ಹುಚ್ಚಪ್ಪ ಮಾಸ್ತರ್ ಇನ್ನಿಲ್ಲ

ಹುಚ್ಚಪ್ಪಮಾಸ್ತರ್ ಎಂದೇ ಖ್ಯಾತರಾಗಿದ್ದ ಸಾಗರದ ಕುಗ್ವೆಯ ಜಾನಪದ ತಜ್ಞ ಹುಚ್ಚಪ್ಪ ಇಂದು ನಿಧನರಾಗಿದ್ದಾರೆ.
ಬುಡಕಟ್ಟು,ಅಲೆಮಾರಿ ಮಕ್ಕಳ ಶಿಕ್ಷಣ, ಜಾನಪದ ಅಧ್ಯಯನ, ಸಂಶೋಧನೆ,ದಾಖಲೀಕರಣಗಳ ಮೂಲಕ ಮಲೆನಾಡಿನ ನೆಲಮೂಲದ ಸಂಸ್ಕøತಿಯ ಅನನ್ಯತೆಗಳನ್ನು ದಾಖಲಿಸಿ, ತಬ್ಬಲಿ ಜಾತಿಗಳ ಶ್ರೋಯೋಭಿವೃದ್ಧಿಗೆ ಶ್ರಮಿಸಿದ್ದ ಹುಚ್ಚಪ್ಪ ಕನ್ನಡ ಮತ್ತು ಕರ್ನಾಟಕ ಜಾನಪದದ ಪ್ರಮುಖ ಶಕ್ತಿಯಾಗಿದ್ದರು.
ಸಾಗರ,ಸೊರಬ ಸೇರಿದಂತೆ ಶಿವಮೊಗ್ಗ, ಉತ್ತರಕನ್ನಡ, ಮಂಗಳೂರು ಜಿಲ್ಲೆಗಳ ಜಾನಪದದ ಜ್ಞಾನಕೋಶದಂತಿದ್ದ ಹುಚ್ಚಪ್ಪ ಕಾಳೇಗೌಡ ನಾಗವಾರ,ಹಿ.ಚಿ.ಬೋರಲಿಂಗಯ್ಯ ಸೇರಿದಂತೆ ದೇಶದ ಜಾನಪದ ಮತ್ತು ದೇಶೀ ಸಾಹಿತ್ಯದ ಪ್ರಮುಖರ ಒಡನಾಡಿಯಾಗಿ ಜಾನಪದ ಕ್ಷೇತ್ರ ಮತ್ತು ಸಾಹಿತ್ಯದ ಕೃಷಿ ಮೂಲಕವೇ ಪ್ರಸಿದ್ಧಿ, ಮನ್ನಣೆ ಪಡೆದಿದ್ದ ಅವರು ಅಪಾರ ಅಭಿಮಾನಿಗಳು, ಶಿಷ್ಯರು, ಸಂಬಂಧಿಗಳನ್ನು ಬಿಟ್ಟು ಅಗಲಿದ್ದಾರೆ.

ಝೇವಿಯರ್ ರುಜಾರ್ ಫರ್ನಾಂಡಿಸ್ ನಿಧನ
ಹಿರಿಯ ಸಾಮಾಜಿಕ ಕಾರ್ಯಕರ್ತ ಝೇವಿಯರ್ ರುಜಾರ್ ಫರ್ನಾಂಡಿಸ್(79) ಮಂಗಳವಾರ ಸಂಜೆ ಸಿದ್ಧಾಪುರ ಪಟ್ಟಣದ ರವೀಂಧ್ರನಗರದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. ಈ ಹಿಂದೆ ಸ್ಥಳೀಯ ಕ್ಯಾಥೋಲಿಕ್ ಚರ್ಚಿನ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರದಲ್ಲೂ ಚರ್ಚನ ಹಾಗೂ ಚರ್ಚ ಕಾಂಪ್ಲೆಕ್ಸನ ಅಭಿವೃದ್ಧಿಯಲ್ಲಿ ಸಕ್ರೀಯರಾಗಿದ್ದರು.
ಪರಿಣಿತ ಟೈಲರ್ ಕೂಡ ಆಗಿದ್ದ ಅವರು ವಿದೇಶಗಳಲ್ಲೂ ಕಾರ್ಯನಿರ್ವಹಿಸಿದ್ದರು. ಎಲ್ಲ ಸಮಾಜದ ಜನರ ಜೊತೆ ಉತ್ತಮ ಬಾಂಧವ್ಯ, ಆತ್ಮೀಯತೆ ಇಟ್ಟುಕೊಂಡಿದ್ದ ಅವರು ಜನಾನುರಾಗಿಯಾಗಿದ್ದರು. ಅವರ ಅಂತ್ಯಕ್ರಿಯೆ ಜು.18ರಂದು ನಡೆಯಲಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *