

ಮಡಕೇರಿ-ಕೊಡಗಿನಲ್ಲಿ ನಡೆದ ಮಹಿಳಾ ದಸರಾದಲ್ಲಿ ಇಲ್ಲಿನ ಮೂವರು ಹಿರಿಯ ಅಧಿಕಾರಿಗಳು ಕೊಡವ ಶೈಲಿಯ ಉಡುಪಿನಲ್ಲಿ ಮಿಂಚಿದರು, ಈ ಮೂವರು ಅಧಿಕಾರಿಣಿಗಳಲ್ಲಿ ಒಬ್ಬರು ಜಿಲ್ಲಾಧಿಕಾರಿಗಳು, ಮತ್ತೊಬ್ಬರು ಜಿಲ್ಲಾ ಪೊಲೀಸ್ ವರಿಷ್ಠರು, ಇನ್ನೊಬ್ಬರು ಜಿ.ಪಂ.ಮುಖ್ಯ ಕಾರ್ಯದರ್ಶಿ

ಗವಿನಸರಕ್ಕೆ ಬೇಕು
ಸರ್ವಋತು ರಸ್ತೆ
ಗವಿನಸರಕ್ಕೆ ಬೇಕು ಸರ್ವಋತು ರಸ್ತೆ ಎನ್ನುತ್ತಿರುವವರು ಸಿದ್ಧಾಪುರದ ಅರೆಹಳ್ಳ ಮತ್ತು ಈ ಭಾಗದ ಸಾರ್ವಜನಿಕರು.
ಅಂದಹಾಗೆ ಸಿದ್ದಾಪುರ ತಾಲೂಕಿನ ಕಟ್ಟಕೊನೆಯ ಗ್ರಾಮ ಗವಿನಸರ, ಕಾನಸೂರು,ದೇವಿಸರ ಮಾರ್ಗದ ಗಿರಗಡ್ಡೆ ಶಾಲೆಯಿಂದ ಒಳನುಗ್ಗಿ ಹೋದರೆ ಗವಿನಸರ ತಲುಪುತಿದ್ದಂತೆ ಸಿದ್ಧಾಪುರ ತಾಲೂಕಾ ವ್ಯಾಪ್ತಿ ಮುಗಿಯುತ್ತದೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
