ರಾಜ್ಯ ವಿಧಾನಸಭಾ ಅಧ್ಯಕ್ಷರ ಉಡಾಫೆ?


ಸರಳ,ಸಜ್ಜನ ಎನ್ನುವ ಆರೋಪವಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಕ್ಷಕರ ದಿನಾಚರಣೆ ಮತ್ತು ಬೇಡ್ಕಣಿ ಸರ್ಕಾರಿ ಪದವಿ ಕಾಲೇಜು ಹೆಚ್ಚುವರಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಉಡಾಫೆಯ ಮಾತನಾಡಿದರೆ ಎನ್ನುವ ಚರ್ಚೆ ನಡೆಯುತ್ತಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿ ಹಿಂದೆ ಶಾಸಕರಾಗಿದ್ದಾಗ ನಾನು ವಿರೋಧ ಪಕ್ಷದಲ್ಲಿದ್ದೆ, ನಮಗೆ ಆಡಳಿತ, ಅನುಕೂಲ, ಅವಕಾಶಗಳಿರಲಿಲ್ಲ ಎಂದು ತೇಪೆಹಚ್ಚುತ್ತಾ ವಿರೋಧ ಪಕ್ಷಗಳನ್ನು ಗುರಿ ಮಾಡುತಿದ್ದರು.
ಈಗ ಬಿ.ಜೆ.ಪಿ.ಯ ಸರ್ಕಾರ ರಾಜ್ಯ, ರಾಷ್ಟ್ರದಲ್ಲಿದೆ. ಆದರೆ ಕೆಲಸಗಳೂ ಆಗುತ್ತಿಲ್ಲ, ಪರಿಸ್ಥಿತಿ-ವಾತಾವರಣ ಹದಗೆಡುತ್ತಿದೆ. ಇಂಥ ಸಂದರ್ಭದಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಬೀದಿ-ಬೀದಿಯಲ್ಲಿ ಗಣೇಶೋತ್ಸವ ಆಚರಣೆ ಸಮರ್ಥಿಸಿದ ಕಾಗೇರಿ ಬಾಲಗಂಗಾಧರ ಟಿಲಕ್ ರ ಪ್ರಯತ್ನದಿಂದ ಸಾರ್ವಜನಿಕ ಗಣೇಶೋತ್ಸವಗಳು ನಡೆಯುವಂತಾಯಿತು ಎಂದು ಅದನ್ನು ಬೇರೆ ಅರ್ಥ ಬರುವ ರೀತಿಯಲ್ಲಿ ವ್ಯಾಖ್ಯಾನಿಸಿದರು. (ದೇವರು ಧರ್ಮ, ದೇಶಪ್ರೇಮ ಬಿ.ಜೆ.ಪಿ.ಗೆ ಮತತರುವ ತಂತ್ರ-ಮಂತ್ರಗಳು)
ಸಿದ್ಧಾಪುರ ಬೇಡ್ಕಣಿ ಸರ್ಕಾರಿ ಪದವಿ ಮಹಾವಿದ್ಯಾಲಯವನ್ನು ದೂರದ ಬೇಡ್ಕಣಿ ಪಂಚಾಯತ್ ವ್ಯಾಪ್ತಿಗೆ ದೂಡಿದವರೇ ಶಾಸಕ ಕಾಗೇರಿ,ಅಲ್ಲಿ ಕಳೆದ ಕೆಲವು ವರ್ಷಗಳಿಂದಲೂ ವಿಶೇಶ ಹೊಸ ಆಯ್ಕೆಗಳಿಗೆ ಅವಕಾಶವಿಲ್ಲ, ಬಸ್ ವ್ಯವಸ್ಥೆ,ಬಸ್ ನಿಲ್ಧಾಣ, ರಸ್ತೆ, ಗ್ರಂಥಾಲಯ ಇತ್ಯಾದಿ ತೊಂದರೆಗಳನ್ನು ಕೇಳುವವರಿಲ್ಲ. ಅಲ್ಲಿಯ ವಿದ್ಯಾರ್ಥಿಗಳು ಕಳೆದ 2-3 ವರ್ಷಗಳಿಂದ ಅವರ ತೊಂದರೆ ಪರಿಹಾರಕ್ಕೆ ಬೇಡಿಕೆ ಸಲ್ಲಿಸುತ್ತಾ ಬರುತಿದ್ದಾರೆ. ಆದರೆ ಈ ಕ್ಷೇತ್ರದ ಶಾಸಕ ಕಾಗೇರಿ ಮತ್ತು ಸಂಸದ ಅನಂತಕುಮಾರ ಹೆಗಡೆ ಸ್ಫಂದಿಸಿದ್ದೇ ಇಲ್ಲ. ಚುನಾವಣಾ ಸಮಯದಲ್ಲಿ ದೇವರು, ಜಾತಿ-ಧರ್ಮಗಳ ನೆರವಿನಿಂದ ಆಯ್ಕೆಯಾಗುವ ಈ ಶಾಸಕ, ಸಂಸದರಿಗೆ ಬಹುಸಂಖ್ಯಾತರಿಗಿಂತ ಅಲ್ಫಸಂಖ್ಯಾತ ತಮ್ಮವರು ಆಪ್ತ ಎನ್ನುವುದಕ್ಕೆ ಅವರ ಕ್ಷೇತ್ರಾಭಿವೃದ್ಧಿ ನಿಧಿ ಹಂಚಿಕೆಗಳೇ ಸಾಕ್ಷಿ. ಶಿಕ್ಷಕರ ದಿನಾಚರಣೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಉತ್ತೇಜನ, ಕಾಲೇಜಿನ ಕಾರ್ಯಕ್ರಮದಲ್ಲೂ ಅನ್ಯರನ್ನೇ ದೂಷಿಸಿ, ತಮ್ಮ ಅಸಮರ್ಥತೆಯನ್ನು ಎತ್ತಿತೋರಿಸಿದ್ದು ಸ್ಪೀಕರ್ ಸ್ಥಾನದ ಘನತೆಗೆ ತಕ್ಕುದಲ್ಲದ ನಡವಳಿಕೆ ಎನ್ನುವ ಟೀಕೆ ಕೇಳಿಬಂದಿದೆ.

sdr

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *