ಈ ವಾರದ ಕೊನೆಗೆ ಮಳೆನಾಡು! ಬುಧವಾರ ರಜೆ

ನಿರಂತರ ಮಳೆ,ಗಾಳಿ ಹಿನ್ನೆಲೆಯಲ್ಲಿ ಆ.7 ರ ಬುಧವಾರ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಶಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಕಛೇರಿಯ ಪ್ರಕಟಣೆ ತಿಳಿಸಿದೆ.
ಈ ವಾರದ ಕೊನೆಗೆ ಮಳೆನಾಡು!
ಈ ವಾರದ ಪ್ರಾರಂಭದಿಂದ ಆರಂಭವಾದ ಮಳೆ ಅಬ್ಬರ ಮಲೆನಾಡಿನ ಜನರನ್ನು ದಿಕ್ಕೆಡಿಸಿದೆ. ಕೊಡಗು, ಚಿಕ್ಕಮಗಳೂರು,ಶೃಂಗೇರಿ, ತೀರ್ಥಹಳ್ಳಿ ಹೊಸನಗರ, ಸಾಗರ ಸಿದ್ಧಾಪುರ,ಶಿರಸಿ,ಯಲ್ಲಾಪುರ,ದಾಂಡೇಲಿ, ಬೆಳಗಾವಿ,ಗೋವಾ ಸೇರಿದಂತೆ ಮಲೆನಾಡು, ಪಶ್ಚಿಮಘಟ್ಟಗಳ ಅಡಿಯಲ್ಲಿ ಈ ವಾರಪೂರ್ತಿ ಮಳೆ ತನ್ನ ರುದ್ರ ನರ್ತನ ನಡೆಸಲಿದೆ. ಆ.8,9, ಕ್ಕೆ ಈ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದ್ದು ಈ ವ್ಯಾಪ್ತಿಯಲ್ಲಿ ರೆಡ್ ಅಲರ್ಟ್ ಘೋಶಿಸಬೇಕಿದೆ ಎಂದು ಹವಾಮಾನ ಇಲಾಖೆಯ ಉನ್ನತ ಮೂಲಗಳು ವರದಿ ಮಾಡಿವೆ.
ಮಲೆನಾಡು, ಕರಾವಳಿಯ ಜನತೆ ಈ ಸಮಯದಲ್ಲಿ ಎಚ್ಚರದಿಂದಿರಲು, ತಾಲೂಕು ಮತ್ತು ಜಿಲ್ಲಾಡಳಿತಗಳು ಸಿದ್ಧತೆಯಲ್ಲಿರಲು ಸೂಚಿಸಲಾಗಿದೆ. ಮಳೆ ನಿಂತು ಹೋಗಬಾರದೆ!
ಶಿರಸಿಯಲ್ಲಿ 190 ಮಿ.ಮೀ.,ಸಿದ್ಧಾಪುರದಲ್ಲಿ 282ಮಿ.ಮೀ. ಮಳೆ ಸೇತುವೆಗಳ ಮೇಲೆಲ್ಲಾ ನೀರಿನ ಹೊಳೆ! ಅಲ್ಲಲ್ಲಿ ಭೂ ಕುಸಿತ ಭತ್ತ, ಅಡಿಕೆ,ಕ್ಷೇತ್ರಗಳೆಲ್ಲಾ ನೀರಿನಿಂದ ಭರ್ತಿ.ಜಿಲ್ಲಾಡಳಿತಕ್ಕೆ ಇದರ ನಿರ್ವಹಣೆಯೇ ಕಿರಿಕಿರಿ. ಜಿಲ್ಲೆಯ 8-10 ಕಡೆ ಗಂಜಿಕೇಂದ್ರ ಪ್ರಾರಂಭ ಮಳೆ ನಿಲ್ಲದಿದ್ದರೆ ನಿಂತ ನೆಲವೇ ಬಿರಿಯುವ ಭಯ. ಗಾಳಿಗೆ ಬಿದ್ದ ಮರಗಳು ಕರೆಂಟ್ ಕಂಬಗಳ ಲೆಕ್ಕ ಪಕ್ಕಾ ನೂರಾರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *