟ್ರೀಪಾರ್ಕ್ ಬಗ್ಗೆ ಜನರಿಗೆ ತಿಳಿದಿಲ್ಲ.
ಕೃತಕ ಕೆರೆಗಳು, ಕೃತಕ ಉದ್ಯಾನ ಜೊತೆಗೆ ನೂರಾರು ಜಾತಿಯ ಸಸ್ಯ ವೈವಿಧ್ಯ ಈ ಟ್ರೀಪಾರ್ಕ್ ನ ವಿಶೇಶ.
ಟ್ರೀಪಾರ್ಕ್ ಕಲ್ಫನೆಯಂತೆ ಅದನ್ನು ಅಭಿವೃದ್ಧಿಪಡಿಸಲು ಈಗ ಸಕಾಲ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *