ಅಡಿಕೆ ವರ್ತಕರ ಸಂಘಕ್ಕೆ ಪಿ.ಎಂ.ಹೆಗಡೆ ಅಧ್ಯಕ್ಷ ಕಾಮತ್ ಉಪಾಧ್ಯಕ್ಷ


ಸಿದ್ಧಾಪುರ ತಾಲೂಕಿನ ಪ್ರತಿಷ್ಠಿತ ಅಡಿಕೆ ವರ್ತಕರ ಸಂಘದ ಅಧ್ಯಕ್ಷರಾಗಿ ಉದ್ಯಮಿ ಪ್ರಕಾಶ ಹೆಗಡೆ ಗುಂಜಗೋಡು ಮತ್ತು ಉಪಾಧ್ಯಕ್ಷರಾಗಿ ವರ್ತಕ ಎನ್.ಜಿ.ಕಾಮತ್ ಆಯ್ಕೆಯಾಗಿದ್ದಾರೆ.
ಇಂದು ವರ್ತಕರ ಸಂಘದ ಸಭೆಯಲ್ಲಿ ನಡೆದ ಈ ಆಯ್ಕೆಯಲ್ಲಿ ಪ್ರಕಾಶ ಹೆಗಡೆ (ಅಧ್ಯಕ್ಷ) ಎನ್.ಜಿ.ಕಾಮತ್ (ಉಪಾಧ್ಯಕ್ಷ) ಜಿ.ಎಸ್ ಭಟ್ ಕಲ್ಲಾಳ (ಕಾರ್ಯದರ್ಶಿ)ಸುಬ್ರಮಣ್ಯ ಭಟ್ (ಖಜಾಂಜಿ ಗಳಾಗಿ) ಆಯ್ಕೆಯಾದರು.
ಹಿಂದೆ ಈ ಸಂಘಕ್ಕೆ ಆರ್.ಎಸ್ ಹೆಗಡೆ ಅಧ್ಯಕ್ಷ, ಆರ್.ಎಂ. ಪಾಟೀಲ್ ಕಾರ್ಯದರ್ಶಿಯಾಗಿದ್ದರು. ಹಿಂದಿನ ಅವಧಿಯ ಉಪಾಧ್ಯಕ್ಷ ಪ್ರಕಾಶ ಹೆಗಡೆ ಈಗ ಅಧ್ಯಕ್ಷರಾಗಿದ್ದಾರೆ. ಇವರು ಶಿವಮೊಗ್ಗದ ಅರೆಕಾ ಛೇಂಬರ್ ಆಫ್ ಕಾಮರ್ಸ್‍ನ ಮಾಜಿ ನಿರ್ಧೇಶಕರು. ಹಿಂದೆ ಸಿದ್ಧಾಪುರದ ಪ.ಪಂ. ಅಧ್ಯಕ್ಷರಾಗಿದ್ದ ಪ್ರಕಾಶ ಹೆಗಡೆ ಬಹುವರ್ಷಗಳಿಂದ ಅಡಿಕೆ ವರ್ತಕರ ಸಂಘದಲ್ಲಿದ್ದು ಕಾರ್ಯದರ್ಶಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವಿಯಾಗಿದ್ದಾರೆ. ಎನ್.ಜಿ.ಕಾಮತ್ ಮತ್ತು ಜಿ.ಎಸ್ ಭಟ್ ಕಲ್ಲಾಳ ಹಾಗೂ ಸುಬ್ರಮಣ್ಯ ಭಟ್ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಮುಖಂಡರಾಗಿಯೂ ಗುರುತಿಸಿಕೊಂಡಿದ್ದಾರೆ.
ಅಭಿನಂದನೆಗಳು
ಸಿದ್ಧಾಪುರ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ನಮ್ಮೆಲ್ಲ ನೆಚ್ಚಿನ ನಿರ್ಧೇಶಕರಾದ ಪ್ರಕಾಶ ಹೆಗಡೆ (ಅಧ್ಯಕ್ಷ) ಎನ್.ಜಿ.ಕಾಮತ್ (ಉಪಾಧ್ಯಕ್ಷ) ಜಿ.ಎಸ್. ಭಟ್ ಕಲ್ಲಾಳ (ಕಾರ್ಯದರ್ಶಿ) ಸುಬ್ರಮಣ್ಯ ಭಟ್ (ಖಜಾಂಜಿ)ರಿಗೆ ಹೃತ್ಫೂರ್ವಕ ಅಭಿನಂದನೆಗಳು,
ನಾಡಿನ ಸಮಸ್ತರಿಗೆ ಗೌರಿ-ಗಣೇಶ್ ಹಬ್ಬದ ಶುಭಾಶಯಗಳು
ಆರ್.ಎಸ್.ಹೆಗಡೆ,(ಅ.ಛೇಂ.ಆಫ್ ಕಾಮರ್ಸ್ ಅ.) ಎಂ.ಆರ್.ಹೆಗಡೆ, ಜಯಂತ ಶಾನಭಾಗ (ನಿರ್ಧೇಶಕರು ಎ.ಪಿ.ಎಂ.ಸಿ.) ರವಿಕುಮಾರ .ಎಂ. ಪಾಟೀಲ್,(ಕಾ.ಅ.ಛೇಂ.ಆ.ಕಾ) ನಾಗೇಶ್ ಡಿ.ಹುಲೇಕಲ್, ವಿನಾಯಕ ಪಿ.ಹೆಗಡೆ ಬೈಲಳ್ಳಿ, ಸೂಪಿಯಾನ್ ಸಾಹೇಬ್ ಹೇರೂರು ಹಾಗೂ
ಸರ್ವಸದಸ್ಯರು,
ಅಡಿಕೆ ವರ್ತಕರ ಸಂಘ ಸಿದ್ಧಾಪುರ (ಉ.ಕ.)
ಅಭಿನಂದನೆಗಳು
ಸಿದ್ಧಾಪುರ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ನಮ್ಮೆಲ್ಲರ ನೆಚ್ಚಿನ ಸ್ನೇಹಿತರಾದ ಪ್ರಕಾಶ ಹೆಗಡೆ (ಅಧ್ಯಕ್ಷ) ಎನ್.ಜಿ.ಕಾಮತ್ (ಉಪಾಧ್ಯಕ್ಷ) ಜಿ.ಎಸ್. ಭಟ್ ಕಲ್ಲಾಳ (ಕಾರ್ಯದರ್ಶಿ) ಸುಬ್ರಮಣ್ಯ ಭಟ್ (ಖಜಾಂಜಿ)ರಿಗೆ ಹೃತ್ಫೂರ್ವಕ ಅಭಿನಂದನೆಗಳು, ನಾಡಿನ ಸಮಸ್ತರಿಗೆ ಗೌರಿ-ಗಣೇಶ್ ಹಬ್ಬದ ಶುಭಾಶಯಗಳು
ಪ್ರೊ.ಸುರೇಂದ್ರ ದಫೇದಾರ್ (ಹೊಸೂರು)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *