ರಾಜ್ಯ ವಿಧಾನಸಭಾ ಅಧ್ಯಕ್ಷರ ಉಡಾಫೆ?


ಸರಳ,ಸಜ್ಜನ ಎನ್ನುವ ಆರೋಪವಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಕ್ಷಕರ ದಿನಾಚರಣೆ ಮತ್ತು ಬೇಡ್ಕಣಿ ಸರ್ಕಾರಿ ಪದವಿ ಕಾಲೇಜು ಹೆಚ್ಚುವರಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಉಡಾಫೆಯ ಮಾತನಾಡಿದರೆ ಎನ್ನುವ ಚರ್ಚೆ ನಡೆಯುತ್ತಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿ ಹಿಂದೆ ಶಾಸಕರಾಗಿದ್ದಾಗ ನಾನು ವಿರೋಧ ಪಕ್ಷದಲ್ಲಿದ್ದೆ, ನಮಗೆ ಆಡಳಿತ, ಅನುಕೂಲ, ಅವಕಾಶಗಳಿರಲಿಲ್ಲ ಎಂದು ತೇಪೆಹಚ್ಚುತ್ತಾ ವಿರೋಧ ಪಕ್ಷಗಳನ್ನು ಗುರಿ ಮಾಡುತಿದ್ದರು.
ಈಗ ಬಿ.ಜೆ.ಪಿ.ಯ ಸರ್ಕಾರ ರಾಜ್ಯ, ರಾಷ್ಟ್ರದಲ್ಲಿದೆ. ಆದರೆ ಕೆಲಸಗಳೂ ಆಗುತ್ತಿಲ್ಲ, ಪರಿಸ್ಥಿತಿ-ವಾತಾವರಣ ಹದಗೆಡುತ್ತಿದೆ. ಇಂಥ ಸಂದರ್ಭದಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಬೀದಿ-ಬೀದಿಯಲ್ಲಿ ಗಣೇಶೋತ್ಸವ ಆಚರಣೆ ಸಮರ್ಥಿಸಿದ ಕಾಗೇರಿ ಬಾಲಗಂಗಾಧರ ಟಿಲಕ್ ರ ಪ್ರಯತ್ನದಿಂದ ಸಾರ್ವಜನಿಕ ಗಣೇಶೋತ್ಸವಗಳು ನಡೆಯುವಂತಾಯಿತು ಎಂದು ಅದನ್ನು ಬೇರೆ ಅರ್ಥ ಬರುವ ರೀತಿಯಲ್ಲಿ ವ್ಯಾಖ್ಯಾನಿಸಿದರು. (ದೇವರು ಧರ್ಮ, ದೇಶಪ್ರೇಮ ಬಿ.ಜೆ.ಪಿ.ಗೆ ಮತತರುವ ತಂತ್ರ-ಮಂತ್ರಗಳು)
ಸಿದ್ಧಾಪುರ ಬೇಡ್ಕಣಿ ಸರ್ಕಾರಿ ಪದವಿ ಮಹಾವಿದ್ಯಾಲಯವನ್ನು ದೂರದ ಬೇಡ್ಕಣಿ ಪಂಚಾಯತ್ ವ್ಯಾಪ್ತಿಗೆ ದೂಡಿದವರೇ ಶಾಸಕ ಕಾಗೇರಿ,ಅಲ್ಲಿ ಕಳೆದ ಕೆಲವು ವರ್ಷಗಳಿಂದಲೂ ವಿಶೇಶ ಹೊಸ ಆಯ್ಕೆಗಳಿಗೆ ಅವಕಾಶವಿಲ್ಲ, ಬಸ್ ವ್ಯವಸ್ಥೆ,ಬಸ್ ನಿಲ್ಧಾಣ, ರಸ್ತೆ, ಗ್ರಂಥಾಲಯ ಇತ್ಯಾದಿ ತೊಂದರೆಗಳನ್ನು ಕೇಳುವವರಿಲ್ಲ. ಅಲ್ಲಿಯ ವಿದ್ಯಾರ್ಥಿಗಳು ಕಳೆದ 2-3 ವರ್ಷಗಳಿಂದ ಅವರ ತೊಂದರೆ ಪರಿಹಾರಕ್ಕೆ ಬೇಡಿಕೆ ಸಲ್ಲಿಸುತ್ತಾ ಬರುತಿದ್ದಾರೆ. ಆದರೆ ಈ ಕ್ಷೇತ್ರದ ಶಾಸಕ ಕಾಗೇರಿ ಮತ್ತು ಸಂಸದ ಅನಂತಕುಮಾರ ಹೆಗಡೆ ಸ್ಫಂದಿಸಿದ್ದೇ ಇಲ್ಲ. ಚುನಾವಣಾ ಸಮಯದಲ್ಲಿ ದೇವರು, ಜಾತಿ-ಧರ್ಮಗಳ ನೆರವಿನಿಂದ ಆಯ್ಕೆಯಾಗುವ ಈ ಶಾಸಕ, ಸಂಸದರಿಗೆ ಬಹುಸಂಖ್ಯಾತರಿಗಿಂತ ಅಲ್ಫಸಂಖ್ಯಾತ ತಮ್ಮವರು ಆಪ್ತ ಎನ್ನುವುದಕ್ಕೆ ಅವರ ಕ್ಷೇತ್ರಾಭಿವೃದ್ಧಿ ನಿಧಿ ಹಂಚಿಕೆಗಳೇ ಸಾಕ್ಷಿ. ಶಿಕ್ಷಕರ ದಿನಾಚರಣೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಉತ್ತೇಜನ, ಕಾಲೇಜಿನ ಕಾರ್ಯಕ್ರಮದಲ್ಲೂ ಅನ್ಯರನ್ನೇ ದೂಷಿಸಿ, ತಮ್ಮ ಅಸಮರ್ಥತೆಯನ್ನು ಎತ್ತಿತೋರಿಸಿದ್ದು ಸ್ಪೀಕರ್ ಸ್ಥಾನದ ಘನತೆಗೆ ತಕ್ಕುದಲ್ಲದ ನಡವಳಿಕೆ ಎನ್ನುವ ಟೀಕೆ ಕೇಳಿಬಂದಿದೆ.

sdr

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *