7ಕ್ಕೆ ಕಲಗದ್ದೆಯಲ್ಲಿ ಲಂಕಾದಹನ

ಶರನ್ನವರಾತ್ರಿ ಉತ್ಸವದ ಹಿನ್ನಲೆಯಲ್ಲಿ ಶ್ರೀನಾಟ್ಯ ವಿನಾಯಕ ಸೇವಾ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರದ ಸಹಕಾರದಲ್ಲಿ ಲಂಕಾದಹನ ಉಚಿತ ಯಕ್ಷಗಾನ ಪ್ರದರ್ಶನ ಅ.7ರಂದು ಸಂಜೆ 4ರಿಂದ ಸಿದ್ದಾಪುರತಾಲೂಕಿನ ಇಟಗಿ ಕಲಗದ್ದೆಯ ಯಕ್ಷಗಾನ ನಾಟ್ಯ ವಿನಾಯಕ ದೇವಸ್ಥಾನದ ಆವಾರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಮೊಕ್ತೇಸರ ವಿನಾಯಕ ಹೆಗಡೆ ವಹಿಸಿಕೊಳ್ಳಲಿದ್ದು, ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತರಾದ ನಾರಾಯಣ ಮೂರ್ತಿ ಎಸ್.ಹೆಗಡೆ, ವಸಂತ ಹೆಗಡೆ ಶಶಿಗುಳಿ, ಸುಬ್ರಾಯ ಹೆಗಡೆ ಭವಂತಿಮನೆ ಆಲಳ್ಳಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹಿಮಂತರಾಜು, ಅನಂತ ಪ್ರತಿಷ್ಠಾನದ ಕಾರ್ಯದರ್ಶಿ ಕೊಳಗಿ ಕೇಶವ ಹೆಗಡೆ ಪಾಲ್ಗೊಳ್ಳಲಿದ್ದಾರೆ.
ಹಿಮ್ಮೇಳದಲ್ಲಿ ಕೇಶವ ಹೆಗಡೆ ಕೊಳಗಿ, ಶರತ್ ಜಾನಕೈ, ಭಾರ್ಗವ ಹೆಗ್ಗೋಡು, ಮುಮ್ಮೇಳದಲ್ಲಿ ವಿನಾಯಕ ಹೆಗಡೆ ಕಲಗದ್ದೆ, ಅಶೋಕ ಭಟ್ಟ ಸಿದ್ದಾಪುರ, ನಾಗೇಂದ್ರ ಮೂರೂರು, ವೆಂಕಟೇಶ ಬೊಗ್ರಿಮಕ್ಕಿ, ಅವಿನಾಶ ಕೊಪ್ಪ ಸಹಕಾರ ನೀಡಲಿದ್ದು, ಪ್ರಸಾದನದಲ್ಲಿ ಎಂ.ಆರ್.ನಾಯ್ಕ ಕರಸೇಬೈಲ್ ಪಾಲ್ಗೊಳ್ಳಲಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *