ಮನವಿ-

ಮನವಿ-
ಸಹಕಾರಿ ಸಂಸ್ಥೆಗಳು ಸೇರಿದಂತೆ ಒಂದು ಕೋಟಿಗಿಂತ ಹೆಚ್ಚು ನಗದು ವ್ಯವಹಾರ ಮಾಡುವ ವ್ಯಕ್ತಿ, ಸಂಸ್ಥೆಗಳಿಗೆ ಕಡ್ಡಾಯ ಟಿ.ಡಿ.ಎಸ್. ನಿಗದಿ ಮಾಡಿರುವ ಕೇಂದ್ರದ ಅವೈಜ್ಞಾನಿಕ ನಿಯಮ ಬದಲಿಸುವಂತೆ ವಿನಂತಿಸಲು ಕೋರಿ ಇತ್ತೀಚೆಗೆ ಸಿದ್ಧಾಪುರ ಟಿ.ಎಂ.ಎಸ್. ನಿಂದ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರಿಗೆ ಮನವಿ ನೀಡಿದ ಸಂದರ್ಭ
ಗೌರಿ ಗಣೇಶ್ ಹಬ್ಬದ ಶುಭಾಶಯಗಳು
ಹೆಣ್ಣುಮಕ್ಕಳ ಸಂಬ್ರಮದ ಗೌರಿ ಗಣೇಶ್ ಹಬ್ಬ ಸಕಲ ಜೀವಜಂತುಗಳಿಗೂ ಒಳಿತು ಮಾಡಲಿ, ನಾಡಿನ ಸೌಹಾರ್ದ, ಖುಷಿ, ನೆಮ್ಮದಿಗೆ ಈ ಹಬ್ಬದ ಸಂಬ್ರಮ ಸಹಕರಿಸಲಿ ಎನ್ನುವ ಶುಭ ಆಕಾಂಕ್ಷೆಗಳೊಂದಿಗೆ ಎ.ಜಿ.ನಾಯ್ಕ, ಕುಂಬಾರಕುಳಿ
1 ಗ್ರೇಡ್, ಗುತ್ತಿಗೆದಾರರು, ಅವರಗುಪ್ಪಾ ಸಿದ್ಧಾಪುರ (ಉ.ಕ.)

ಸಿದ್ದಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ನಿಯಮಿತ,
ಸಿದ್ದಾಪುರ (ಉ.ಕ)

