ಹಿರಿಯರ ಅನುಭವವೇ ಶಿಕ್ಷಣ, ಸಂವಿಧಾನವೇ ಶ್ರೇಷ್ಠ

ಹಿರಿಯರ ಅನುಭವವೇ ಶಿಕ್ಷಣ, ಸಂವಿಧಾನವೇ ಶ್ರೇಷ್ಠ
-ಸಿದ್ಧರಾಮ ಎಸ್.
ಶಾಸಕಾಂಗ,ಕಾರ್ಯಾಂಗ, ನ್ಯಾಯಾಂಗಗಳು ಸಂವಿಧಾನದ ಪರಿಧಿಯೊಳಗೆ ಕೆಲಸಮಾಡಬೇಕಾಗುತ್ತದೆ ಇವೆಲ್ಲವುಗಳಿಗಿಂತ ಸಂವಿಧಾನ ಶ್ರೇಷ್ಠ ಎಂದಿರುವ ಕಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸಿದ್ಧರಾಮ ಎಸ್. ಸಂವಿಧಾನದ ಅರಿವಿಲ್ಲದೆ ಮಾಡುವ ಕೆಲಸ ಫಲಕೊಡುವುದು ಕಷ್ಟ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಇಂದು ಇಲ್ಲಿಯ ಲಯನ್ಸ್
ಬಾಲಭವನದಲ್ಲಿ ನಡೆದ ಹಿರಿಯ ನಾಗರಿಕರ ದಿನಾಚರಣೆ ಮತ್ತು ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ವೈದ್ಯ ಡಾ.ಎಂ.ಪಿ.ಶೆಟ್ಟಿ ಮತ್ತು ನಿವೃತ್ತ ಶಿಕ್ಷಕ ಲಕ್ಷ್ಮಣ ನಾಯ್ಕ ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದ ಬಗ್ಗೆ ಪ್ರಾಸ್ಥಾವಿಕವಾಗಿ ಮಾತನಾಡಿದ ನಿವೃತ್ತನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ತಾಲೂಕಿನಲ್ಲಿ ನಿವೃತ್ತ ನೌಕರರ ಸಂಘದಿಂದ ಸ್ವಚ್ಛತೆ,ಶೌಚಾಲಯ ನಿರ್ಮಾಣ, ಮಳೆಕೊಯ್ಲಿನ ತಿಳುವಳಿಕೆ ನೀಡುತಿದ್ದೇವೆ.ಅದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶೆಟ್ಟಿ ಮತ್ತು ನಾಯ್ಕ ಸಾರ್ವಜನಿಕ ಸಹಕಾರ,ಜನರ ಪ್ರೀತಿಯಿಂದ ತಮ್ಮ ಬದುಕು ಸಹನೀಯವಾಗಿರುವುದಕ್ಕೆ ಕೃತಜ್ಞತೆ ತಿಳಿಸಿದರು.
ಹಿರಿಯರ ಅನುಭವವೇ ಶಿಕ್ಷಣ, ಸ್ವಾರ್ಥ,ಲಾಭ,ಲೋಭಗಳಿಂದ ಇಂದು ಮಾನವೀಯ ಸಂಬಂಧಗಳೇ ಶಿಥಿಲವಾಗುತ್ತಿರುವುದರಿಂದ ಕಾನೂನು,ಸಂವಿಧಾನ ಇದಕ್ಕೆ ಪರಿಹಾರ ನೀಡುತ್ತವೆ
-ಸಿದ್ಧರಾಮ ಎಸ್.

ವೈಚಾರಿಕ ಸ್ಪಷ್ಟತೆಯಲ್ಲಿ ಅರಳಿದ ಮನುಷ್ಯಪ್ರೀತಿ
ಡಾ. ರಹಮತ್ ತರೀಕೆರೆಯವರು ನಮ್ಮ ನಡುವಿನ ಪ್ರಮುಖ ಸಂಸ್ಕøತಿ ಚಿಂತಕ ಹಾಗೂ ಸಂಶೋಧಕ.
ಕರ್ನಾಟಕವನ್ನು ಬಹುವಿಧದಲ್ಲಿ ಅರ್ಥಮಾಡಿಕೊಳ್ಳುತ್ತ, ಪರ್ಯಾಯ ಸಂಸ್ಕøತಿಗಳ ಶೋಧನೆಯಲ್ಲಿ ತೊಡಗಿರುವ ರಹಮತ್‍ರ ಚಿಂತನೆಗಳ ಪ್ರಾತಿನಿಧಿಕ ಸಂಕಲನ ‘ತನ್ನತನದ ಹುಡುಕಾಟ’ ಕೃತಿ .
ಮನುಷ್ಯವಿರೋಧಿ ತತ್ವಸಿದ್ಧಾಂತ ಅಜೆಂಡಾಗಳನ್ನು ಎದುರು ಹಾಕಿಕೊಂಡು ಸಂಶೋಧನೆ ಅಥವಾ ಚಿಂತನೆಗೆ ತೊಡಗುವ ಅವರ ಅಧ್ಯಯನದಲ್ಲಿ ಮಾನವೀಯತೆಯ ಬಾಗಿಲುಗಳು ತೆರೆದುಕೊಳ್ಳುತ್ತಾ ಹೋಗುತ್ತವೆ. ಅವರ ಯಾವುದೇ ಬರವಣೆಗೆಗಳ ಮೂಲ ಆಶಯವೂ ಇದೇ ಆಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *