ಅನುತ್ಪಾದಕ ವೆಚ್ಚಗಳಿಗೆ ಕಡಿವಾಣವಿರಲಿ

ಅನುತ್ಪಾದಕ ವೆಚ್ಚಗಳಿಗೆ ಕಡಿವಾಣವಿರಲಿ
-ಆರ್.ಎಂ. ಹೆಗಡೆ
ರೈತರು ಆರ್ಥಿಕ ಸಂಕಷ್ಟವನ್ನು ಎದುರಿಸುವ ಸಾಮಥ್ರ್ಯ ಹೊಂದಬೇಕು. ಅದಕ್ಕಾಗಿ ಅನುತ್ಪಾದಕ ವೆಚ್ಚಗಳಿಗೆ ಕಡಿವಾಣ ಇರಬೇಕು. ಸಾಲದ ಹೊರೆ ಕಡಿಮೆ ಮಾಡಿಕೊಳ್ಳಲು ಮಿತವ್ಯಯ ರೂಢಿಗೆ ಬರಲಿ ಎಂದು ಸಿದ್ದಾಪುರ ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ಹೇಳಿದರು.ಅವರು ಸಿದ್ದಾಪುರ ಮಾರ್ಕೆಟಿಂಗ್ ಸೊಸೈಟಿಯ ಕಾನಸೂರು ಶಾಖೆಯ ಸಭಾಂಗಣದಲ್ಲಿ ಸಹಕಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಹಕಾರಿ ಸಂಸ್ಥೆಗಳಲ್ಲಿ ಆರೋಗ್ಯಕರವಾದ ಪೈಪೋಟಿ ಇರಬೇಕು. ತಮ್ಮ ಸಂಸ್ಥೆಯೂ ಕೂಡಾ ಆರೋಗ್ಯಕರವಾದ ಪೈಪೋಟಿಯನ್ನು ಎದುರಿಸಿ ಬೆಳೆಗಾರರ ಹಿತರಕ್ಷಣೆಗೆ ಯತ್ನಿಸುತ್ತದೆ. ಬೆಳೆಗಾರರು ತಮ್ಮ ಶ್ರಮವನ್ನು ಕೃಷಿ ಉತ್ಪಾದನಾ ಕ್ಷೇತ್ರದಲ್ಲಿ ತೊಡಗಿಸಿ ಹೆಚ್ಚು ಉತ್ಪಾದನೆ ಮಾಡಿ ಆದಾಯ ಗಳಿಸಬೇಕು. ಸಾಲದ ಹೊರೆಯನ್ನು ಕಡಿಮೆ ಮಾಡಿಕೊಳ್ಳಬೇಕು. ಸಾಲವನ್ನು ಅನುತ್ಪಾದಕ ಕ್ಷೇತ್ರಕ್ಕೆ ತೊಡಗಿಸಬಾರದು ಎಂದು ಹೇಳಿದರು.
ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಹಾಗೂ ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಸ್.ಬಿ. ಗೌಡ ಕಲ್ಲೂರು, ಟಿ.ಎಂ.ಎಸ್. ಉಪಾಧ್ಯಕ್ಷ ಎಂ.ಜಿ. ನಾಯ್ಕ ಹಾದ್ರಿಮನೆ, ನಿರ್ದೇಶಕರುಗಳಾದ ಕೆ.ಕೆ. ನಾಯ್ಕ ಸುಂಕತ್ತಿ, ಎಂ.ಆರ್. ಹೆಗಡೆ ನೈಗಾರ, ಎಂ. ಆರ್. ಭಟ್ಟ ತಟ್ಟಿಕೈ, ಜಿ.ಎಂ. ಭಟ್ಟ ಕಾಜಿನಮನೆ, ಎಸ್.ಎಲ್. ಹೆಗಡ ಸಾಯಿಮನೆ, ಮಧುಕೇಶ್ವರ ಹೆಗಡೆ ಹೂಡ್ಲಮನೆ ಮತ್ತು ಸಲಹಾ ಮಂಡಳಿ ಸದಸ್ಯರುಗಳಾದ ಎಂ.ವಿ. ಜೋಶಿ, ಈರಗೊಪ್ಪ, ಲಕ್ಷ್ಮೀನಾರಾಯಣ ಎಸ್. ಹೆಗಡೆ ಸಂಕದಮನೆ, ಎಸ್.ಎನ್. ಭಟ್ಟ ಗಿರಗಡ್ಡೆ, ಜಿ.ಆರ್. ಹೆಗಡೆ ಹಳದೋಟ, ಸಿ.ಎನ್. ಹೆಗಡೆ ತಂಗಾರಮನೆ ಉಪಸ್ಥಿತರಿದ್ದರು.
ಟಿ.ಎಂ.ಎಸ್. ಉಪ ವ್ಯವಸ್ಥಾಪಕ ಎಲ್.ಎ. ಗೌಡರ್ ಉಪಸ್ಥಿತರಿದ್ದರು. ಎಂ.ವಿ. ಹೆಗಡೆ ಹೂಡ್ಲಮನೆ ಸ್ವಾಗತಿಸಿದರು. ಎಸ್.ಎನ್. ಭಟ್ಟ ಗಿರಗಡ್ಡೆ ವಂದಿಸಿದರು.

ದಿ. ಸರ್ವೋದಯ ಸಹಕಾರ
ಪತ್ತಿನ, ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿ., ಸಿದ್ಧಾಪುರ [ಉ.ಕ.]
ಸನ್ 2018-19 ನೇ
ಸಾಲಿನ
ವಾರ್ಷಿಕ
ಸರ್ವ ಸಾಧಾರಣ ಸಭೆಯ
ಆಮಂತ್ರಣ
ಸನ್ಮಾನ್ಯ ಸದಸ್ಯ ಬಾಂಧವರೇ
ನಮ್ಮ ಬ್ಯಾಂಕಿನ ಸನ್ 2018-19 ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆಯನ್ನು ದಿನಾಂಕ 15-09-2019 ಭಾನುವಾರ ಮುಂಜಾನೆ 11 ಘಂಟೆಗೆ ಎ.ಪಿ.ಎಮ್.ಸಿ ಯಾರ್ಡಿನ ಟಿ.ಎಮ್.ಎಸ್ ನ ಅಡಿಕೆ ಮಾರಾಟ ಮಳಿಗೆಯಲ್ಲಿ ಕರೆಯಲಾಗಿದೆ.
ಸಭೆಯ ನೋಟೀಸನ್ನು ಅಂಚೆಯ ಮೂಲಕ ಕಳಿಸಲಾಗಿದ್ದು ತಲುಪದೆ ಇದ್ದ ಸದಸ್ಯರು ಇದೇ ನೋಟೀಸ್ ಎಂದು ತಿಳಿದು ಹಾಗೂ ಎಲ್ಲಾ ಸರ್ವಸದಸ್ಯರು ಸಭೆಯಲ್ಲಿ ಭಾಗವಯಿಸಬೇಕಾಗಿ ವಿನಂತಿ. ಬ್ಯಾಂಕಿನ ಪರವಾಗಿ
ಶ್ರೀ.ಎಮ್. ಐ. ನಾಯ್ಕ, ಹುಲಿಮನೆ,ಅಧ್ಯಕ್ಷರು
ಸ್ಥಳ : ಸಿದ್ದಾಪುರ ದಿನಾಂಕ : 13-09-2019

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ,ಸಿದ್ದಾಪುರ(ಉ.ಕ)
ದಿನಾಂಕ :13-09-2019 ರ ಸಿದ್ದಾಪುರ ಪೇಟೆ ಧಾರಣೆ
ಅ.ನಂ. ಹುಟ್ಟುವಳಿಯ ಹೆಸರು ಧಾರಣೆಗಳು (ಪ್ರತಿ ಕ್ವಿಂಟಲ್ಲಿಗೆ)
ಕನಿಷ್ಠ ಗರಿಷ್ಠ ಮಾದರಿ
1 ರಾಶಿs 30899 32899 32699
2 ತಟ್ಟಿಬೆಟ್ಟೆ 24812 30219 25599
3 ಕೆಂಪಗೋಟು 18089 22199 21599
4 ಬಿಳಿಗೋಟು 16099 18799 18699
5 ಚಾಲಿ 21089 23811 23731
6 ಕೋಕಾ 13399 19300 17199
7 ಕಾಳುಮೆಣಸು 31589 31589 31589

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *