ಕೇಂದ್ರದ ನಡೆಗೆ ವಿರೋಧ ಮಂಗಳೂರು ಜಿಲ್ಲಾಧಿಕಾರಿ ರಾಜೀನಾಮೆ


ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿಗಳಿಂದ ಬೇಸತ್ತು ಐ.ಎ.ಎಸ್. ಅಧಿಕಾರಿಗಳು ರಾಜೀನಾಮೆ ನೀಡುತ್ತಿರುವ ವಿದ್ಯಮಾನ ವಿಸ್ತರಿಸತೊಡಗಿದೆ.
ಇಂದು ತಮ್ಮ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಮಂಗಳೂರು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ದೇಶದಲ್ಲಿ ಪ್ರಜಾಪ್ರಭುತ್ವ, ನ್ಯಾಯ, ವಿವಿಧತೆಯಲ್ಲಿ ಏಕತೆ ನಾಶವಾಗುತ್ತಿದೆ. ಈಗಾಗಲೇ ಪ್ರಾರಂಭವಾಗಿರುವ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವದ ವಿರೋಧಿ ನೀತಿಗಳು ವಿಸ್ತರಿಸುವ ಅಪಾಯಗಳು ಹೆಚ್ಚಿವೆ. ಈ ವ್ಯವಸ್ಥೆಯಲ್ಲಿದ್ದು ಈ ಅನಾಹುತಗಳಿಗೆ ಸಾಕ್ಷಿಯಾಗುವುದಕ್ಕಿಂತ ಇಲ್ಲಿಂದ ಹೊರನಡೆದು ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಒಪ್ಪುವ ರೀತಿಯ ಮೂಲಕ ಹೋರಾಟದಿಂದ ಜನತೆಗೆ ನ್ಯಾಯ ಕೊಡಿಸಬಹುದು. ಇದು ನನ್ನ ವೈಯಕ್ತಿಕ ತೀರ್ಮಾನ ಮಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಜನತೆ ನನಗೆ ಸಹಕಾರ ನೀಡಿದ್ದಾರೆ. ಆದರೆ ಈಗ ದೇಶದಲ್ಲಿ ಸೌಹಾರ್ದತೆ,ಬಹುತ್ವಕ್ಕೆ ವಿರುದ್ಧವಾದ ಆಡಳಿತ ವ್ಯವಸ್ಥೆ ಜಾರಿ ಮಾಡುವ ಗುಪ್ತ ಅಜೆಂಡಾ ವಿವಿಧತೆ, ಸಹಜತೆ, ಸಾಮರಸ್ಯಗಳಿಗೆ ವಿರುದ್ಧವಾಗಿದೆ.
ಸಾಧ್ಯವಾದರೆ ಇಂಥ ಸಂವಿಧಾನವಿರೋಧಿ ಶಕ್ತಿಗಳಿಗೆ ಸೆಡ್ಡು ಹೊಡೆದು ಬದುಕುವುದು ಇಲ್ಲಿದ್ದು ವಿವೇಕಯುತವಲ್ಲದ ವ್ಯವಸ್ಥಗೆ ಒಪ್ಪಿಕೊಂಡು ಜನದ್ರೋಹ ಮಾಡುವುದಕ್ಕಿಂತ ಸೂಕ್ತ ಆಯ್ಕೆ ಎಂದು ಭಾವಿಸಿದ್ದೇನೆ ಎಂದು ಅವರು ಜನತೆಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.ಇವರು ಹಿಂದೆ ಶಿವಮೊಗ್ಗದಲ್ಲಿ ಜಿ.ಪಂ. ಮುಖ್ಯ ಕಾರ್ಯದರ್ಶಿಯಾಗಿ, ಈಗ ಮಂಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *