ವಾಸಿಸುವವನೇ ಮನೆ ಒಡೆಯ ಕ್ರಾಂತಿಕಾರಿ ಕಾಯಿದೆಗೆ ರಾಷ್ಟ್ರಪತಿಗಳ ಅಂಕಿತ

ರಾಜ್ಯದ 58ಗ್ರಾಮಗಳನ್ನೊಳಗೊಂಡ ಸಾವಿರಾರು ಕುಟುಂಬಗಳು 1979 ರ ಹಿಂದಿನಿಂದಲೂ ನಿಶ್ಚಿತ ಪ್ರದೇಶದಲ್ಲಿ ವಾಸ್ಯವ್ಯ ಹೊಂದಿವೆ,ಆ ಪ್ರದೇಶದ ಅನುಭೋಗಿದಾರರಾಗಿದ್ದಾರೆ ಎಂದು ದಾಖಲೆ ಒದಿಸಿದರೆ ಅಂಥ ಅಕ್ರಮ ಮನೆಗಳು ಸಕ್ರಮ ಹಾಗೂ ಆ ಪ್ರದೇಶದ ಪಟ್ಟಾ ಸಂಬಂಧಿಸಿದ ವ್ಯಕ್ತಿಗೆ/ಕುಟುಂಬಕ್ಕೆ ದೊರೆಯುವ ಹಿಂದಿನ ಕಾಂಗ್ರೆಸ್ ಸರ್ಕಾರದ ವಾಸಿಸುವವನೇ ಮನೆಯೊಡೆಯ ಎನ್ನುವ ಕ್ರಾಂತಿಕಾರಿ ಕಾನೂನಿಗೆ ರಾಷ್ಟ್ರಪತಿಗಳ ಅಂಕಿತ ದೊರೆತಿದೆ.
ಕಂದಾಯ ಭೂಮಿ,ಗಾಂವ್ ಠಾಣಾ ಸೇರಿದಂತೆ ಸಾರ್ವಜನಿಕ ಪ್ರದೇಶದಲ್ಲಿ ವಾಸ್ಯವ್ಯ ಹೊಂದಿ ಗೃಹ ನಿರ್ಮಾಣ ಮಾಡಿ ಬದುಕುತಿದ್ದವರು ಈವರೆಗೆ ಅಕ್ರಮ ವಾಸ್ಯವ್ಯಹೊಂದಿದವರಾಗಿದ್ದರು. ಈಗ ಅವರನ್ನು ರಾಜ್ಯದ ವಾಸಿಸುವವನೇ ಮನೆಯ ಒಡೆಯ ಕಾನೂನು ಸಕ್ರಮ ಮಾಡಲಿದೆ. ಅವರ ಹೆಸರಿಗೆ ಪಟ್ಟಾ ನೀಡಲಿದೆ. ಕಳೆದ ವರ್ಷದ ವರೆಗೆ ಇದ್ದ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಂದಿನ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ಮುತುವರ್ಜಿಯಿಂದ ಈ ಕಾಯಿದೆ ಜಾರಿಗೆ ಯೋಜನೆ ರೂಪಿಸಿದ್ದರು. ನಂತರ ಅದಕ್ಕೆ ಸಂಪುಟದ ಅನುಮೋದನೆ ದೊರೆತು ಅದು ರಾಷ್ಟ್ರಪತಿಗಳ ಅಂಕಿತಕ್ಕಾಗಿ ರಾಷ್ಟ್ರಪತಿ ಭವನಕ್ಕೆ ರವಾನೆಯಾಗಿತ್ತು. ಅಂತೂ ಇಂತೂ ಅಳೆದುತೂಗಿ ಅಂಕಿತಹಾಕಿರುವ ರಾಷ್ಟ್ರಪತಿಗಳು ಹಿಂದಿನ ಕಾಂಗ್ರೆಸ್ ಸರ್ಕಾರದ ಈ ಯೋಜನೆಯನ್ನು ಕ್ರಾಂತಿಕಾರಿ ಯೋಜನೆ ಎಂದು ಬಣ್ಣಿಸಿದ್ದಾರೆ.

ಯಕ್ಷಗಾನ ತಜ್ಞೆ ಡಾ. ವಿಜಯನಳಿನಿರಮೇಶ್‍ರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಗುರುಗಣೇಶ್‍ಭಟ್, ರೇಷ್ಮಾ ಉಮೇಶ್, ಮೋಹನ ಗೌಡ, ಗಣಪತಿ ನಾಯ್ಕರಿಗೆ ಯುವ ಪುರಸ್ಕಾರ
ಹಿರಿಯ ಸಾಹಿತಿ, ಯಕ್ಷಗಾನ ತಜ್ಞೆ ಡಾ. ವಿಜಯನಳಿನಿ ರಮೇಶ್ 2019ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಸಮಿತಿ ಗುರುತಿಸಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸಂತೋಷ್‌ ಆತ್ಮಹತ್ಯೆ ಪ್ರಕರಣ….. ತಮಿಳುನಾಡಿನಲ್ಲಿ ಆರೋಪಿಗಳ ಸೆರೆ!

ಒಂದು ಲವ್‌ ಪ್ರಕರಣ, ಪತ್ತೆದಾರಿ ರಕ್ಷಕನನ್ನಾಗಿ ಮಾಡಿ ನಂತರ ಆ ಪತ್ತೆಧಾರಿಯೇ ಹಣದ ಹಿಂದೆ ಬಿದ್ದು ತನಗೆ ಮೋಸ ಮಾಡಿದ ಪ್ರೇಯಸಿಗಾಗಿ ಪ್ರಾಣ ಕೊಡುವ...

ವಸಂತ ನಾಯ್ಕರ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…. ಕೆ.ಜಿ. ನಾಯ್ಕ ಹಣಜಿಬೈಲ್‌ ಸವಾಲು

ತೌಡತ್ತಿ ಸಂತೋಷ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ಈಗಲೂ ನಿಷ್ಪಕ್ಷಪಾತ ಮತ್ತು ನಿರ್ಭೀತ ವಿಚಾರಣೆಗೆ ಒತ್ತೇಯಿಸುತ್ತೇವೆ ಎಂದು ಪ್ರತಿಪಾದಿಸಿರುವ ಬಿ.ಜೆ.ಪಿ. ನಾಯಕ ಕೆ.ಜಿ. ನಾಯ್ಕ ಹಣಜಿಬೈಲ್‌...

ಅಪರಾಧಿಗಳನ್ನು ಬಂಧಿಸಿ…ನಿರಪರಾಧಿಗಳನ್ನಲ್ಲ… ವಸಂತ ನಾಯ್ಕ

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ವಸಂತ ನಾಯ್ಕ ಬಿ.ಜೆ.ಪಿ. ಹೆಣಗಳನ್ನಿಟ್ಟುಕೊಂಡು ರಾಜಕಾರಣ ಮಾಡುವ ದರಿದ್ರ ಪಕ್ಷ, ಬಿ.ಜೆ.ಪಿ. ಮೂರ್ಖ ಮುಖಂಡರ ವಿರುದ್ಧ ರಾಜಕೀಯವಾಗಿ ಮತ್ತು...

ವಸಂತ್‌ ಬಂಧಿಸುವ ವಿರೋಧಿಗಳ ಪ್ರಯತ್ನಕ್ಕೆ ಸೋಲು ಬಿ.ಜೆ.ಪಿ. ಕಾರ್ಯತಂತ್ರ ಫೇಲು!

ಸೊರಬಾ ಚಿಕ್ಕ ತೌಡತ್ತಿ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಬಂಧಿಸುವ ವಿರೋಧಿಗಳ ತಂತ್ರಕ್ಕೆ ಫೇಲಾಗಿದೆ. ಪೊಲೀಸರ ತಪ್ಪೋ?...

Latest Posts

ಸಂತೋಷ್‌ ಆತ್ಮಹತ್ಯೆ ಪ್ರಕರಣ….. ತಮಿಳುನಾಡಿನಲ್ಲಿ ಆರೋಪಿಗಳ ಸೆರೆ!

ಒಂದು ಲವ್‌ ಪ್ರಕರಣ, ಪತ್ತೆದಾರಿ ರಕ್ಷಕನನ್ನಾಗಿ ಮಾಡಿ ನಂತರ ಆ ಪತ್ತೆಧಾರಿಯೇ ಹಣದ ಹಿಂದೆ ಬಿದ್ದು ತನಗೆ ಮೋಸ ಮಾಡಿದ ಪ್ರೇಯಸಿಗಾಗಿ ಪ್ರಾಣ ಕೊಡುವ ಮಟ್ಟಿಗೆ ರೂಪಾಂತರ ಹೊಂದಿದ ಪ್ರೇಮ ಪ್ರಕರಣತ್ರಿಕೋನ ಸ್ವರೂಪ ಪಡೆದು ಅಂತಿಮವಾಗಿ ದುರಂತದೆಡೆಗೆ ಸಾಗಿದ ಸಿನೆಮಾ ಕಥೆಯಂತಿದೆ! ಸೊರಬಾ ಚಿಕ್ಕ ತೌಡತ್ತಿಯ ಸಂತೋಷ್‌ ನಾಯ್ಕ ಆತ್ಮಹತ್ಯೆ ಪ್ರಕರಣದ ಸೆಕ್ಸ್‌ ಜಾಲದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *