ಆನವಟ್ಟಿ ತಾಲೂಕಿಗೆ ಬನವಾಸಿ ಸೇರಿಸುವುದು ಬೇಡ,ಶಿರಸಿ ಜಿಲ್ಲೆ ಬೇಕು


ಯೋಜಿತ ಆನವಟ್ಟಿ ತಾಲೂಕಿಗೆ ಬನವಾಸಿ ಸೇರ್ಪಡೆ ವಿರೋಧಿಸಿ ಇಂದು ಸಿದ್ಧಾಪುರದಲ್ಲಿ ನಾನಾ ಸಂಘಟನೆಗಳ ಪ್ರಮುಖರು ಮಾಧ್ಯಮಗೋಷ್ಠಿ ನಡೆಸಿದರು.
ಬನವಾಸಿ ಉತ್ತರ ಕನ್ನಡ ಜಿಲ್ಲೆಯ ಅವಿಭಾಜ್ಯ ಅಂಗ. ಬನವಾಸಿ ಪ್ರತ್ಯೇಕ ತಾಲೂಕು ಮತ್ತು ಶಿರಸಿ ಪ್ರತ್ಯೇಕ ಜಿಲ್ಲೆ ಮಾಡಬೇಕಾಗಿರುವುದು ಇಂದಿನ ಅನಿವಾರ್ಯತೆ ಈ ಬಗ್ಗೆ ಹೋರಾಟ ರೂಪಿಸಿ, ಬನವಾಸಿ ತಾಲೂಕು, ಶಿರಸಿ ಜಿಲ್ಲೆ ಬೇಕು. ಉತ್ತರಕನ್ನಡದ ಬನವಾಸಿ ಶಿವಮೊಗ್ಗದ ಆನವಟ್ಟಿ ತಾಲೂಕಿಗೆ ಸೇರವುದು ಬೇಡ ಎಂದು 11 ಸಂಘಟನೆಯ ಪ್ರಮುಖರು ಹಕ್ಕೊತ್ತಾಯ ಮಾಡಿದರು.
ಮನವಿ-
ಸಹಕಾರಿ ಸಂಸ್ಥೆಗಳು ಸೇರಿದಂತೆ ಒಂದು ಕೋಟಿಗಿಂತ ಹೆಚ್ಚು ನಗದು ವ್ಯವಹಾರ ಮಾಡುವ ವ್ಯಕ್ತಿ, ಸಂಸ್ಥೆಗಳಿಗೆ ಕಡ್ಡಾಯ ಟಿ.ಡಿ.ಎಸ್. ನಿಗದಿ ಮಾಡಿರುವ ಕೇಂದ್ರದ ಅವೈಜ್ಞಾನಿಕ ನಿಯಮ ಬದಲಿಸುವಂತೆ ವಿನಂತಿಸಲು ಕೋರಿ ಇತ್ತೀಚೆಗೆ ಸಿದ್ಧಾಪುರ ಟಿ.ಎಂ.ಎಸ್. ನಿಂದ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರಿಗೆ ಮನವಿ ನೀಡಿದ ಸಂದರ್ಭ
ಗೌರಿ ಗಣೇಶ್ ಹಬ್ಬದ ಶುಭಾಶಯಗಳು
ಹೆಣ್ಣುಮಕ್ಕಳ ಸಂಬ್ರಮದ ಗೌರಿ ಗಣೇಶ್ ಹಬ್ಬ ಸಕಲ ಜೀವಜಂತುಗಳಿಗೂ ಒಳಿತು ಮಾಡಲಿ, ನಾಡಿನ ಸೌಹಾರ್ದ, ಖುಷಿ, ನೆಮ್ಮದಿಗೆ ಈ ಹಬ್ಬದ ಸಂಬ್ರಮ ಸಹಕರಿಸಲಿ ಎನ್ನುವ ಶುಭ ಆಕಾಂಕ್ಷೆಗಳೊಂದಿಗೆ ಎ.ಜಿ.ನಾಯ್ಕ, ಕುಂಬಾರಕುಳಿ
1 ಗ್ರೇಡ್, ಗುತ್ತಿಗೆದಾರರು, ಅವರಗುಪ್ಪಾ ಸಿದ್ಧಾಪುರ (ಉ.ಕ.)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *