

ಉಪಚುನಾವಣೆ ಮುಂದೂಡಿಕೆ,ಸಿದ್ಧಾಪುರದ ಸಿ.ಪಿ.ಐ.ಆಗಿ ಪ್ರಕಾಶ ಅಧಿಕಾರ ಸ್ವೀಕಾರ, ಶಿರಸಿ ಸರಕುಳಿ ದೇವಸ್ಥಾನಕ್ಕೆ ಸಚಿವ ಈಶ್ವರಪ್ಪ ಕುಟುಂಬದ ಭೇಟಿ, ನವರಾತ್ರಿ ಉತ್ಸವದ ನಿಮಿತ್ತ ಶಂಕರಮಠದಲ್ಲಿ ಸುದ್ದಿಗೋಷ್ಠಿ

ನೈಸರ್ಗಿಕ ವಿಸ್ಮಯ ಯಾರ ಜವಾಬ್ಧಾರಿ?
ಪುರಾತತ್ವಇಲಾಖೆಗೆ ಯಾಕಿಲ್ಲ ಉಸ್ತುವಾರಿ?
ಸಿದ್ಧಾಪುರ ತಾಲೂಕಿನ ಬಿಳಗಿ, ಹೊಸೂರು,ಬೇಡ್ಕಣಿ ಸೇರಿದಂತೆ ಕೆಲವೆಡೆ ಮನೆ ಕೆಲಸ, ರಸ್ತೆ, ರಿಪೇರಿಗಳಿಗೆ ಅವಕಾಶ ಕೊಡದ ಪುರಾತತ್ವ ಇಲಾಖೆ, ಮಹತ್ವದ ಪಳಯುಳಿಕೆಯಾದ ನೈಸರ್ಗಿಕ ಕಲ್ಲಿನ ಸೇತುವೆ ವಿಚಾರದಲ್ಲಿ ಕಣ್ಣಿದ್ದೂ ಕುರುಡು ಎನ್ನುವಂತಿದೆ.ಐತಿಹಾಸಿಕ, ನೈಸರ್ಗಿಕ ಮಹತ್ವದ ಪಳಯುಳಿಕೆಗಳನ್ನು ಉಳಿಸಿ, ಸಂರಕ್ಷಿಸುವ ಹಿನ್ನೆಲೆಯಲ್ಲಿ ಕೆಲಸಮಾಡಬೇಕಾದ ಅವಶ್ಯಕತೆ ಈಗ ಹೆಚ್ಚಾಗಿದೆ.





_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
