ದೀವರ ಹಸೆ ಚಿತ್ತಾರ ಜಗದಗಲ,ಮುಗಿಲಗಲ!

ಮಲೆನಾಡಿನ ದೀವರ ಮನೆಯ ಗೋಡೆಯಲ್ಲಿ ಕಂಗೊಳಿಸುತ್ತಿದ್ದ ಹಸೆ ಚಿತ್ತಾರವನ್ನು ವಿದೇಶಿ ನೆಲದಲ್ಲಿ ಪರಿಚಯಿಸಿದ ಕೀರ್ತಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿರವಂತೆ ಗ್ರಾಮದ ಚಂದ್ರಶೇಖರ್‍ರಿಗೆ ಸಲ್ಲುತ್ತದೆ. ಸುಮಾರು 14 ವರ್ಷಗಳಿಂದ ಹಸೆ ಚಿತ್ತಾರ ಮತ್ತು ಭತ್ತದ ತೆನೆಯ ತೋರಣ, ಮತ್ತಿತರ ಕರಕುಶಲ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಅದನ್ನು ಉಳಿಸಿ ಬೆಳೆಸುವ ವಿಶೇಷ ಪ್ರಯತ್ನವನ್ನು ಇವರು ನಡೆಸುತ್ತಾ ಬಂದಿದ್ದಾರೆ. ಚಿತ್ರಸಿರಿ ಎಂಬ ಸ್ವಯಂ ಸಂಘಟನೆಯ ಮೂಲಕ ಈಗಾಗಲೇ ಸಮಾಜದ ವಿವಿಧ ಸಂಘಟನೆಯ ಮೂಲಕ ಸಾಮಾಜಿಕ ಕಾರ್ಯಗಳಲ್ಲಿಯೂ ಕೂಡ ತಮ್ಮನ್ನು … Continue reading ದೀವರ ಹಸೆ ಚಿತ್ತಾರ ಜಗದಗಲ,ಮುಗಿಲಗಲ!