ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾ.ಬಗ್ಗೆ ಪ್ರಶಂಸೆ

ಉತ್ತರ ಕನ್ನಡವನ್ನು ರಾಜ್ಯದ ಮೊದಲ ಸ್ಥಾನಕ್ಕೆ ತರಲಿದ್ದಾರಾ ಅಧಿಕಾರಿಗಳು? ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾ.ಬಗ್ಗೆ ಪ್ರಶಂಸೆ ಉತ್ತರಕನ್ನಡ ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಪ್ರಮುಖ ಜನಪ್ರತಿನಿಧಿಗಳು ಜಾಣ, ಕಿವುಡು, ದಿವ್ಯ ಕುರುಡು ಪ್ರದರ್ಶಿಸುತ್ತಿರುವುದರಿಂದ ಅಧಿಕಾರಿಗಳು ಜನಸಹಭಾಗಿತ್ವದಲ್ಲಿ ಸಾಧನೆ ಮಾಡಲು ಹೊರಟಿದ್ದಾರಾ ಎನ್ನುವ ಅನುಮಾನ ಬರುವಂತೆ ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿ, ಪ್ರಗತಿ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ ವಿಶೇಶ ಮುತುವರ್ಜಿಯಿಂದ ಜಿಲ್ಲೆಯ ಕೆಲಸ ಮಾಡುತಿದ್ದಾರೆ. ಜಿಲ್ಲೆಯ ಪ್ರವಾಹದ ಕೆಲಸ, ಬೆಳೆಹಾನಿ, ಪುನರ್ವಸತಿ ಕೆಲಸಗಳಲ್ಲಿ ಅಭದ್ರ ಸರ್ಕಾರದ … Continue reading ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾ.ಬಗ್ಗೆ ಪ್ರಶಂಸೆ