ಶಿವಮೊಗ್ಗದಲ್ಲಿ 29 ನೇ ರಾಜ್ಯ ಮಟ್ಟದ ಸಂಸ್ಕೃತ ಭಾಷಣ ಸ್ವರ್ಧೆ

ಶಿವಮೊಗ್ಗ ನಗರದ ಸಂಸ್ಕøತ ಭಾರತೀ ಮತ್ತು ತರುಣೋದಯ ಸಂಸ್ಕøತ ಸೇವಾ ಸಂಸ್ಥೆಯ ವತಿಯಿಂದ ಸಂಸ್ಕøತೋತ್ಸವದ ಪ್ರಯುಕ್ತ ದಿನಾಂಕ: 08-09-2019 ರ ಭಾನುವಾರ ಬೆಳಿಗ್ಗೆ 9-00 ಗಂಟೆಗೆ ಸಂಸ್ಕøತ ವಿದ್ಯಾರ್ಥಿಗಳಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂಸ್ಕøತದ ಪ್ರಸ್ತುತತೆ ಎಂಬ ವಿಷಯದ ಬಗ್ಗೆ ಕರ್ನಾಟಕ ರಾಜ್ಯ ಮಟ್ಟದ “29 ನೇ ಸಂಸ್ಕøತ ಭಾಷಣ ಸ್ಪರ್ಧೆ” ಯನ್ನು ಶಿವಮೊಗ್ಗ ನಗರದÀ ಸಂಸ್ಕøತ ಭವನದಲ್ಲಿ ಏರ್ಪಡಿಸಲಾಗಿದೆ.
ನಿಯಮಗಳು: ಸಂಸ್ಕøತ ಭಾಷೆಯಲ್ಲೇ ಭಾಷಣ ಮಾಡಬೇಕು, ಭಾಷಣದ ಅವಧಿ 6 ನಿಮಿಷಗಳು ಮಾತ್ರ, 18 ವರ್ಷದಿಂದ 25 ವರ್ಷದ ಒಳಗಿನ ಸಂಸ್ಕøತ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು, ಸ್ಪರ್ಧೆಗೆ ಹೆಸರು ನೋಂದಾಯಿಸಲು ಕಡೆಯ ದಿನಾಂಕ, 01-09-2019, ಒಂದು ವಿದ್ಯಾ ಸಂಸ್ಥೆಯಿಂದ 2 ವಿದ್ಯಾರ್ಥಿಗಳು ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಹೊರ ಊರಿನಿಂದ ಬಂದ ಸ್ಪರ್ಧಿಗಳಿಗೆ ಒಂದು ಮಾರ್ಗದ ಬಸ್ ಪ್ರಯಾಣದ ಕನಿಷ್ಠ ವೆಚ್ಚದ ದರವನ್ನು ಕೊಡಲಾಗುವುದು, ಸ್ಪರ್ಧಿಗಳು ಭಾಷಣದ ಅನಂತರ ಆಶುಭಾಷಣದಲ್ಲಿ ಭಾಗವಹಿಸಲೇಬೇಕು, ರಾಜ್ಯಮಟ್ಟದ ಭಾಷಣ ಸ್ಪರ್ಧೆಯ ಫಲಿತಾಂಶಕ್ಕೆ ಆಶುಭಾಷಣದಲ್ಲಿ ಬಂದ ಅಂಕವನ್ನು ಸೇರಿಸಲಾಗುತ್ತದೆ. ಆಶುಭಾಷಣದ ಅವಧಿ ಎರಡು ನಿಮಿಷಗಳು, ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಪ್ರಥಮ ಬಹುಮಾನ ರೂ.5229=00, ದ್ವಿತೀಯ ಬಹುಮಾನ ರೂ.4229=00, ತೃತೀಯ ಬಹುಮಾನ ರೂ.3229=00, ನಾಲ್ಕನೇ ಬಹುಮಾನ ರೂ,2629=00, ಐದನೇ ಬಹುಮಾನ ರೂ.1529=00, ಆರನೇ ಬಹುಮಾನ ರೂ,1029=00, ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಕಾಲೇಜಿನ/ಪಾಠ ಶಾಲೆಯ ವತಿಯಿಂದ ಅಧಿಕೃತ ಪತ್ರದೊಂದಿಗೆ ದಿನಾಂಕ 01.09.2019 ರ ಒಳಗಾಗಿ ಅ.ನಾ.ವಿಜಯೇಂದ್ರರಾವ್, ಪ್ರಧಾನ ಕಾರ್ಯದರ್ಶಿ, ತರುಣೋದಯ ಸಂಸ್ಕøತ ಸೇವಾ ಸಂಸ್ಥೆ, ಸಂಸ್ಕøತ ಭವನ, ಶ್ರೀ ಲಕ್ಮೀನಾರಾಯಣ ದೇವಾಲಯ ಮಾರ್ಗ: (ಬಿ.ಬಿ.ರಸ್ತೆ), ಶಿವಮೊಗ್ಗ, ದೂರವಾಣಿ: 9448790127, ಇಲ್ಲಿಗೆ ಕಳುಹಿಸಿಕೊಡಬೇಕಾಗಿ ಸಂಸ್ಕøತ ಭಾರತಿ ಶಿವಮೊಗ್ಗ ನಗರ ಅಧ್ಯಕ್ಷರಾದ ಎನ್.ವಿ.ಶಂಕರನಾರಾಯಣ ಕೋರಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *