

ಸಿದ್ದಾಪುರ ಶಂಕರಮಠದಲ್ಲಿ ನಡೆಯುತ್ತಿರುವ ಸಂಸ್ಕøತಿ ಸಂಪದೋತ್ಸವದಲ್ಲಿ ರಂಗಸೌಗಂಧ ತಂಡದ ಅಂಧಕಾರ ಪೌರಾಣಿಕ ನಾಟಕ ಪ್ರದರ್ಶನಗೊಂಡು ಸೇರಿದ ಜನಸ್ತೋಮವನ್ನು ರಂಜಿಸಿತು.
ಮಹಾಭಾರತದ ಕಥಾವಸ್ತುವುಳ್ಳ ನಾಟಕದಲ್ಲಿ ದೃತರಾಷ್ಟ್ರನಾಗಿ ರಾಜಾರಾಮ ಭಟ್ಟ, ಹೆಗ್ಗಾರಳ್ಳಿ, ಸುಯೋಧನನಾಗಿ ನಾಗಪತಿ ಭಟ್ಟ ವಡ್ಡಿನಗದ್ದೆ, ಕರ್ಣನಾಗಿ ಗಣಪತಿ ಹೆಗಡೆ ಗುಂಜಗೋಡ, ಸಂಜಯನಾಗಿ ಗಣಪತಿ ಹೆಗಡೆ ಹುಲಿಮನೆ, ಕುಂತಿಯಾಗಿ ಪ್ರವೀಣಾ ಹೆಗಡೆ, ಗಾಂಧಾರಿಯಾಗಿ ಶುಭಾ ರಮೇಶ ಅತ್ಯುತ್ತಮವಾಗಿ ಪಾತ್ರ ನಿರ್ವಹಿಸಿದರೆ ರಾಮ ಅಂಕೋಲೆಕರ್, ಶಮಂತ ಹೆಗಡೆ, ಐ.ಕೆ.ಸುಂಗೊಳ್ಳಿಮನೆ, ಸೈನಿಕರಾಗಿ ಗಮನಸೆಳೆದರು.
ನಾಟಕಕ್ಕೆ ರಾಜೇಂದ್ರ ಕೊಳಗಿ ಹಾಗೂ ಜಯರಾಮ ಭಟ್ಟ ಹೆಗ್ಗಾರಳ್ಳಿ ಯವರ ಸಂಗೀತವಿತ್ತು. ಶ್ರೀಪಾದ ಹೆಗಡೆ ಕೊಡನಮನೆ ವಿನ್ಯಾಸವಿದ್ದು ಗಣಪತಿ ಹೆಗಡೆ ಹುಲಿಮನೆ ನಾಟಕ ನಿರ್ದೇಶಿಸಿದ್ದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
