ರವಿವಾರ ಗೌರಿ, ಸೋಮವಾರ ಗಣಪತಿ ನಾಡಿಗೆ, ಪರಿಸರ ಸ್ನೇಹಿಗಳಾದ ಕಲಾವಿದರು


ಪುರಾಣ, ಚರಿತ್ರೆಯಲ್ಲಿ ವೈದಿಕತೆಯ ವಿಜೃಂಬಣೆಗೆ ಸೃಷ್ಟಿಯಾದ, ನಂತರ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆಯಲ್ಲೂ ಕೆಲಸ ಮಾಡಿದ ಗೌರಿ-ಗಣೇಶನ ಹಬ್ಬವನ್ನು ಎಲ್ಲೆಲ್ಲೂ ಆಚರಿಸಲಾಗುತ್ತಿದೆ.
ಮುಂಬೈ, ಕೊಲ್ಲಾಪುರ ನಂತರ ಹುಬ್ಬಳ್ಳಿ,ಕರಾವಳಿ ಯಲ್ಲೆಡೆ ಆಚರಿಸಲಾಗುವ ಗಣೇಶನ ಹಬ್ಬಕ್ಕೆ ಜನತೆ ಸಿದ್ಧತೆಯಲ್ಲಿ ತೊಡಗಿದ್ದಾರೆ.ಸಂಪ್ರದಾಯದಂತೆ ರವಿವಾರ ಸ್ವರ್ಣಗೌರಿ ಪೂಜೆಯಿಂದ ಪ್ರಾರಂಭವಾಗುವ ವಿನಾಯಕ ಚತುರ್ಥಿ ಸೋಮವಾರ ಏಕಕಾಲದಲ್ಲಿ ಗೌರಿ-ಗಣೇಶನನ್ನು ಪ್ರತಿಷ್ಠಾಪಿಸುವ ಮೂಲಕ ಹಬ್ಬದ ಪ್ರಾರಂಭ ವಿದ್ಯುಕ್ತವಾಗಿ ಆರಂಭವಾಗುತ್ತದೆ.
ಸಿದ್ಧಾಪುರ ತಾಲೂಕಿನಾದ್ಯಂತ ಗ್ರಾಮಗ್ರಾಮಗಳಲ್ಲಿ ಗೌರಿ ತುಂಬುವ ವಿಧಿ ನಡೆದರೆ, ಕೆಲವು ಗ್ರಾಮಗಳಲ್ಲಿ ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಮೂಲಕ ಗಣೇಶ್ ಚತುರ್ಥಿ ಆಚರಿಸಲಾಗುತ್ತದೆ.
ಈ ಹಬ್ಬಕ್ಕೆಂದೇ ಗಣಪತಿ ಮೂರ್ತಿ ತಯಾರಿಸುವ ನೂರಾರು ಕಲಾವಿದರು ಸಿದ್ಧಾಪುರದಲ್ಲಿದ್ದು ನೂರಾರು ಗಣಪತಿ ಮೂರ್ತಿಗಳನ್ನು ತಯಾರಿಸುವ ಗೋಡೆ ಆಟ್ರ್ಸನ ಸತ್ಯನಾರಾಯಣ ಹೆಗಡೆ ಮೂರ್ತಿ ತಯಾರಿಕೆಯನ್ನೇ ವೃತ್ತಿ-ಪ್ರವೃತ್ತಿ ಮಾಡಿಕೊಂಡಿದ್ದಾರೆ.
ತಮ್ಮ ತಾಯಿಯಿಂದ ಗಣಪತಿ ಮೂರ್ತಿ ಮಾಡುವ ಅಭ್ಯಾಸ ರೂಢಿಸಿಕೊಂಡ ಅವರಿಗೆ ಈಗ ಕೈತುಂಬಾ ಕೆಲಸ. ಸಿದ್ಧಾಪುರ ಮತ್ತು ಗ್ರಾಮೀಣ ಪ್ರದೇಶಗಳ ನೂರಾರು ಗಣಪತಿ ಮಾಡಿಕೊಡುವ ಇವರ ವೈಶಿಷ್ಟ್ಯ ಪರಿಸರಸ್ನೇಹಿ ಗಣಪ. ಹಾರ್ಸಿಕಟ್ಟಾದಲ್ಲಿ ವಿಶ್ವನಾಥ ಶೇಟ್,ಸುಂಗೋಳಿಮನೆಯಲ್ಲಿ ಆಯ್.ಕೆ.ನಾಯ್ಕ ನಗರದ ಶಿವಕುಮಾರ ಹಿರೇಮಠ ಸೇರಿದಂತೆ ಕೆಲವರು ತಮ್ಮ ವಿಶಿಷ್ಟ ಕಲೆ,ಪ್ರತಿಭೆಯ ಅನನ್ಯ ಗಣೇಶ ಮೂರ್ತಿ ಮಾಡುವಲ್ಲಿ ಸಿದ್ಧಹಸ್ತರು. ಸಿದ್ಧಾಪುರದ ಬಹುತೇಕ ಎಲ್ಲಾ ಕಲಾವಿದರೂ ರಾಸಾಯನಿಕ ರಹಿತ, ಮಾಲಿನ್ಯನಿರೋಧಕ ವಸ್ತುಗಳಿಂದ ಗಣಪತಿ ಮೂರ್ತಿ ಮಾಡುವುದರಿಂದ ಅವರೆಲ್ಲರೂ ಪರಿಸರ ಪೂರಕ ಕಲಾವಿದರೆನಿಸಿಕೊಳ್ಳುತಿದ್ದಾರೆ.
ಕಲಾವಿದ ಶಿವಕುಮಾರ ಹಿರೇಮಠ ಅಷ್ಟಗಂಧದ ಗಣಪತಿ ಮಾಡಿ ಕುಡಿಯುವ ನೀರಿನಲ್ಲಿ ಕೂಡಾ ಮುಳುಗಿಸುವ ಮೂರ್ತಿಗಳನ್ನು ತಯಾರಿಸಿ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *