ಅಕ್ಕುಂಜಿಯಲ್ಲಿ ನಿಲ್ಲದ ಬಸ್ ಗಳಿಂದ ಸ್ಥಳಿಯರಿಗೆ ತೊಂದರೆ ಪ್ರತಿಭಟನೆಯ ಎಚ್ಚರಿಕೆ


ಸಿದ್ಧಾಪುರ ತಾಲೂಕಿನ ಅಕ್ಕುಂಜಿಯಲ್ಲಿ ಸಾರಿಗೆ ಸಂಸ್ಥೆ ಬಸ್ ನಿಲುಗಡೆಗೆ ಸ್ಥಳಿಯರು ಆಗ್ರಹಿಸಿದ್ದಾರೆ. ಸಾಗರ,ಶಿರಸಿ ಮಾರ್ಗದ ಸಿದ್ಧಾಪುರ ಕಾವಂಚೂರು ಗ್ರಾಮ ಪಂಚಾಯತ್‍ನ ಅಕ್ಕುಂಜಿ ಗ್ರಾಮಸ್ಥರು ಮತ್ತು ಅಲ್ಲಿಗೆ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಕಣ್ಣೆದುರೇ ನೂರಾರು ಬಸ್ ಗಳು ಓಡಾಡಿದರೂ ಆ ಬಸ್ ಗಳಲ್ಲಿ ಸಂಚರಿಸುವ ಭಾಗ್ಯವಿಲ್ಲ.
ತಡೆರಹಿತ ಬಸ್ ಗಳು ಸೇರಿದಂತೆ ಸಿಟಿ. ಇಂಟರ್ ಸಿಟಿಬಸ್ ಗಳು ಇಲ್ಲಿ ನಿಲ್ಲುವುದಿಲ್ಲ. ಹಾಗಾಗಿ ಈ ಗ್ರಾಮದ ಜನರು ದೂರದ ಕಾಂವಚೂರಿಗೆ ನಡೆದು ತೆರಳಬೇಕು. ಜನಸಾಮಾನ್ಯರೊಂದಿಗೆ, ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ಎದುರಿಗೆ ಬಸ್ ಹೋದರೂ ದೂರದ ಬಸ್ ನಿಲ್ದಾಣಗಳ ವರೆಗೆ ನಡೆದು ಹೋಗಿ ಅಥವಾ ಖಾಸಗಿ ವಾಹನಗಳ ಮೂಲಕ ಸಂಚರಿಸಬೇಕಾದ ಅನಿವಾರ್ಯತೆ ಈ ಭಾಗಕ್ಕಿದೆ. ಹಾಗಾಗಿ ಶಿರಸಿ ಮತ್ತು ಸಾಗರ ಡಿಪೊಗಳಿಂದ ಬರುವ ಬಸ್ ಗಳು ಕಡ್ಡಾಯವಾಗಿ ಇಲ್ಲಿ ನಿಲುಗಡೆ ಮಾಡುವಂತೆ ವ್ಯವಸ್ಥೆ ಮಾಡಬೇಕು ಎಂದು ಅಲ್ಲಿಯ ಸ್ಥಳಿಯರು ಸಂಬಂಧಿಸಿದವರನ್ನು ಆಗ್ರಹಿಸಿದ್ದಾರೆ.
ಇದೇ ತಿಂಗಳಲ್ಲಿ ತಡೆರಹಿತ ಮತ್ತು ತಡೆಸಹಿತ ಸಾರಿಗೆ ವಾಹನಗಳು ಈ ಬಸ್ ನಿಲ್ಧಾಣದಲ್ಲಿ ನಿಲುಗಡೆಆಗದಿದ್ದರೆ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಸ್ಥಳಿಯರು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅಲ್ಲಿಯ ಗ್ರಾಮಸಮಿತಿ ಎಚ್ಚರಿಸಿದೆ.
ಶಿರಸಿ ಡಿಪೋ ಬಸ್ ಗಳು ಅಲ್ಲಿ ನಿಲ್ಲುತ್ತವೆ. ತಡೆರಹಿತ ಬಸ್ ಗಳು ಮತ್ತು ಸಾಗರ ಡಿಪೋ ಬಸ್ ಗಳು ಅಲ್ಲಿ ನಿಂತು ತೆರಳುತ್ತಿಲ್ಲ ಎಂದು ಸಾರಿಗೆ ಸಂಸ್ಥೆ ಮೂಲಗಳು ಮಾಹಿತಿ ನೀಡಿವೆ.

ಸಾರ್ವಜನಿಕರಿಗೆ ದೂರಸ್ಥ ಶಿಕ್ಷಣದ ಮೂಲಕ ಸಂಸ್ಕೃತ

ರಾಷ್ಟ್ರಿಯ ಸಂಸ್ಕೃತ ಸಂಸ್ಥಾನಮ್ ಮಾನಿತ ವಿಶ್ವವಿದ್ಯಾಲಯದ ರಾಜೀವಗಾಂಧೀ ಪರಿಸರ, ಸ್ವಾಧ್ಯಾಯಕೇಂದ್ರಮ್, ಮುಕ್ತಸ್ವಾಧ್ಯಾಯಪೀಠಮ್, ಶೃಂಗೇರಿ ವತಿಯಿಂದ 2019-2020 ನೇ ಸಾಲಿನಲ್ಲಿ ದೂರಸ್ಥ ಶಿಕ್ಷಣದ ಮೂಲಕ ಸಂಸ್ಕøತ ಕಲಿಯಬಯಸುವವರಿಗೆ ಆರು ತಿಂಗಳ ಅವಧಿಯ ಪ್ರಾಕ್‍ಶಾಸ್ತ್ರಿಸೇತು (ಸಂಸ್ಕøತಾವತರಣೀ) ಹಾಗೂ ಒಂದು ವರ್ಷದ ಅವಧಿಯ ಶಾಸ್ತ್ರಿಸೇತು (ಸಂಸ್ಕøತಾವಗಾಹನೀ) ಪಾಠ್ಯಕ್ರಮದ ವ್ಯವಸ್ಥೆ ಕಲ್ಪಿಸಲಾಗಿದ್ದು ಯಾವುದೇ ಉದ್ಯೋಗದಲ್ಲಿರುವವರು, ಗೃಹಸ್ಥರು, ಗೃಹಿಣಿಯರು ತಾಂತ್ರಿಕ/ವೈದ್ಯಕೀಯ/ಆಯರ್ವೇದ ವಿದ್ಯಾರ್ಥಿಗಳು ಅಥವಾ ಯಾರೇ ಆಸಕ್ತರು ಕೂಡ ಈ ಶಿಕ್ಷಣವನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಇದೇ ತಿಂಗಳು 31 ರ ಒಳಗಾಗಿ 9968403772 ದೂರವಾಣಿಗೆ ಕರೆ ಮಾಡಿ ವಿವರವನ್ನು ತಿಳಿದುಕೊಳ್ಳಬೇಕಾಗಿ ಕೋರಲಾಗಿದೆ.
ಅಂತರ್ಜಾಲದ ಮೂಲಕ ತಮ್ಮ ಹೆಸರನ್ನು ನೋಂದಾಯಿಸುವವರು ತಿತಿತಿ.msಠಿ.ಡಿsಞs.iಟಿ ಸಂಪಕಿರ್Àಸಬಹುದು ಎಂದು ಸ್ವಾಧ್ಯಾಯಕೇಂದ್ರದ ಸಂಯೋಜಕ ವೆಂಕಟೇಶಮೂರ್ತಿಯವರು ತಿಳಿಸಿರುತ್ತಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *