ಉದ್ಘಾಟನೆ,ಶಂಕುಸ್ಥಾಪನೆ ಶಾಸಕರಿಗೆ ಮನವಿ ನೀಡಿಪರಿಹಾರ ಕೋರಿದ ವಿದ್ಯಾರ್ಥಿಗಳು

ಉದ್ಘಾಟನೆ,ಶಂಕುಸ್ಥಾಪನೆ ಶಾಸಕರಿಗೆ ಮನವಿ ನೀಡಿಪರಿಹಾರ ಕೋರಿದ ವಿದ್ಯಾರ್ಥಿಗಳು
ಸರಕಾರಿ ಕಾಲೇಜ್ ಹೆಚ್ಚುವರಿ ಕೊಠಡಿಗೆ ಶಿಲಾನ್ಯಾಸ
ಸಿದ್ಧಾಪುರ ತಾಲೂಕಿನ ಬೇಡ್ಕಣಿ ಸರಕಾರಿ ಪ್ರಥಮದರ್ಜೆ ಕಾಲೇಜ್‍ಗೆ 4.55ಕೋಟಿರೂ.ವೆಚ್ಚದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಇಲ್ಲಿಯ ಕಾಲೇಜ್‍ಗೆ ವಿಶಾಲವಾದ ಜಾಗವಿದೆ ಇಲ್ಲಿ ಸಾಕಷ್ಟು ಸಮಸ್ಯೆ ಇದೆ ಹೊಸ ಜಾಗದಲ್ಲಿ ಯಾವುದೇ ಸಂಸ್ಥೆಪ್ರಾರಂಭವಾದರೂ ಸಮಸ್ಯೆ ಇರುವುದು ಸಹಜ ಇದನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳಬೇಕು ಕಾಲೇಜ್ ಪ್ರಾರಂಭವಾದ ನಂತರ ಹೊಸ ಸರಕಾರ ಬಂದಿದ್ದ ಕಾರಣ ಕೆಲವು ಸಮಸ್ಯೆ ಬಗೆಹರಿಸಲು ಆಗಿಲ್ಲ ಇಲ್ಲಿಯ ಬಸ್‍ಗಳ ಸಮಸ್ಯೆ, ರಸ್ತೆಯ ಸಮಸ್ಯೆ,ಗ್ರಂಥಾಲಯದ ಸಮಸ್ಯೆ ಇದೆ 2 ಕೋಟಿರೂ.ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದ್ದು ಪುನಃ 4.55ಕೋಟಿರೂ. ವೆಚ್ಚದಲ್ಲಿ ಇನ್ನೂ 10 ಕೊಠಡಿಗಳು ನಿರ್ಮಾಣವಾಗುತ್ತಿವೆ. ಇಲ್ಲಿಯ ಸಮಸ್ಯೆಯನ್ನು ರಾಜಕೀಯವಾಗಿ ಬಳಿಸಿಕೊಳ್ಳುವ ಪ್ರಯತ್ನ ಬೇಡ ಎಲ್ಲರೂ ಸೇರಿ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ತಾಪಂ ಅಧ್ಯಕ್ಷ ಸುಧೀರ್ ಗೌಡರ್ ಮಾತನಾಡಿದರು.ಸಭೆಯಲ್ಲಿ ಜಿಪಂ ಸದಸ್ಯ ನಾಗರಾಜ ನಾಯ್ಕ,ಎಂ.ಜಿ.ಹೆಗಡೆ ಗೆಜ್ಜೆ,ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ, ತಹಸೀಲ್ದಾರ ಗೀತಾ ಸಿ.ಜಿ.,ಪ್ರಾಚಾರ್ಯ ಎಸ್.ಜಿ.ಹೆಗಡೆ ಮುಂತಾದವರು ಉಪಸ್ಥಿತರಿದ್ದರು. ಪ್ರೋ.ಅರುಣ ಪ್ರಸಾದ ಸ್ವಾಗತಿಸಿದರು.
ಇದಕ್ಕೂ ಮೊದಲು ಕಾಲೇಜ್ ವಿದ್ಯಾರ್ಥಿಗಳು ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿ ಇಲ್ಲಿಯ ಬಸ್‍ಸಮಸ್ಯೆಯ ಬಗ್ಗೆ,ಗ್ರಂಥಾಲಯ ಇಲ್ಲದಿರುವುದು,ಕ್ಯಾಂಟಿನ್ ಹಾಗೂ ಬಸ್‍ನಿಲ್ದಾಣದ ಸಮಸ್ಯೆ ಬಗೆಹರಿಸಬೇಕೆಂದು ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾಗೇರಿ ಇಲ್ಲಿಯ ಸಮಸ್ಯೆಯ ಬಗ್ಗೆ ನನಗೆ ಅರಿವಿದೆ ಇನ್ನು ಕೆಲವೇ ದಿನದಲ್ಲಿ ಇಲ್ಲಿಯ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *