ಹಿರಿಯರ ಅನುಭವವೇ ಶಿಕ್ಷಣ, ಸಂವಿಧಾನವೇ ಶ್ರೇಷ್ಠ

ಹಿರಿಯರ ಅನುಭವವೇ ಶಿಕ್ಷಣ, ಸಂವಿಧಾನವೇ ಶ್ರೇಷ್ಠ
-ಸಿದ್ಧರಾಮ ಎಸ್.
ಶಾಸಕಾಂಗ,ಕಾರ್ಯಾಂಗ, ನ್ಯಾಯಾಂಗಗಳು ಸಂವಿಧಾನದ ಪರಿಧಿಯೊಳಗೆ ಕೆಲಸಮಾಡಬೇಕಾಗುತ್ತದೆ ಇವೆಲ್ಲವುಗಳಿಗಿಂತ ಸಂವಿಧಾನ ಶ್ರೇಷ್ಠ ಎಂದಿರುವ ಕಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸಿದ್ಧರಾಮ ಎಸ್. ಸಂವಿಧಾನದ ಅರಿವಿಲ್ಲದೆ ಮಾಡುವ ಕೆಲಸ ಫಲಕೊಡುವುದು ಕಷ್ಟ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಇಂದು ಇಲ್ಲಿಯ ಲಯನ್ಸ್
ಬಾಲಭವನದಲ್ಲಿ ನಡೆದ ಹಿರಿಯ ನಾಗರಿಕರ ದಿನಾಚರಣೆ ಮತ್ತು ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ವೈದ್ಯ ಡಾ.ಎಂ.ಪಿ.ಶೆಟ್ಟಿ ಮತ್ತು ನಿವೃತ್ತ ಶಿಕ್ಷಕ ಲಕ್ಷ್ಮಣ ನಾಯ್ಕ ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದ ಬಗ್ಗೆ ಪ್ರಾಸ್ಥಾವಿಕವಾಗಿ ಮಾತನಾಡಿದ ನಿವೃತ್ತನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ತಾಲೂಕಿನಲ್ಲಿ ನಿವೃತ್ತ ನೌಕರರ ಸಂಘದಿಂದ ಸ್ವಚ್ಛತೆ,ಶೌಚಾಲಯ ನಿರ್ಮಾಣ, ಮಳೆಕೊಯ್ಲಿನ ತಿಳುವಳಿಕೆ ನೀಡುತಿದ್ದೇವೆ.ಅದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶೆಟ್ಟಿ ಮತ್ತು ನಾಯ್ಕ ಸಾರ್ವಜನಿಕ ಸಹಕಾರ,ಜನರ ಪ್ರೀತಿಯಿಂದ ತಮ್ಮ ಬದುಕು ಸಹನೀಯವಾಗಿರುವುದಕ್ಕೆ ಕೃತಜ್ಞತೆ ತಿಳಿಸಿದರು.
ಹಿರಿಯರ ಅನುಭವವೇ ಶಿಕ್ಷಣ, ಸ್ವಾರ್ಥ,ಲಾಭ,ಲೋಭಗಳಿಂದ ಇಂದು ಮಾನವೀಯ ಸಂಬಂಧಗಳೇ ಶಿಥಿಲವಾಗುತ್ತಿರುವುದರಿಂದ ಕಾನೂನು,ಸಂವಿಧಾನ ಇದಕ್ಕೆ ಪರಿಹಾರ ನೀಡುತ್ತವೆ
-ಸಿದ್ಧರಾಮ ಎಸ್.

ವೈಚಾರಿಕ ಸ್ಪಷ್ಟತೆಯಲ್ಲಿ ಅರಳಿದ ಮನುಷ್ಯಪ್ರೀತಿ
ಡಾ. ರಹಮತ್ ತರೀಕೆರೆಯವರು ನಮ್ಮ ನಡುವಿನ ಪ್ರಮುಖ ಸಂಸ್ಕøತಿ ಚಿಂತಕ ಹಾಗೂ ಸಂಶೋಧಕ.
ಕರ್ನಾಟಕವನ್ನು ಬಹುವಿಧದಲ್ಲಿ ಅರ್ಥಮಾಡಿಕೊಳ್ಳುತ್ತ, ಪರ್ಯಾಯ ಸಂಸ್ಕøತಿಗಳ ಶೋಧನೆಯಲ್ಲಿ ತೊಡಗಿರುವ ರಹಮತ್‍ರ ಚಿಂತನೆಗಳ ಪ್ರಾತಿನಿಧಿಕ ಸಂಕಲನ ‘ತನ್ನತನದ ಹುಡುಕಾಟ’ ಕೃತಿ .
ಮನುಷ್ಯವಿರೋಧಿ ತತ್ವಸಿದ್ಧಾಂತ ಅಜೆಂಡಾಗಳನ್ನು ಎದುರು ಹಾಕಿಕೊಂಡು ಸಂಶೋಧನೆ ಅಥವಾ ಚಿಂತನೆಗೆ ತೊಡಗುವ ಅವರ ಅಧ್ಯಯನದಲ್ಲಿ ಮಾನವೀಯತೆಯ ಬಾಗಿಲುಗಳು ತೆರೆದುಕೊಳ್ಳುತ್ತಾ ಹೋಗುತ್ತವೆ. ಅವರ ಯಾವುದೇ ಬರವಣೆಗೆಗಳ ಮೂಲ ಆಶಯವೂ ಇದೇ ಆಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *