ಎಲ್ಲೆಡೆ ಬಡವರ ಬಂಧುವಿನ ಜಯಂತಿ ಆಚರಣೆ

ಬಡವರು, ಅಸಹಾಯಕರಿಗೆ ಸಹಾಯ ಮಾಡುವ ಮೂಲಕ ಎಲ್ಲೆಡೆ ಬಡವರ ಬಂಧುವಿನ ಜಯಂತಿ ಆಚರಣೆ
ಮಾಜಿ ಮುಖ್ಯಮಂತ್ರಿ ದಿ.ಎಸ್. ಬಂಗಾರಪ್ಪನವರ 87 ನೇ ಹುಟ್ಟುಹಬ್ಬದ ಅಂಗವಾಗಿ ಇಂದು ರಾಜ್ಯಾದ್ಯಂತ ಬಂಗಾರಪ್ಪ ಜಯಂತ್ಯುತ್ಸವ ಆಚರಿಸಲಾಯಿತು.
ಸೊರಬದಲ್ಲಿ ಅವರ ಸಮಾಧಿ ಬಳಿ ನಡೆದ ಸರಳ ಸಮಾರಂಭದಲ್ಲಿ ಪಾಲ್ಗೊಂಡ ಅವರ ಹಿತೈಶಿಗಳು, ಅಭಿಮಾನಿಗಳು ಧಾರ್ಮಿಕ ವಿಧಿಗಳ ಮೂಲಕ ಜನ್ಮದಿನ ಆಚರಿಸಿದರು. ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ದಲಿತರು, ಧಮನಿತರು, ವಯೋವೃದ್ಧರುಗಳಿಗೆ ಹಣ್ಣು ಹಾಲು ವಿತರಿಸುವ ಮೂಲಕ ಬಂಗಾರಪ್ಪ ದಿನಾಚರಣೆ ನಡೆಸಲಾಯಿತು.
ಶಿರಸಿಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪಂಡಿತ್ ಸಾರ್ವಜನಿಕ ಆಸ್ಫತ್ರೆಯಲ್ಲಿ ಹಣ್ಣು-ಹಾಲು ವಿತರಿಸಿ ಬಂಗಾರಪ್ಪ ಹುಟ್ಟುಹಬ್ಬ ಆಚರಿಸಿದರೆ, ನಗರದ ಸುಯೋಗಾಶ್ರಮದಲ್ಲಿ ಬಂಗಾರಪ್ಪ ಅಭಿಮಾನಿಗಳು ವಯೋವೃದ್ಧರಿಗೆ ಹಣ್ಣು ಮತ್ತು ಸಿಹಿ ವಿತರಿಸುವ ಮೂಲಕ ಬಂಗಾರಪ್ಪ ಜಯಂತಿ ಆಚರಿಸಿದರು.
ಸಿದ್ಧಾಪುರದ ಮುಗದೂರಿನ ಪ್ರಚಲಿತ ಆಶ್ರಮದಲ್ಲಿ ಹಿರಿಯರಿಗೆ ಊಟೋಪಚಾರ ಮಾಡುವ ಮೂಲಕ ಬಂಗಾರಪ್ಪ ಜಯಂತಿ ನಡೆಸಲಾಯಿತು.

ಬಂಗಾರಪ್ಪ 87 ಎಲ್ಲೆಡೆ ಆಚರಣೆ
ಸಿದ್ದಾಪುರ ತಾಲೂಕು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಬಂಗಾರಪ್ಪನವರ ಹುಟ್ಟುಹಬ್ಬದ ನಿಮಿತ್ತ ನಾನಾ ಕಾರ್ಯಕ್ರಮಗಳು ನಡೆದವು.
ಸೊರಬದ ಸಾರೆಕೊಪ್ಪ ಬಂಗಾರಪ್ಪ ಕುಬಟೂರಿನಲ್ಲಿ ಹುಟ್ಟಿ 90 ರ ದಶಕದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಬಂಗಾರಪ್ಪ ಸವೆಸಿದ ಹಾದಿ ಕಠಿಣ. ಸಂಘಟನೆ,ಹೋರಾಟ, ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಂಗಾರಪ್ಪ ಬದುಕಿದ್ದರೆ ಅ.26 ಕ್ಕೆ 87ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದರು.
ಬಂಗಾರಪ್ಪ ಭೌತಿಕವಾಗಿ ಇಲ್ಲದಿದ್ದರೂ ಅವರ ನೆನಪಿನಲ್ಲಿ ಸಾಗರ ಸೊರಬ, ಶಿರಸಿ-ಸಿದ್ದಾಪುರ ಸೇರಿದಂತೆ ಅನೇಕ ಕಡೆ ಬಂಗಾರಪ್ಪ ಜಯಂತಿ ನಡೆಯುತ್ತಿದೆ.ಅಬಲರು,ಅಸಹಾಯಕರಿಗೆ ನೆರವು ನೀಡುವ ಮೂಲಕ ಅವರ ಅಭಿಮಾನಿಗಳು ಬಂಗಾರಪ್ಪ ಜಯಂತಿ ಆಚರಿಸಿದ್ದು ವಿಶೇಶ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *