ವೈದ್ಯರು ಮಾನವೀಯ,ಸಾಮಾಜಿಕ ಕಾಳಜಿಯ ವ್ಯಕ್ತಿಗಳಾಗುವ ಅನಿವಾರ್ಯತೆ ಪ್ರತಿಪಾದಿಸಿದ ಉಳ್ಳಾಗಡ್ಡಿ

ಉತ್ತರಕನ್ನಡ, ಉತ್ತರಕರ್ನಾಟಕದ ಯುವಕರು ನಾಗರಿಕ ಸೇವೆಗಳ ಪರೀಕ್ಷೆ ಎದುರಿಸುತ್ತಿಲ್ಲ ,
ಬೇರೆ ಪ್ರದೇಶದ, ವಿಭಿನ್ನ ಅಧ್ಯಯನ ಕ್ಷೇತ್ರಗಳ ಯುವಕರು ನಾಗರಿಕ ಸೇವೆಗೆ ಬಂದರೆ ಅದರಿಂದ ಜನರಿಗೆ,ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ.-ಈಶ್ವರ ಉಳ್ಳಾಗಡ್ಡಿ
ವೈದ್ಯರು ಮಾನವೀಯ,ಸಾಮಾಜಿಕ ಕಾಳಜಿಯ ವ್ಯಕ್ತಿಗಳಾಗುವ ಅನಿವಾರ್ಯತೆ ಪ್ರತಿಪಾದಿಸಿದ ಉಳ್ಳಾಗಡ್ಡಿ
ಅಲೋಪತಿ ಔಷಧಿಗಳು ಮತ್ತು ಪ್ರತಿಜೀವಕಗಳಿಂದ ಮನುಷ್ಯನ ಅಂಗಾಂಗಳ ವೈಫಲ್ಯ ಹೆಚ್ಚುತ್ತಿದ್ದು ಈ ಅಪಾಯ ತಡೆಯುವ ಅಗತ್ಯವಿದೆ ಎಂದು ಸಲಹೆ ನೀಡಿರುವ ಶಿರಸಿ ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ ವೈದ್ಯಕೀಯ ಸೇವೆ ಇಂದು ವ್ಯವಹಾರವಾಗುತ್ತಿದೆ.ವೈದ್ಯರು ಮಾನವೀಯವೂ,ಸಾಮಾಜಿಕ ಕಾಳಜಿಯವರೂ ಆಗಬೇಕಾದ ಅನಿವಾರ್ಯತೆ ಈಗಿದೆ ಎಂದಿದ್ದಾರೆ.
ಇಲ್ಲಿಯ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಆಯುರ್ವೇದ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅಲೋಪತಿ ದುಷ್ಫರಿಣಾಮಗಳ ಅರಿವು, ಆಯುರ್ವೇದದ ಅನುಕೂಲತೆ, ಉಪಯುಕ್ತತೆ ಬಗ್ಗೆ ಅರಿವು ಮೂಡಿಸುವ ಕೆಲಸ ಅಗತ್ಯವಾಗಿ ಆಗಬೇಕಾಗಿದೆ ಈ ಕೆಲಸಕ್ಕೆ ಶಿರಸಿ ವಿಭಾಗದಲ್ಲಿ ತಾವು ಸಹಕರಿಸುವ ಭರವಸೆ ನೀಡಿದರು.
ಪ್ರಾಚಾರ್ಯೆ ಡಾ.ರೂಪಾ ಭಟ್ ಪ್ರಾಸ್ಥಾವಿಕ ಮಾತುಗಳನ್ನಾಡಿದರು. ಡಾ.ರಾಘವೇಂದ್ರ ಸರ್ವರನ್ನೂ ಸ್ವಾಗತಿಸಿದರು.
ಕಾಲೇಜಿನ ನಾನಾ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕ್ಯಾರ್, ಮಳೆ ಅನಾಹುತ:ತೊಂದರೆ
ಉತ್ತರಕನ್ನಡ ಜಿಲ್ಲೆಯಲ್ಲಿ ಕ್ಯಾರ್ ಚಂಡಮಾರುತ ಮತ್ತು ಮಳೆಯ ಪರಿಣಾಮ ಅನೇಕ ಕಡೆ ತೊಂದರೆಯಾಗಿದೆ. ಕರಾವಳಿಯಲ್ಲಿ ಜನಜೀವನ ಸಂಪೂರ್ಣ ಹದಗೆಟ್ಟಿದೆ. ಮಲೆನಾಡಿನಲ್ಲಿ ಮಳೆಗಾಳಿ ಜೋರಾಗಿದೆ ಅಲ್ಲಲ್ಲಿ ಮನೆ. ಕೊಟ್ಟಿಗೆ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದ್ದರೆ, ಸಿದ್ದಾಪುರ ನಗರದ ಹೊನ್ನೆಗುಂಡಿಯಲ್ಲಿ ಮುರಿದುಬಿದ್ದ ವಿದ್ಯುತ್ ತಂತಿಗೆ ಸಿಲುಕಿ ಜವಾರಿ ಆಕಳೊಂದು ಅಸುನೀಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *