ತಣ್ಣಗಾದ ದೀಪಾವಳಿ!

ಅಕಾಲದಮಳೆಯ ನಡುವೆ
ತಣ್ಣಗಾದ ದೀಪಾವಳಿ
ಮಲೆನಾಡಿನ ದೊಡ್ಡ ಹಬ್ಬ ದೀಪಾವಳಿಯ ಸಂಬ್ರಮಕ್ಕೆ ಮಳೆ ತಣ್ಣೀರೆರಚಿದೆ. ಕಳೆದ ಒಂದು ವಾರದಿಂದ ಪ್ರತಿನಿತ್ಯ ಬೀಳುತ್ತಿರುವ ಮಳೆ
ರೈತರನ್ನು ಕಂಗಾಲು ಮಾಡಿದೆ. ಮಳೆ-ಬೆಳೆ ಆಶ್ರಯಿಸಿರುವ ರೈತರು ಸೊಂಪಾಗಿದ್ದರೆ ಹಬ್ಬಕ್ಕೆ ಮಜಾ. ಆದರೆ ಈ ವರ್ಷದ ಮಳೆ ರೈತರ ಖುಷಿ-ಸಂಬ್ರಮ ಕಸಿದುಕೊಂಡಿದೆ.
ರೈತರು ತಾವು ಬೆಳೆದ ಫಸಲನ್ನೇ ವಿಭಿನ್ನವಾಗಿ ಪೂಜಿಸುವ ಹಬ್ಬಕ್ಕೆ ಅಡಿಕೆ, ಅಡಿಕೆಯ ಹಿಂಗಾರ ತೆಗೆಯಲು ಈ ಅಕಾಲದ ಮಳೆ ಅನುಕೂಲ ಮಾಡಿಕೊಟ್ಟಿಲ್ಲ. ಸಿದ್ಧಾಪುರದಂಥ ಚಿಕ್ಕ ನಗರದಲ್ಲಿ ಕೂಡಾ ಅಡಿಕೆ, ಹಿಂಗಾರ, ಎಲೆ ಸೇರಿದಂತೆ ದೀಪಾವಳಿ ಫಲಾವಳಿಗಳು ಮಾರುಕಟ್ಟೆಪ್ರವೇಶಿಸಿವೆ. ರೈತರು ಅಡಿಕೆ,ಸಿಂಗಾರ ತೆಗೆಯುವ ಕೂಲಿಗೆ ಕೊಡುವ ವೇತನದಲ್ಲಿ ನಗರದಲ್ಲಿ ಈ ವಸ್ತುಗಳು ಸಿಗುತ್ತವೆ ಎಂದುಕೊಂಡು ಖರೀದಿಯಲ್ಲಿ ತೊಡಗಿದ್ದ ರೈತರ ನಿರುತ್ಸಾಹದ ಹಿಂದೆ ಈ ವರ್ಷದ ಮಳೆಯ ಪ್ರಭಾವವಿದೆ.
ಖರೀದಿ ಜೋರು-
ಮೂರು-ನಾಲ್ಕು ದಿವಸಗಳ ದೀಪಾವಳಿ ಈ ವರ್ಷಮೂರೇ ದಿನಗಳಿಗೆ ಸೀಮಿತವಾಗಿರುವುದು ಈ ವರ್ಷದ ವಿಶೇಶ. ಪ್ರತಿವರ್ಷ ಅಮವಾಸ್ಯೆಯ ಹಿಂದಿನ ದಿವಸದಿಂದ ವರ್ಷತೊಡಕಿನ ವರೆಗೆ ಗ್ರಾಮೀಣ ಜನರಿಗೆ ನಾಲ್ಕೈದು ದಿನಗಳು, ನಗರದ ಜನರಿಗೆ ಮೂರು ದಿವಸಗಳ ಹಬ್ಬ ನಡೆಯುವುದು ವಾಡಿಕೆ.
ಆದರೆ ಈ ವರ್ಷ ಅಮವಾಸ್ಯೆ, ಮರುಪಾಡ್ಯಗಳು ತಳುಕುಹಾಕಿಕೊಂಡಿರುವುದರಿಂದ ಬಹುತೇಕ ಕಡೆ ಗೋಪೂಜೆ ಸೋಮುವಾರವೇ ನಡೆಯುತ್ತಿದೆ. ವೈದಿಕರು ರಾಕ್ಷಸನನ್ನು ಸಂಹರಿಸುವ ರೀತಿ, ಅಬ್ರಾಹ್ಮಣರು ತಮ್ಮ ದ್ರಾವಿಡದೊರೆ ಬಲೀಂದ್ರನನ್ನು ಆರಾಧಿಸುವ ರೀತಿ-ನೀತಿಗಳಿಂದ ಆಚರಿಸುವ ಈ ಹಬ್ಬ ಮಾಂಸಾಹಾರ,ಸಿಹಿತಿನಿಸುಗಳ ವಿಶೇಶದ ಉತ್ಸವ.
ಮಲೆನಾಡಿನ ಕೆಲವು ಕಡೆ ಗೋಪೂಜೆ, ದನ ಬೆರೆಸುವ ಮೊದಲು ಪ್ರಾಣಿಬಲಿಕೊಟ್ಟು ಈ ಹಬ್ಬವನ್ನು ಆಚರಿಸುತ್ತಾರೆ. ಬದಲಾಗುತ್ತಿರುವ ರೀತಿ-ನೀತಿ, ಆಧುನಿಕತೆಯ ಸ್ಫರ್ಶ, ಪಶುಪಾಲನೆಯ ವಿರಳತೆಗಳ ನಡುವೆ ಈ ವರ್ಷದ ದೀಪಾವಳಿಗೆ ಮಳೆಯ ರಗಳೆ ಕೂಡಾ ಸೇರಿದೆ. ಆದರೆ ಹೂವು,ಹಣ್ಣು, ಮೀನು-ಮಾಂಸ ಖರೀದಿಯ ಪ್ರಮಾಣ,ಉತ್ಸಾಹ ತಗ್ಗಿಲ್ಲ.

ಕಾಗೋಡುತಿಮ್ಮಪ್ಪನವರಿಗೆ
35 ವರ್ಷಗಳಲ್ಲಿನ
ಎರಡು ವಿಭಿನ್ನ ಪತ್ರಗಳು
ದೀವರು ಈಡಿಗರಲ್ಲ. ಎಂದು ಅನೇಕ ವರ್ಷಗಳಿಂದ ಚರ್ಚೆ, ಸಂವಾದ, ವಿವಾದಗಳೆಲ್ಲಾ ನಡೆಯುತ್ತಿವೆ. 1970-80 ರ ದಶಕದಲ್ಲಿ ದೀವರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂದು ಗೋಪಾಲಗೌಡರ ನೇತೃತ್ವದಲ್ಲಿ ಸದನದ ಒಳಗೆ, ಹೊರಗೂ ಚರ್ಚೆ ನಡೆದು ಬಂಗಾರಪ್ಪ, ಕಾಗೋಡು ತಿಮ್ಮಪ್ಪನವರಿಂದಾಗಿ ದೀವರ ಪಂಗಡ ಇತರ ಹಿಂದುಳಿದವರ ಪಟ್ಟಿಯಲ್ಲಿ ಸೇರ್ಪಡೆಯಾಯಿತು. ಇದೇ ಸಮಯದಲ್ಲಿ ರಾಜ್ಯದ ಕೆಲವೆಡೆ ಅನೇಕರು ಈ ಚರ್ಚೆ ಸಂವಾದಗಳಲ್ಲಿ ಪಾಲ್ಗೊಂಡು ‘ದೀವರ’ ವಿಚಾರವನ್ನು ಸರ್ಕಾರ, ಸಾರ್ವಜನಿಕರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು.
ರೈತ ಹೋರಾಟಗಾರ ದಿನಕರ ದೇಸಾಯಿಯವರಿಗೆ ತಾಲೂಕಿನಲ್ಲೇ ಮೊಟ್ಟಮೊದಲ ಬಾರಿಗೆ ವೇದಿಕೆ ಕಲ್ಪಿಸಿದ ನಮ್ಮೂರು ಕೋಲಶಿರ್ಸಿ, ದೀವರು ನಾಮಧಾರಿಗಳ ಸಂಘಟನೆಗೆ ನಮ್ಮಜ್ಜ ಕನ್ನಾ ಕೆ. ನಾಯ್ಕರ ನೇತೃತ್ವದಲ್ಲಿ ಸಂಘಟನೆ ಪ್ರಾರಂಭಿಸಿತ್ತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *