ಅರಣ್ಯ ಇಲಾಖೆಯ ಕಿರುಕುಳಕ್ಕೆ ಬೇಸತ್ತು ಆತ್ಮಾಹುತಿ ಬೆದರಿಕೆ-

ಕಾಡುಪ್ರಾಣಿ, ಕಾಡುರಕ್ಷಕ ಇಲಾಖೆಯ ಕಿರುಕುಳ ಹಿಂಸೆಗೆ ಧರಣಿ-ಪ್ರತಿಭಟನೆಯ ಬಿಸಿ
ರೈತರ ಆಕ್ರೋಶಕ್ಕೆಗುರಿಯಾದ ಅಧಿಕಾರಿಗಳು
ವನ್ಯಮೃಗಗಳ ಹಾವಳಿ ಮತ್ತು ಅರಣ್ಯ ಇಲಾಖೆಯ ಕಿರುಕುಳ ಹಿಂಸೆಗಳ ವಿರುದ್ಧ ಜನರು ಸಿಡಿದೆದ್ದು ಪ್ರತಿಭಟನೆ ಮತ್ತು ಆತ್ಮಾಹುತಿಗೆ ಪ್ರಯತ್ನಿಸಿದ ಘಟನೆ ಇಂದು (ಸಿದ್ಧಾಪುರ) ತಾಲೂಕಿನ ಇಟಗಿಯಲ್ಲಿ ನಡೆದಿದೆ.
ಕಾಡುಪ್ರಾಣಿಗಳ ಹಾವಳಿಯಿಂದ ರೈತರಿಗೆ ಆಗುತ್ತಿರುವ ತೊಂದರೆಗೆ ಪರಿಹಾರ ಕಂಡುಹಿಡಿಯಲು ಇಂದು ಇಟಗಿಗ್ರಾಮ ಪಂಚಾಯತ್‍ನಲ್ಲಿ ವಿಶೇಶ ಗ್ರಾಮ ಸಭೆಯನ್ನು ಕರೆಯಲಾಗಿತ್ತು. ಸಭೆ ಪ್ರಾರಂಭವಾಗುತ್ತಲೇ ಕೆಲವು ಇಲಾಖೆಯ ಅಧಿಕಾರಿಗಳು ಹಾಜರಿರದೆ ಕಾಟಾಚಾರಕ್ಕೆ ಸಭೆ ನಡೆಸುವುದು ಬೇಡ ಎಂದು ಸ್ಥಳಿಯರು ಪ್ರತಿಭಟಿಸಿದರು. ನಂತರ ಸ್ಥಳಿಯರನ್ನು ಸಮಾಧಾನಪಡಿಸಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯ್ಕ ಎರಡು ತಿಂಗಳ ಹಿಂದಿನ ಮುಂದುವರಿದ ಗ್ರಾಮಸಭೆ ಇದು, ಕೆಲವು ಇಲಾಖೆಗಳು ಹಿಂದಿನ ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ನೀಡಿವೆ. ಈಗ ಕಾಡುಪ್ರಾಣಿಗಳ ಹಾವಳಿ ಕುರಿತ ವಿಶೇಶ ಗ್ರಾಮಸಭೆ ಇದಾಗಿರುವುದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸೋಣ ನಂತರ ಕೆಲವು ಇಲಾಖೆಯ ಅಧಿಕಾರಿಗಳು ಬರುತ್ತಾರೆ. ಎಂದು ಸಭೆ ಪ್ರಾರಂಭಿಸಿದರು.
ಸಭೆಯಲ್ಲಿ ಕಾಡುಪ್ರಾಣಿಗಳ ಹಾವಳಿಯಿಂದ ಪ್ರಾರಂಭವಾದ ಚರ್ಚೆ ಅರಣ್ಯ ಇಲಾಖೆಯ ಕಿರುಕುಳ, ಹಿಂಸೆಗೆ ಬಂದು ನಿಂತಿತು. ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸ್ಥಳಿಯರು ಕಾಡುಪ್ರಾಣಿಗಳ ಹಾವಳಿ, ಅರಣ್ಯ ಇಲಾಖೆಯ ಅಧಿಕಾರಿಗಳ ಕಿರುಕುಳ, ಅತಿಕ್ರಮಣದಾರರ ಮೇಲೆ ಹಿಂಸೆ ನಿಯಂತ್ರಿಸದಿದ್ದರೆ ಪರಿಣಾಮ ಕೆಟ್ಟದಾಗಬಹುದು ಎಂದು ಎಚ್ಚರಿಸಿದರು.
ಸಭೆಗೆ ಮಾಹಿತಿ ನೀಡಿದ ವಲಯ ಅರಣ್ಯಾಧಿಕಾರಿ ಹರೀಶ್ ರೈತರನ್ನು ಸಮಾಧಾನಪಡಿಸುವ ಪ್ರಯತ್ನಮಾಡಿದರೂ ಫಲಕಾಣಲಿಲ್ಲ. ಈ ಬಿರುಸಿನ ಚರ್ಚೆ, ಗಲಾಟೆ ಸಮಯದಲ್ಲೇ ಸಭೆಯ ಎದುರು ಸೀಮೆಎಣ್ಣೆ ಕ್ಯಾನ್ ತಂದ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳುತ್ತಾರೆ ಎಂದು ಸ್ಥಳಿಯರು ಹೇಳಿ ಸಣ್ಣ ಪ್ರಹಸನವೇ ನಡೆದು ಹೋಯಿತು. ಕೆಲವು ಅಧಿಕಾರಿಗಳ ಗೈರು ಹಾಜರಿ, ಉಪಸ್ಥಿತರಿದ್ದ ಅಧಿಕಾರಿಗಳ ವಿವರಣೆಗಳಿಂದ ತೃಪ್ತರಾಗದ ಸ್ಥಳಿಯರು ಧರಣಿ ಸತ್ಯಾಗ್ರಹ ಪ್ರಾರಂಭಿಸಿಯೇ ಬಿಟ್ಟರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *