ಪರಿಸರಕ್ಕಾಗಿ ರಾಜೀನಾಮೆ ಕೊಟ್ಟು ಹೋರಾಡಲು ಸ್ವರ್ಣವಲ್ಲೀ ಸಲಹೆ-

ಜಿಲ್ಲೆಯ ನೆಲ-ಜಲಕ್ಕಾಗಿ ಹೋರಾಡಲು ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕರೆ
ಉತ್ತರಕನ್ನಡ ಜಿಲ್ಲೆಯ ಕೆನರಾ ವೃತ್ತದ ಅರಣ್ಯ ಪ್ರದೇಶವನ್ನು ಶರಾವತಿ ಅಭಯಾರಣ್ಯಕ್ಕೆ ಸೇರಿಸಿದ ಆದೇಶವನ್ನು ರದ್ದು ಮಾಡುವುದು ಸೇರಿದಂತೆ ಇತರ ಐದು ನಿರ್ಣಯಗಳನ್ನು ಅಘನಾಶಿನಿ ಕಣಿವೆ ಉಳಿಸಿ ಸಮಾವೇಶ ಅಂಗೀಕರಿಸಿದೆ.
ಬುಧವಾರ ಸಿದ್ಧಾಪುರ ತಾಲೂಕಿನ ನೆಲೆಮಾಂವಿನಲ್ಲಿ ಸ್ವರ್ಣವಲ್ಲಿ ಗಂಗಾಧರೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ನಡೆದ ಜನಜಾಗೃತಿ ಸಮಾವೇಶದಲ್ಲಿ ಈ ನಿರ್ಣಯಗಳನ್ನು ಅಂಗೀಕರಿಸಿದ್ದು, ಜನಪ್ರತಿನಿಧಿಗಳು ಸಲ್ಲದ ಕಾರಣಗಳಿಗೆ ರಾಜೀನಾಮೆ ಕೊಡುವುದನ್ನು ಬಿಟ್ಟು ನೆಲ-ಜಲ ಸಂರಕ್ಷಣೆಯಂಥ ಉಪಯುಕ್ತ ವಿಚಾರಗಳಿಗೆ ಬದ್ಧರಾಗಿ ರಾಜೀನಾಮೆ ಕೊಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಲೆನಾಡಿನ ಪರಿಸರ ರಕ್ಷಣೆಯ ಅವರ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ನೆಲೆಮಾಂವಿನಲ್ಲಿ ವೃಕ್ಷಾರೋಪಣ ಮಾಡಿ ಸಭೆಯ ಸಾನ್ನಿಧ್ಯ ವಹಿಸಿದ್ದ ಸ್ವಾಮಿಗಳು ಶರಾವತಿ ಅಭಯಾರಣ್ಯಕ್ಕೆ ಕೆನರಾ ವೃತ್ತದ ಅರಣ್ಯ ಸೇರ್ಪಡೆಯಿಂದ ಉತ್ತರ ಕನ್ನಡದ ಜನಜೀವನಕ್ಕೆ ತೊಂದರೆಯಾಗುತ್ತದೆ. ಇಲ್ಲಿಯ ಜನಪ್ರತಿನಿಧಿಗಳು ಬೆಂಗಳೂರು,ದೆಹಲಿ ಮಟ್ಟದಲ್ಲಿ ಜಿಲ್ಲೆ, ಪಶ್ಚಿಮಘಟ್ಟದ ಪರಿಸರ ರಕ್ಷಣೆಗೆ ಕೆಲಸ ಮಾಡಬೇಕು ಎಂದು ತಾಕೀತು ಮಾಡಿರುವ ಅವರು ಕಾಳಿ, ಅಘನಾಶಿನಿ, ಬೇಡ್ತಿ ನದಿಗಳ ತಿರುವು ಯೋಜನೆ ಕೈಬಿಡಬೇಕು. ಸ್ಥಳಿಯ ಸಂಸ್ಥೆಗಳಲ್ಲಿ ಈ ಬಗ್ಗೆ ಠರಾವು ಮಾಡುವುದು ಸೇರಿದಂತೆ ಜಿಲ್ಲೆಯ ಪರಿಸರ ರಕ್ಷಣೆಗೆ ಕಠಿಬದ್ಧರಾಗಿರಲು ಸ್ಥಳಿಯರಿಗೆ ವಿನಂತಿಸಿದ್ದಾರೆ.

vruksharopana

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *