

ಸಿದ್ದಾಪುರ ಪಟ್ಟಣದ ರಾಘವೇಂದ್ರ ಮಠದಲ್ಲಿ ನಡೆದ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಕಡಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಾನಪದ ನೃತ್ಯ ಸ್ಪರ್ಧೆಯ ಹಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ,
ಕಿರಿಯರ ವಿಭಾಗದಲ್ಲಿಯೂ ಸಹ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಪಾಲಕರು. ಶಿಕ್ಷಕರು, ಹರ್ಷ ವ್ಯಕ್ತಪಡಿಸಿದ್ದಾರೆ.

ಉತ್ತರಕನ್ನಡ, ಉತ್ತರಕರ್ನಾಟಕದ ಯುವಕರು ನಾಗರಿಕ ಸೇವೆಗಳ ಪರೀಕ್ಷೆ ಎದುರಿಸುತ್ತಿಲ್ಲ ,
ಬೇರೆ ಪ್ರದೇಶದ, ವಿಭಿನ್ನ ಅಧ್ಯಯನ ಕ್ಷೇತ್ರಗಳ ಯುವಕರು ನಾಗರಿಕ ಸೇವೆಗೆ ಬಂದರೆ ಅದರಿಂದ ಜನರಿಗೆ,ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ.-ಈಶ್ವರ ಉಳ್ಳಾಗಡ್ಡಿ
ವೈದ್ಯರು ಮಾನವೀಯ,ಸಾಮಾಜಿಕ ಕಾಳಜಿಯ ವ್ಯಕ್ತಿಗಳಾಗುವ ಅನಿವಾರ್ಯತೆ ಪ್ರತಿಪಾದಿಸಿದ ಉಳ್ಳಾಗಡ್ಡಿ
ಅಲೋಪತಿ ಔಷಧಿಗಳು ಮತ್ತು ಪ್ರತಿಜೀವಕಗಳಿಂದ ಮನುಷ್ಯನ ಅಂಗಾಂಗಳ ವೈಫಲ್ಯ ಹೆಚ್ಚುತ್ತಿದ್ದು ಈ ಅಪಾಯ ತಡೆಯುವ ಅಗತ್ಯವಿದೆ ಎಂದು ಸಲಹೆ ನೀಡಿರುವ ಶಿರಸಿ ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ ವೈದ್ಯಕೀಯ ಸೇವೆ ಇಂದು ವ್ಯವಹಾರವಾಗುತ್ತಿದೆ.ವೈದ್ಯರು ಮಾನವೀಯವೂ,ಸಾಮಾಜಿಕ ಕಾಳಜಿಯವರೂ ಆಗಬೇಕಾದ ಅನಿವಾರ್ಯತೆ ಈಗಿದೆ ಎಂದಿದ್ದಾರೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






