ಹಿರಿಯರ ಅನುಭವವೇ ಶಿಕ್ಷಣ, ಸಂವಿಧಾನವೇ ಶ್ರೇಷ್ಠ

ಹಿರಿಯರ ಅನುಭವವೇ ಶಿಕ್ಷಣ, ಸಂವಿಧಾನವೇ ಶ್ರೇಷ್ಠ
-ಸಿದ್ಧರಾಮ ಎಸ್.
ಶಾಸಕಾಂಗ,ಕಾರ್ಯಾಂಗ, ನ್ಯಾಯಾಂಗಗಳು ಸಂವಿಧಾನದ ಪರಿಧಿಯೊಳಗೆ ಕೆಲಸಮಾಡಬೇಕಾಗುತ್ತದೆ ಇವೆಲ್ಲವುಗಳಿಗಿಂತ ಸಂವಿಧಾನ ಶ್ರೇಷ್ಠ ಎಂದಿರುವ ಕಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸಿದ್ಧರಾಮ ಎಸ್. ಸಂವಿಧಾನದ ಅರಿವಿಲ್ಲದೆ ಮಾಡುವ ಕೆಲಸ ಫಲಕೊಡುವುದು ಕಷ್ಟ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಇಂದು ಇಲ್ಲಿಯ ಲಯನ್ಸ್
ಬಾಲಭವನದಲ್ಲಿ ನಡೆದ ಹಿರಿಯ ನಾಗರಿಕರ ದಿನಾಚರಣೆ ಮತ್ತು ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ವೈದ್ಯ ಡಾ.ಎಂ.ಪಿ.ಶೆಟ್ಟಿ ಮತ್ತು ನಿವೃತ್ತ ಶಿಕ್ಷಕ ಲಕ್ಷ್ಮಣ ನಾಯ್ಕ ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದ ಬಗ್ಗೆ ಪ್ರಾಸ್ಥಾವಿಕವಾಗಿ ಮಾತನಾಡಿದ ನಿವೃತ್ತನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ತಾಲೂಕಿನಲ್ಲಿ ನಿವೃತ್ತ ನೌಕರರ ಸಂಘದಿಂದ ಸ್ವಚ್ಛತೆ,ಶೌಚಾಲಯ ನಿರ್ಮಾಣ, ಮಳೆಕೊಯ್ಲಿನ ತಿಳುವಳಿಕೆ ನೀಡುತಿದ್ದೇವೆ.ಅದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶೆಟ್ಟಿ ಮತ್ತು ನಾಯ್ಕ ಸಾರ್ವಜನಿಕ ಸಹಕಾರ,ಜನರ ಪ್ರೀತಿಯಿಂದ ತಮ್ಮ ಬದುಕು ಸಹನೀಯವಾಗಿರುವುದಕ್ಕೆ ಕೃತಜ್ಞತೆ ತಿಳಿಸಿದರು.
ಹಿರಿಯರ ಅನುಭವವೇ ಶಿಕ್ಷಣ, ಸ್ವಾರ್ಥ,ಲಾಭ,ಲೋಭಗಳಿಂದ ಇಂದು ಮಾನವೀಯ ಸಂಬಂಧಗಳೇ ಶಿಥಿಲವಾಗುತ್ತಿರುವುದರಿಂದ ಕಾನೂನು,ಸಂವಿಧಾನ ಇದಕ್ಕೆ ಪರಿಹಾರ ನೀಡುತ್ತವೆ
-ಸಿದ್ಧರಾಮ ಎಸ್.

ವೈಚಾರಿಕ ಸ್ಪಷ್ಟತೆಯಲ್ಲಿ ಅರಳಿದ ಮನುಷ್ಯಪ್ರೀತಿ
ಡಾ. ರಹಮತ್ ತರೀಕೆರೆಯವರು ನಮ್ಮ ನಡುವಿನ ಪ್ರಮುಖ ಸಂಸ್ಕøತಿ ಚಿಂತಕ ಹಾಗೂ ಸಂಶೋಧಕ.
ಕರ್ನಾಟಕವನ್ನು ಬಹುವಿಧದಲ್ಲಿ ಅರ್ಥಮಾಡಿಕೊಳ್ಳುತ್ತ, ಪರ್ಯಾಯ ಸಂಸ್ಕøತಿಗಳ ಶೋಧನೆಯಲ್ಲಿ ತೊಡಗಿರುವ ರಹಮತ್‍ರ ಚಿಂತನೆಗಳ ಪ್ರಾತಿನಿಧಿಕ ಸಂಕಲನ ‘ತನ್ನತನದ ಹುಡುಕಾಟ’ ಕೃತಿ .
ಮನುಷ್ಯವಿರೋಧಿ ತತ್ವಸಿದ್ಧಾಂತ ಅಜೆಂಡಾಗಳನ್ನು ಎದುರು ಹಾಕಿಕೊಂಡು ಸಂಶೋಧನೆ ಅಥವಾ ಚಿಂತನೆಗೆ ತೊಡಗುವ ಅವರ ಅಧ್ಯಯನದಲ್ಲಿ ಮಾನವೀಯತೆಯ ಬಾಗಿಲುಗಳು ತೆರೆದುಕೊಳ್ಳುತ್ತಾ ಹೋಗುತ್ತವೆ. ಅವರ ಯಾವುದೇ ಬರವಣೆಗೆಗಳ ಮೂಲ ಆಶಯವೂ ಇದೇ ಆಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *