ಉದ್ಘಾಟನೆ,ಶಂಕುಸ್ಥಾಪನೆ ಶಾಸಕರಿಗೆ ಮನವಿ ನೀಡಿಪರಿಹಾರ ಕೋರಿದ ವಿದ್ಯಾರ್ಥಿಗಳು

ಉದ್ಘಾಟನೆ,ಶಂಕುಸ್ಥಾಪನೆ ಶಾಸಕರಿಗೆ ಮನವಿ ನೀಡಿಪರಿಹಾರ ಕೋರಿದ ವಿದ್ಯಾರ್ಥಿಗಳು
ಸರಕಾರಿ ಕಾಲೇಜ್ ಹೆಚ್ಚುವರಿ ಕೊಠಡಿಗೆ ಶಿಲಾನ್ಯಾಸ
ಸಿದ್ಧಾಪುರ ತಾಲೂಕಿನ ಬೇಡ್ಕಣಿ ಸರಕಾರಿ ಪ್ರಥಮದರ್ಜೆ ಕಾಲೇಜ್‍ಗೆ 4.55ಕೋಟಿರೂ.ವೆಚ್ಚದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಇಲ್ಲಿಯ ಕಾಲೇಜ್‍ಗೆ ವಿಶಾಲವಾದ ಜಾಗವಿದೆ ಇಲ್ಲಿ ಸಾಕಷ್ಟು ಸಮಸ್ಯೆ ಇದೆ ಹೊಸ ಜಾಗದಲ್ಲಿ ಯಾವುದೇ ಸಂಸ್ಥೆಪ್ರಾರಂಭವಾದರೂ ಸಮಸ್ಯೆ ಇರುವುದು ಸಹಜ ಇದನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳಬೇಕು ಕಾಲೇಜ್ ಪ್ರಾರಂಭವಾದ ನಂತರ ಹೊಸ ಸರಕಾರ ಬಂದಿದ್ದ ಕಾರಣ ಕೆಲವು ಸಮಸ್ಯೆ ಬಗೆಹರಿಸಲು ಆಗಿಲ್ಲ ಇಲ್ಲಿಯ ಬಸ್‍ಗಳ ಸಮಸ್ಯೆ, ರಸ್ತೆಯ ಸಮಸ್ಯೆ,ಗ್ರಂಥಾಲಯದ ಸಮಸ್ಯೆ ಇದೆ 2 ಕೋಟಿರೂ.ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದ್ದು ಪುನಃ 4.55ಕೋಟಿರೂ. ವೆಚ್ಚದಲ್ಲಿ ಇನ್ನೂ 10 ಕೊಠಡಿಗಳು ನಿರ್ಮಾಣವಾಗುತ್ತಿವೆ. ಇಲ್ಲಿಯ ಸಮಸ್ಯೆಯನ್ನು ರಾಜಕೀಯವಾಗಿ ಬಳಿಸಿಕೊಳ್ಳುವ ಪ್ರಯತ್ನ ಬೇಡ ಎಲ್ಲರೂ ಸೇರಿ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ತಾಪಂ ಅಧ್ಯಕ್ಷ ಸುಧೀರ್ ಗೌಡರ್ ಮಾತನಾಡಿದರು.ಸಭೆಯಲ್ಲಿ ಜಿಪಂ ಸದಸ್ಯ ನಾಗರಾಜ ನಾಯ್ಕ,ಎಂ.ಜಿ.ಹೆಗಡೆ ಗೆಜ್ಜೆ,ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ, ತಹಸೀಲ್ದಾರ ಗೀತಾ ಸಿ.ಜಿ.,ಪ್ರಾಚಾರ್ಯ ಎಸ್.ಜಿ.ಹೆಗಡೆ ಮುಂತಾದವರು ಉಪಸ್ಥಿತರಿದ್ದರು. ಪ್ರೋ.ಅರುಣ ಪ್ರಸಾದ ಸ್ವಾಗತಿಸಿದರು.
ಇದಕ್ಕೂ ಮೊದಲು ಕಾಲೇಜ್ ವಿದ್ಯಾರ್ಥಿಗಳು ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿ ಇಲ್ಲಿಯ ಬಸ್‍ಸಮಸ್ಯೆಯ ಬಗ್ಗೆ,ಗ್ರಂಥಾಲಯ ಇಲ್ಲದಿರುವುದು,ಕ್ಯಾಂಟಿನ್ ಹಾಗೂ ಬಸ್‍ನಿಲ್ದಾಣದ ಸಮಸ್ಯೆ ಬಗೆಹರಿಸಬೇಕೆಂದು ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾಗೇರಿ ಇಲ್ಲಿಯ ಸಮಸ್ಯೆಯ ಬಗ್ಗೆ ನನಗೆ ಅರಿವಿದೆ ಇನ್ನು ಕೆಲವೇ ದಿನದಲ್ಲಿ ಇಲ್ಲಿಯ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *