ತರಬೇತಿಗಳ ಪ್ರಯೋಜನ ಪಡೆಯಲು ಗೀತಾ ಸಿ.ಜಿ. ಕರೆ

ಈಗಿನ ಸ್ಫರ್ಧಾತ್ಮಕ ಯುಗದಲ್ಲಿ ತಾಂತ್ರಿಕಜ್ಞಾನದ ಅಗತ್ಯ ಹೆಚ್ಚಾಗಿದ್ದು ಸರ್ಕಾರ,ಸಂಘ ಸಂಸ್ಥೆಗಳು ನೀಡುವ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕರೆ ನೀಡಿರುವ ತಹಸಿಲ್ದಾರ ಗೀತಾ ಸಿ.ಜಿ. ಸರ್ಕಾರದ ಯೋಜನೆಗಳ ನೆರವು ಪಡೆಯುವ ತರಬೇತಿ ಕೇಂದ್ರಗಳು ಸರಿಯಾಗಿ ತರಬೇತಿ ನೀಡದಿದ್ದರೆ ತಮ್ಮ ಗಮನಕ್ಕೆ ತರಬೇಕೆಂದು ಸೂಚಿಸಿದರು.
ನಗರದ ನೌಕರರ ಭವನದಲ್ಲಿ ನಡೆದ ಜೆ.ಸಿ.ಆಯ್.ನ ವಿವಿಧ ವಿಷಯಗಳ ತರಬೇತಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ಸೂಚನೆ ನೀಡಿದರು.
ಉಚಿತ ತರಬೇತಿಗಳಿಗೆ ಸರ್ಕಾರ ಧನ ಸಹಾಯ ಮಾಡುತ್ತದೆ.ಫಲಾನುಭವಿಗಳು ಉಚಿತ ತರಬೇತಿಯೆಂದು ನಿರ್ಲಕ್ಷ ಮಾಡಿದರೆ ಅದರಿಂದ ವಿದ್ಯಾರ್ಥಿಗಳು, ಸರ್ಕಾರಕ್ಕೆ ಹಾನಿ, ತರಭೇತಿ ನೀಡುವವರಿಗೆ ಲಾಭವಾಗುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಅಡಿಕೆವರ್ತಕರ ಸಂಘದ ಅಧ್ಯಕ್ಷ ಪ್ರಕಾಶ ಹೆಗಡೆ ಈಗಿನ ದಿನಗಳಲ್ಲಿ ಕಲಿಯುವವರಿಗೆ ವ್ಯಾಪಕ ಅವಕಾಶ, ಅನುಕೂಲಗಳಿವೆ ಈ ಅವಕಾಶ ಬಳಸಿಕೊಂಡು ಉಪಯೋಗ ಪಡೆಯಬೇಕೆಂದು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಪತ್ರಕರ್ತ ಕನ್ನೇಶ್ ಕೋಲಶಿರ್ಸಿ ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆ.ಸಿ.ಆಯ್. ತಾಲೂಕಾಧ್ಯಕ್ಷ ಎನ್.ಟಿ.ನಾಯ್ಕ ಮಾತನಾಡಿ ಸಂಸ್ಥೆಯ ಧ್ಯೇಯ,ಕಾರ್ಯಕ್ರಮದ ಉದ್ಧೇಶಗಳನ್ನು ತಿಳಿಸಿದರು. ಕೆಲವು ಜೆ.ಸಿ.ಆಯ್.ಪ್ರತಿನಿಧಿಗಳು, ವಿದ್ಯಾರ್ಥಿ,ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಪ್ಲಾಸ್ಟಿಕ್‍ಗೆ ಪರ್ಯಾಯ
ಸಿದ್ಧಾಪುರ ತಾಲೂಕಿನ ಕಡಕೇರಿಯಲ್ಲಿ ಪ್ಲಾಸ್ಟಿಕ್ ಕ್ಯಾನ್ ಗಳಿಗೆ ಬದಲು ಸ್ಟೀಲ್ ಕ್ಯಾನ್ ನೀಡುವ ಮೂಲಕ ಸದಸ್ಯರನ್ನು ಪ್ಲಾಸ್ಟಿಕ್ ಬಳಕೆಯಿಂದ ದೂರವಿರಲು ಪ್ರೇರೇಪಿಸಲಾಯಿತು.
ಸಿದ್ಧಾಪುರ ತಾಲೂಕಾ ಆಡಳಿತ ಪ್ಲಾಸ್ಟಿಕ್ ಅಪಾಯದ ಸ್ಥಬ್ಧಚಿತ್ರ ಪ್ರದರ್ಶಿಸುವ ಮೂಲಕ ಪ್ಲಾಸ್ಟಿಕ್ ಗೆ ಪರ್ಯಾಯದ ಅಗತ್ಯವನ್ನು ಒತ್ತಿ ಹೇಳಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *