

ಇಂದು ಕಾರವಾರದಲ್ಲಿ ಜರುಗಿದ ಉತ್ತರ ಕನ್ನಡ ಜಿಲ್ಲಾ 16 ವರ್ಷ ವಯೋಮಿತಿಯ 400 ಮೀಟರ್ ರನ್ನಿಂಗ್ ನಲ್ಲಿ ರಕ್ಷಿತ್ ಪ್ರಥಮ ಸ್ಥಾನ ಪಡೆದು , ರಾಷ್ಟ್ರೀಯ ಅಂತರ ಜಿಲ್ಲಾ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆ ಆಗಿದ್ದಾನೆ.ಈತ ಶಿರಸಿಯ ವಕೀಲ ಎ.ರವೀಂದ್ರರ ಮಗ

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






