ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರಿಗೆ ಗೌರವಧನ ಹೆಚ್ಚಳ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ರಾಜ್ಯ ಸರ್ಕಾರದ ದೀಪಾವಳಿ ಉಡುಗೋರೆ ದೊರೆತಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ಮಾಸಿಕ ವೇತನ ಹೆಚ್ಚಳ ಮತ್ತು ಸಹಾಯಕಿಯರಿಗೆ ಒಂದು ಸಾವಿರ ಹೆಚ್ಚಳ ಮಾಡಿದೆ. ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ಎಂಟುಸಾವಿರ ಮತ್ತು ಸಹಾಯಕಿಯರಿಗೆ ಮಾಸಿಕ ನಾಲ್ಕು ಸಾವಿರ ರೂ.ಗೌರವಧನ ನೀಡಲಾಗುತಿತ್ತು.

ಆಯುಷ್‍ಮಾನಭಾರತ: ಜಿಲ್ಲಾ ಆಸ್ಫತ್ರೆ ಪತ್ರದ್ದೇ ರಗಳೆ
ಸರ್ಕಾರದ ಉಚಿತ ವೈದ್ಯಕೀಯ ಸೇವೆಯ ಆಯುಷ್‍ಮಾನ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆಗಳ ಅನುಕೂಲಕ್ಕೆ ಜಿಲ್ಲಾ ಆಸ್ಫತ್ರೆಯ ಪತ್ರ ಕಡ್ಡಾಯ ಮಾಡಿರುವ ನಿಯಮಕ್ಕೆ ತೀವೃ ವಿರೋಧ ವ್ಯಕ್ತವಾಗಿದೆ.
ಆಯುಷ್‍ಮಾನ ಭಾರತ ಅಥವಾ ಆರೋಗ್ಯ ಕಾರ್ಡ್ ಪಡೆದವರು ಮತ್ತೆ ಜಿಲ್ಲಾ ಆಸ್ಫತ್ರೆ ಅನುಮತಿ ಪತ್ರ ಪಡೆಯುವುದು ಅಪ್ರಾಯೋಗಿಕ ಮತ್ತು ಅವೈಜ್ಞಾನಿಕ ಎನ್ನುವ ಅಭಿಪ್ರಾಯ ಸಾರ್ವತ್ರಿಕವಾಗಿದೆ. ಗ್ರಾಮೀಣ ಜನತೆ ಗಂಭೀರ ಕಾಯಿಲೆಗಳಾದಾಗ ಮುತುವರ್ಜಿಯಿಂದ ಚಿಕಿತ್ಸೆ ಪಡೆಯಬೇಕೋ ಅಥವಾ ಜಿಲ್ಲಾಸ್ಫತ್ರೆಯ ಅನುಪತಿ ಪತ್ರ ಪಡೆಯಬೇಕೋ ಎನ್ನುವ ರಗಳೆ,ಸಂದಿಗ್ಧತೆಯನ್ನುಂಟುಮಾಡಿದೆ.
ಈ ಬಗ್ಗೆ ಮುಖ್ಯಮಂತ್ರಿಗಳೂ ಮತ್ತು ರಾಜ್ಯ ವಿಧಾನಸಭೆಯ ಅಧ್ಯಕ್ಷರಿಗೆ ಮನವಿ ಮಾಡಿರುವ ಜಿಲ್ಲಾ (ಉ.ಕ.) ಜೆ.ಡಿ.ಎಸ್. ಅಲ್ಫಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಇಬ್ರಾಹಿಂ ಸಾಬ್ ಈ ಗೊಂದಲ ರಗಳೆ ಬಗೆಹರಿಸಲು ಮನವಿ ಮಾಡಿದ್ದಾರೆ.
ಗಂಭೀರ ಸ್ವರೂಪದ ಕಾಯಿಲೆಗಳ ಚಿಕಿತ್ಸೆಗಾಗಿ ಪರ ಊರುಗಳಿಗೆ ತೆರಳುವ ಜನಸಾಮಾನ್ಯರಿಗೆ ಜಿಲ್ಲಾಸ್ಫತ್ರೆಗೆ ಹೋಗುವುದು ಅಲ್ಲಿಂದ ಅನುಮತಿ ಪತ್ರ ಪಡೆದು ಚಿಕಿತ್ಸೆ ಕೊಡಿಸುವುದು ಕಷ್ಟ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಅನುಮತಿ ಪತ್ರಕ್ಕಾಗಿ ಕಾರವಾರಕ್ಕೆ ತೆರಳುವುದು ಕಷ್ಟ, ಅಲ್ಲಿ ರೋಗಿ ಅಥವಾ ಬಾಧಿತರನ್ನೇ ಕರೆತನ್ನಿ ಎನ್ನುತ್ತಾರೆ ಇಂಥ ತಲೆಹರಟೆ ಕೆಲಸ ರೋಗಿಗಳು ಮತ್ತು ಅವರ ಕುಟುಂಬದವರಿಗೆ ಹಿಂಸೆಯ ಕೂಪ ಈ ತೊಂದರೆ ಗಮನಿಸಿ ತಾಲೂಕಾ ಆಸ್ಫತ್ರೆಯ ಕಾರ್ಡ್‍ಅಥವಾ ದಾಖಲೆಗಳನ್ನೇ ಎಲ್ಲಾ ಖಾಸಗಿ ಆಸ್ಫತ್ರೆಗಳು ಪರಿಗಣಿಸುವಂತಾದರೆ ಜನಸಾಮಾನ್ಯರಿಗೆ ಅನುಕೂಲ ಎಂದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *