

ಶುಭಾಶಯಗಳು-
ನಮ್ಮ ಹಿರಿಯ ಮಗಳು ಅರುಂಧತಿ(ಸಸ್ಯಸ0ಹಿತಾ)ಗೆ ಇಂದು ಮೂರನೇ ಹುಟ್ಟುಹಬ್ಬದ ಆಚರಣೆ ಸಂಬ್ರಮ, ಅವಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಕೆಗಳು, ಎಲ್ಲಾ ಹಿತೈಶಿಗಳು,
ಬಂಧು ಮಿತ್ರರ ಪರವಾಗಿ-
ಗಾಯತ್ರಿ & ಕನ್ನೇಶ್, ಕೋಲಶಿರ್ಸಿ,ಅವರಗುಪ್ಪಾ,ಸಿದ್ಧಾಪುರ (ಉ.ಕ.)


ತೋಟದ ವಾತಾವರಣ ಸೃಷ್ಟಿಸಿ ಕಾನಗೋಡಿನ ಪ್ರಗತಿಪರ ಕೃಷಿಕರಾದ ಪ್ರಭಾಕರ
ಕೃಷಿಯೇ ಖುಷಿ ಎನ್ನುವ ಡೋಂಗ್ರೆ
ಸಿದ್ಧಾಪುರ ತಾಲೂಕಿನ ಚಂದ್ರಗುತ್ತಿ ಸಮೀಪದ ಕಾನಗೋಡು ಭತ್ತ ಬೆಳೆಯುವ ಪ್ರದೇಶ.ಈಭಾಗದಲ್ಲಿ ಕೃಷಿ ಕೂಲಿ, ಕಾರ್ಮಿಕರ ಕೊರತೆ ಅಷ್ಟಾಗಿಲ್ಲ.ಆದರೆ ಪ್ರಭಾಕರ ಡೋಂಗ್ರೆ ಕಡಿಮೆ ಕೂಲಿ ಬಳಕೆಯಲ್ಲಿ ಆಧುನಿಕ ಲಘು ಕೃಷಿ ಯಂತ್ರಗಳನ್ನೇ ಬಳಸಿ ಕೃಷಿಯನ್ನು ಸುಲಭವಾಗಿಸಿಕೊಂಡಿದ್ದಾರೆ. ರಾಸಾಯನಿಕಗೊಬ್ಬರ,ಕ್ರಿಮಿನಾಶಕಗಳನ್ನು ನೀರಿನೊಂದಿಗೆ ಬೆರೆಸಿ ಕಡಿಮೆ ದುಷ್ಫರಿಣಾಮದಿಂದ ಲಾಭದಾಯಕ ಕೃಷಿಯ ಒಗಟನ್ನು ಬಿಡಿಸಿಕೊಂಡಿದ್ದಾರೆ.






_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