  • ವಾರ್ಷಿಕ ಸಾಧಾರಣ ಸಭೆಯ ತಿಳುವಳಿಕೆ *
    ಮಾನ್ಯರೇ,
    ದಿನಾಂಕ 14-09-2019 ನೆಯ ಶನಿವಾರ ಮಧ್ಯಾಹ್ನ 3-00 ಘಂಟೆಗೆ ಸಿದ್ದಾಪುರ ಮಾರುಕಟ್ಟೆ ಪ್ರಾಂಗಣದಲ್ಲಿರುವ ಸಂಘದ ವ್ಯಾಪಾರಾಂಗಣದಲ್ಲಿ 2018-19ನೇ ವರ್ಷದ ವಾರ್ಷಿಕ ಸಾಧಾರಣ ಸಭೆಯನ್ನು ಕರೆಯಲಾಗಿದೆ. ಕಾರಣ ಸಂಘದ ಯಾವತ್ತೂ ಸದಸ್ಯರು ಸಕಾಲದಲ್ಲಿ ಈ ಸಭೆಗೆ ಬಂದು ಕೆಳಗಿನ ಕಾರ್ಯಕಲಾಪಗಳಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿ. ಸಭೆಯು ಕೋರಂ ಆಗಲು ಒಟ್ಟೂ ಅರ್ಹ ಶೇರು ಸದಸ್ಯರ ಕನಿಷ್ಠ ಪ್ರತಿಶತ 20 ಹಾಜರಾತಿಯು ಕಡ್ಡಾಯವಾಗಿದ್ದು, ಸದಸ್ಯರು ಗಮನಿಸಿ ಸಮಯಕ್ಕೆ ಸರಿಯಾಗಿ ಹಾಜರಾಗಿ, ಹಾಜರಾತಿ ಪುಸ್ತಕದಲ್ಲಿ ಸಹಿಮಾಡಿ ಸಭೆಯಲ್ಲಿ ಭಾಗವಹಿಸಲು ಕೋರಿದೆ.
    ಸಭೆಯ ಕಾರ್ಯಸೂಚಿ
  1. ಸ್ವಾಗತ ಹಾಗೂ ಅಧ್ಯಕ್ಷರ ಪ್ರಾಸ್ತಾವಿಕ ಮಾತು.
  2. ದಿನಾಂಕ 08-9-2018ಕ್ಕೆ ಸೇರಿದ ವಾರ್ಷಿಕ ಸಾಧಾರಣ ಸಭೆಯ ನಡವಳಿಯನ್ನು ಓದಿ ದಾಖಲ್ಮಾಡುವದು.(ಕಚೇರಿಯಲ್ಲಿ ಇಡಲಾಗಿದೆ)
  3. 2018-19 ನೇ ವರ್ಷದ ಕುರಿತಾದ ಆಡಳಿತ ಮಂಡಳಿಯ ವರದಿಯನ್ನು ಓದುವದು ಹಾಗೂ
    ಅಢಾವೆಯನ್ನು ಪರಿಶೀಲಿಸುವದು. (ಲಗತ್ತಿಸಲಾಗಿದೆ)
  4. 2018-19 ನೇ ವರ್ಷದಲ್ಲಿ ಸಂಘವು ಗಳಿಸಿದ ನಿಕ್ಕಿ ಲಾಭದ ವಿಭಾಗಣೆಗೆ ಸಮ್ಮತಿ ನೀಡುವದು. (ಲಗತ್ತಿಸಲಾಗಿದೆ)
  5. 2018-19 ನೇ ವರ್ಷದ ಲೆಕ್ಕಪರಿಶೋಧನಾ ವರದಿಗೆ ಆಡಳಿತ ಮಂಡಳಿಯು ನೀಡಿದ ಸಮಾಧಾನವನ್ನು ಪರಿಶೀಲಿಸುವದು.
    (ಲಗತ್ತಿಸಲಾಗಿದೆ)
  6. 2019-20 ನೇ ವರ್ಷದ ಬಗ್ಗೆ ಅಂದಾಜು ಆಯ-ವ್ಯಯ ಪತ್ರಿಕೆಯನ್ನು ಪರೀಶೀಲಿಸುವದು. (ಲಗತ್ತಿಸಲಾಗಿದೆ)
  7. ಕಳೆದ ಸಾಲಿನಲ್ಲಿ ಮಾಡಿದ ಅಂದಾಜಿಗಿಂತ ಹೆಚ್ಚಿಗೆ ಬಂದ ವೆಚ್ಚಗಳಿಗೆ ಒಪ್ಪಿಗೆ ನೀಡುವದು. (ಲಗತ್ತಿಸಲಾಗಿದೆ)
  8. 2018-19 ನೇ ಸಾಲಿನಲ್ಲಿ ಯಾವುದಾದರೂ ವಿಚಾರಣಾ ವರದಿಯಿದ್ದರೆ ಅದನ್ನು ಪರಿಶೀಲಿಸುವುದು.(ಇರುವುದಿಲ್ಲ)
  9. ಹೊರಗಿನಿಂದ ಎತ್ತಬಹುದಾದ ಸಾಲದ ಮಿತಿಯನ್ನು ಗೊತ್ತುಪಡಿಸುವದು.(ಆಡಳಿತ
    ಮಂಡಳಿಗೆ ಅಧಿಕಾರ ನೀಡಬಹುದಾಗಿದೆ)
  10. ಪತ್ತು ಮತ್ತು ಮಾರಾಟ ಜೋಡಣೆಯ ಅನುಸರಣೆಗೆ ಪ್ರೋತ್ಸಾಹ ಬಹುಮಾನ ವಿತರಣೆ. (ವಿವರ ಲಗತ್ತಿಸಲಾಗಿದೆ)
  11. ಸಂಘವು ಸಂಗ್ರಹಿಸಬಹುದಾದ ಶೇರು ಬಂಡವಾಳದ ಮಿತಿಯನ್ನು ಗೊತ್ತುಪಡಿಸುವದು.(ಆಡಳಿತ ಮಂಡಳಿಗೆ ಅಧಿಕಾರ ನೀಡಬಹುದಾಗಿದೆ)
  12. 2018-19 ನೇ ಸಾಲಿನಲ್ಲಿ ಸಮಿತಿಯ ಸದಸ್ಯರ ಅಥವಾ ಮುಖ್ಯಕಾರ್ಯನಿರ್ವಾಹಕರ ಸಂಬಂಧಿಗಳೇನಾದರೂ ಸಂಘದಲ್ಲಿ ನೇಮಕವಾಗಿದ್ದರೆ ಅಂತಹ ನೌಕರರ ಯಾದಿಯ ಪರಿಶೀಲನೆ. (ಅಂತಹ ನೇಮಕಾತಿ ಇರುವುದಿಲ್ಲ)
  13. ಸಂಘದ ಸದಸ್ಯತ್ವವನ್ನು ಹೊಂದಿದ ಹಾಗೂ ಸದಸ್ಯತ್ವದಿಂದ ಕಡಿಮೆಯಾದವರ ಯಾದಿ ಪರಿಶೀಲಿಸುವದು. (ಲಗತ್ತಿಸಲಾಗಿದೆ)
  14. ಲೆಕ್ಕ ಪರಿಶೋಧಕರ ನೇಮಕಾತಿಯ ವಿಚಾರ.
  15. ಅಧ್ಯಕ್ಷರ ಅನುಮತಿಯಿಂದ ಬರಬಹುದಾದ ಹೆಚ್ಚಿನ ವಿಷಯಗಳು. ನಿರ್ದೇಶಕ ಮಂಡಳಿಯ ಆದೇಶದ ಮೇರೆಗೆ, ಸಹಿ ಇದೆ/- ಸಿದ್ದಾಪುರ (ಉ.ಕ) (ಸತೀಶ ಎಸ್.ಹೆಗಡೆ)
    ದಿನಾಂಕ: 29-06-2019 ವ್ಯವಸ್ಥಾಪಕರು : ವಿಶೇಷ ಸೂಚನೆ : ದಿನಾಂಕ 10-09-2019 ನೇ ಮಂಗಳವಾರ ಮಧ್ಯಾಹ್ನ 4-00 ಘಂಟೆಗೆ ಶಿರಸಿ ಮಾರಾಟ ಮಳಿಗೆಯಲ್ಲಿ ಹಾಗೂ
    ದಿನಾಂಕ 12-09-2019ನೇ ಗುರುವಾರ ಮಧ್ಯಾಹ್ನ 5.00 ಘಂಟೆಗೆ ಘಂಟೆಗೆ ಕಾನಸೂರ ಶಾಖೆ ಕಾರ್ಯಾಲಯದಲ್ಲಿ
    ಸಹಕಾರಿ ಸಭೆಯನ್ನು ಕರೆಯಲಾಗಿದೆ. ಸದಸ್ಯರು ಅಗತ್ಯವಾಗಿ ಸಭೆಗೆ ಆಗಮಿಸಬೇಕಾಗಿ ವಿನಂತಿ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *