ಸಾರ್ವಜನಿಕರಿಗೆ ದೂರಸ್ಥ ಶಿಕ್ಷಣದ ಮೂಲಕ ಸಂಸ್ಕೃತ

ರಾಷ್ಟ್ರಿಯ ಸಂಸ್ಕೃತ ಸಂಸ್ಥಾನಮ್ ಮಾನಿತ ವಿಶ್ವವಿದ್ಯಾಲಯದ ರಾಜೀವಗಾಂಧೀ ಪರಿಸರ, ಸ್ವಾಧ್ಯಾಯಕೇಂದ್ರಮ್, ಮುಕ್ತಸ್ವಾಧ್ಯಾಯಪೀಠಮ್, ಶೃಂಗೇರಿ ವತಿಯಿಂದ 2019-2020 ನೇ ಸಾಲಿನಲ್ಲಿ ದೂರಸ್ಥ ಶಿಕ್ಷಣದ ಮೂಲಕ ಸಂಸ್ಕøತ ಕಲಿಯಬಯಸುವವರಿಗೆ ಆರು ತಿಂಗಳ ಅವಧಿಯ ಪ್ರಾಕ್‍ಶಾಸ್ತ್ರಿಸೇತು (ಸಂಸ್ಕøತಾವತರಣೀ) ಹಾಗೂ ಒಂದು ವರ್ಷದ ಅವಧಿಯ ಶಾಸ್ತ್ರಿಸೇತು (ಸಂಸ್ಕøತಾವಗಾಹನೀ) ಪಾಠ್ಯಕ್ರಮದ ವ್ಯವಸ್ಥೆ ಕಲ್ಪಿಸಲಾಗಿದ್ದು ಯಾವುದೇ ಉದ್ಯೋಗದಲ್ಲಿರುವವರು, ಗೃಹಸ್ಥರು, ಗೃಹಿಣಿಯರು ತಾಂತ್ರಿಕ/ವೈದ್ಯಕೀಯ/ಆಯರ್ವೇದ ವಿದ್ಯಾರ್ಥಿಗಳು ಅಥವಾ ಯಾರೇ ಆಸಕ್ತರು ಕೂಡ ಈ ಶಿಕ್ಷಣವನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಇದೇ ತಿಂಗಳು 31 ರ ಒಳಗಾಗಿ 9968403772 ದೂರವಾಣಿಗೆ ಕರೆ ಮಾಡಿ ವಿವರವನ್ನು ತಿಳಿದುಕೊಳ್ಳಬೇಕಾಗಿ ಕೋರಲಾಗಿದೆ.
ಅಂತರ್ಜಾಲದ ಮೂಲಕ ತಮ್ಮ ಹೆಸರನ್ನು ನೋಂದಾಯಿಸುವವರು ತಿತಿತಿ.msಠಿ.ಡಿsಞs.iಟಿ ಸಂಪಕಿರ್Àಸಬಹುದು ಎಂದು ಸ್ವಾಧ್ಯಾಯಕೇಂದ್ರದ ಸಂಯೋಜಕ ವೆಂಕಟೇಶಮೂರ್ತಿಯವರು ತಿಳಿಸಿರುತ್ತಾರೆ.

ಮಾದರಿ ಚುನಾವಣೆ-
ನಾಣಿಕಟ್ಟಾ ಕಾಲೇಜಿನಲ್ಲಿ ವಿದ್ಯಾರ್ಥಿಸಂಸತ್ತಿಗೆ ಚುನಾವಣೆ
ರಮಾನಂದ ಟಿ ಗೌಡ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
ಸಿದ್ದಾಪುರ ತಾಲೂಕಿನ ನಾಣಿಕಟ್ಟಾದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ನಡೆಯಿತು. ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳನ್ನು ನಡೆಸಲಾಯಿತು.
ಅಧಿಸೂಚನೆ ಹೊರಡಿಸುವುದರಿಂದ ಪ್ರಾರಂಭಗೊಂಡು ನಾಮಪತ್ರ ಸಲ್ಲಿಕೆ, ಪರಿಶೀಲನೆ, ಅಭ್ಯರ್ಥಿಗಳಿಗೆ ಚಿಹ್ನೆ ನೀಡುವುದು, ಮತ ಪತ್ರ ಮುದ್ರಣ, ಮತಗಟ್ಟೆ ಅಧಿಕಾರಿಗಳ ನೇಮಕ, ಚುನಾವಣೆ, ಮತ ಎಣಿಕೆ ಎಲ್ಲವನ್ನೂ ಕ್ರಮಬದ್ಧವಾಗಿ ನಡೆಸಲಾಯಿತು.
ಉ.ಕ.ಜಿಲ್ಲಾ ಪ.ಪೂ.ಶಿ.ಇಲಾಖೆಯ ಉಪನಿರ್ದೇಶಕ ಎಂ.ಜಿ.ಪೋಳ ವೀಕ್ಷಕರಾಗಿ ಆಗಮಿಸಿದ್ದರು. ಪ್ರಭಾರ ಪ್ರಾಚಾರ್ಯ ಎಂ.ಕೆ.ನಾಯ್ಕ ಚುನಾವಣಾ ಅಧಿಕಾರಿಯಾಗಿ, ಉಪನ್ಯಾಸಕರಾದ ಓಂಕಾರಪ್ಪ ಸಿ ವಿ (ರಿಟರ್ನಿಂಗ ಅಧಿಕಾರಿ) ನಾಗವೇಣಿ ನಾಯ್ಕ , ಶ್ರೀನಿವಾಸ ನಾಗರಕಟ್ಟೆ, ಮಾಲಾ ಎ, ಎ.ಎಲ್.ನಾಯ್ಕ ಮತ್ತು ಶೈಲಾ ಹೆಗಡೆ, (ಮತಗಟ್ಟೆ ಅಧ್ಯಕ್ಷಾಧಿಕಾರಿಗಳು) ಎಂ ಆಯ್ ಹೆಗಡೆ, ಎಂ ಎಂ ಭಟ್ಟ, ಆನಂದ ಡಿ.ಕೆ. ತನುಜಾ ನಾಯ್ಕ(ಮತಗಟ್ಟೆ ಅಧಿಕಾರಿಗಳು) ಕಾರ್ಯನಿರ್ವಹಿಸಿದರು.
ವಿದ್ಯಾರ್ಥಿಗಳಾದ ಮಧುರಾ ಎಂ ನಾಯ್ಕ, ಜಾನಕಿ ಗೌಡ, ತನುಶ್ರೀ.ಕೆ., ಯಶೋದಾ ಗೌಡ,ಲಿಖಿತಾ ನಾಯ್ಕ ಮತಗಟ್ಟೆ ಸಹಾಯಕರಾಗಿ ಕಾರ್ಯನಿರ್ವಹಿಸಿದರು. ವಿದ್ಯಾರ್ಥಿ ಮತದಾರರು ಉತ್ಸಾಹದಿಂದ ಗುಪ್ತಮತದಾನದಲ್ಲಿ ಪಾಲ್ಗೊಂಡರು. ಪ್ರಥಮ ಪಿಯುಸಿ ಕಲಾ ವಿಭಾಗದಿಂದ ಚೈತನ್ಯಾ ಎಂ.ಎನ್., ವಾಣಿಜ್ಯ ವಿಭಾಗದಿಂದ ದಿವ್ಯಾ ಮಂಜುನಾಥ ನಾಯ್ಕ, ವಿಜ್ಞಾನ ವಿಭಾಗದಿಂದ ದೀಕ್ಷಿತಾ ಯು. ನಾಯ್ಕ, ದ್ವಿತೀಯ ಪಿಯುಸಿ ಕಲಾ ವಿಭಾಗದಿಂದ ಸೌಮ್ಯಾ ಗಣಪತಿ ನಾಯ್ಕ, ವಾಣಿಜ್ಯ ವಿಭಾಗದಿಂದ ರಮಾನಂದ ಟಿ ಗೌಡ ಚುನಾವಣೆಯ ಮೂಲಕ ಆಯ್ಕೆಯಾದರೆ, ಪ್ರಥಮ ಪಿಯುಸಿ ಕಲಾ ವಿಭಾಗದಿಂದ ಪ್ರಜ್ವಲ್ ಧರ್ಮಾ ನಾಯ್ಕ, ವಾಣಿಜ್ಯ ವಿಭಾಗದಿಂದ ಪುನೀತ್ ಎಸ್ ನಾಯ್ಕ, ವಿಜ್ಞಾನ ವಿಭಾಗದಿಂದ ಪುರುಷೋತ್ತಮ ಆಯ್ ನಾಯ್ಕ, ದ್ವಿತೀಯ ಪಿಯುಸಿ ಕಲಾ ವಿಭಾಗದಿಂದ ಗಜಾನನ ಗೊಂಡ,ವಾಣಿಜ್ಯ ವಿಭಾಗದಿಂದ ಸ್ನೇಹಾ ಟಿ ಮಡಿವಾಳ, ವಿಜ್ಞಾನ ವಿಭಾಗದಿಂದ ವಿಜೇತಗೌಡ ಮತ್ತು ತನುಶ್ರೀ ಕ. ಅವಿರೋಧವಾಗಿ ಆಯ್ಕೆಯಾದರು.

ನಂತರ ನಡೆದ ಆಯ್ಕೆಯಾದ ಪ್ರತಿನಿಧಿಗಳ ಸಭೆಯಲ್ಲಿ ರಮಾನಂದ ಟಿ. ಗೌಡ ಸಂಸತ್ತಿನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಉಳಿದ ಪ್ರತಿನಿಧಿಗಳು ನಾನಾ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದು ಕಾಲೇಜು ಸಂಸತ್ತಿನ ಉದ್ಘಾಟನೆಯ ವೇಳೆಯಲ್ಲಿ ಕರ್ತವ್ಯದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *