ತಾಳಮದ್ದಲೆಗೆ ಜನಸ್ಫಂದನದ ಕೊರತೆ

ತಾಳಮದ್ದಲೆಗೆ ಜನಸ್ಫಂದನದ ಕೊರತೆ,ವಿಷಾದ
ಇಂದು ಎಲ್ಲ ಕಡೆ ಯಕ್ಷಗಾನ ಹಾಗೂ ತಾಳಮದ್ದಳೆ ಜನಪ್ರಿಯಗೊಳ್ಳುತ್ತಿದ್ದರೂ ಪ್ರೇಕ್ಷಕರ ಸಂಖ್ಯೆ ಕಡಿಮೆ ಆಗುತ್ತಿದೆ. ಅದರಲ್ಲಿಯೂ ತಾಳಮದ್ದಳೆಯಲ್ಲಿ ಜನರ ಆಸಕಿ ಕಡಿಮೆ ಆಗುತ್ತಿರುವುದು ವಿಶಾಧನೀಯ ಎಂದು ಸವ್ಯಸಾಚಿ ಯಕ್ಷಗಾನ ಕಲಾವಿದ ಅಶೋಕ ಭಟ್ಟ ಸಿದ್ದಾಪುರ ಹೇಳಿದರು.
ತಾಲೂಕಿನ ಗುಂಜಗೋಡ ಗಣಪತಿ ಹೆಗಡೆ ಅವರ ಮನೆಯಲ್ಲಿ ಭುವನಗಿರಿ ಭುವನೇಶ್ವರಿ ತಾಳಮದ್ದಳೆ ಕೂಟದವರಿಂದ ಮೋಹಿನಿ ಏಕಾದಶಿ ಪ್ರಯುಕ್ತ ಆಯೋಜಿಸಿದ್ದ ಯಕ್ಷಗಾನ ತಾಳಮದ್ದಳೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದ ದಿ.ಅಳಗೋಡ ತಿಮ್ಮಣ್ಣ ಹೆಗಡೆ ಅವರ ಸಂಸ್ಮರಣೆ ಅಂಗವಾಗಿ ಆಯೋಜಿಸಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ತಾಳಮದ್ದಳೆಯಲ್ಲಿ ಅರ್ಥಧಾರಿಗಳು ಕಥೆಯನ್ನು ಹೇಳುವುದಕ್ಕಿಂತ ಪದ್ಯಕ್ಕೆ ಸಂಬಂಧ ಪಟ್ಟು ಅರ್ಥ ಹೇಳಿದರೆ ಹಾಗೂ ಚಿಕ್ಕ ಮತ್ತು ಚೊಕ್ಕದಾಗಿ ಅರ್ಥಹೇಳಿದರೆ ಪ್ರೇಕ್ಷಕರನ್ನು ಹೆಚ್ಚು ಆಕರ್ಷಿಸಬಹುದಾಗಿದೆ. ಯಕ್ಷಗಾನ ರಂಗದಿಂದ ನಾನು ಬಹಳಷ್ಟು ಕಲಿತುಕೊಂಡಿದ್ದೇನೆ ಎಂದು ಹೇಳಿದರು.
ಟಿಎಸ್‍ಎಸ್ ನಿರ್ದೇಶಕ ಆರ್.ಟಿ. ಹೆಗಡೆ ಅಳಗೋಡ, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ರಮೇಶ ಹಾರ್ಸಿಮನೆ ಮಾತನಾಡಿದರು.ಭಾಗವತ ಕೇಶವ ಹೆಗಡೆ ಕೊಳಗಿ ಉಪಸ್ಥಿತರಿದ್ದರು.

ಗೋಡೆ ನಾರಾಯಣ ಹೆಗಡೆಯವರಿಗೆ ಸನ್ಮಾನ
ಇಂದಿನ ಸನ್ನಿವೇಶದಲ್ಲಿ ಯಕ್ಷಗಾನ ಕೇವಲ ಕುಣಿತದ ಕಲೆಯಾಗಿದೆ. ನೃತ್ಯವೇ ಪ್ರಧಾನ್ಯ ಪಡೆದುಕೊಂಡಿದೆ. ಮಾತುಗಾರಿಕೆ, ಹಾವ,ಭಾವ, ವೇಷಭೂಷಣವೂ ಯಕ್ಷಗಾನಕ್ಕೆ ಅಗತ್ಯ. ಇವೆಲ್ಲವೂ ಸಂಗ್ರಹವಾಗಿ ಪಾತ್ರವಾದಾಗ ಅದು ಇತಿಹಾಸ ಸೃಷ್ಟಿಸುತ್ತದೆ. ಆ ಕಾರಣದಿಂದಲೇ ಶಿವರಾಮ ಹೆಗಡೆ, ರಾಮಚಂದ್ರ ಹೆಗಡೆ ಚಿಟ್ಟಾಣಿ, ಶಂಭು ಹೆಗಡೆ ಅವರಂಥ ಹಲವು ಕಲಾವಿದರು ಜನಮಾನಸದಲ್ಲಿ ಉಳಿದಿದ್ದಾರೆ ಎಂದು ಪ್ರಸಿದ್ಧ ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗಡೆ ಹೇಳಿದರು.
ಅವರು ಕಶಿಗೆ-ಹೇಮಗಾರಿನಲ್ಲಿ ಕೇಶವನಾರಾಯಣ ಟ್ರಸ್ಟ, ಭುವನೇಶ್ವರಿ ತಾಳಮದ್ದಳೆ ಕೂಟ, ಅನಂತ ಯಕ್ಷಪ್ರತಿಷ್ಠಾನ ಇವುಗಳ ಸಹಯೋಗದಲ್ಲಿ ನಡೆದ ಹಿರಿಯರ ಸಂಸ್ಮರಣೆ, ಸಭಾಮಂದಿರ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ತಮಗೆ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು

ಧಾರವಾಡದಲ್ಲಿ ನಡೆದ ತಮ್ಮಣ್ಣರ ಸಾಹಿತ್ಯಾವಲೋಕನ
ಸಂಧ್ಯಾ ವೇದಿಕೆ ಮತ್ತು ಗೆಳೆಯರ ಬಳಗಗಳು ಧಾರವಾ
ಡದಲ್ಲಿ ಆಯೋಜಿಸಿದ್ದ ತಮ್ಮಣ್ಣ ಬೀಗಾರ್ ಸಾಹಿತ್ಯಾವಲೋಕನ ಕಾರ್ಯಕ್ರಮ ಯಶಸ್ವಿಯಾಗಿದೆ.
ನಾಡಿನ ಗಣ್ಯರು ತಮ್ಮಣ್ಣ ಬೀಗಾರ್ ರ ಸಾಹಿತ್ಯದ ಕುರಿತು ಚರ್ಚಿಸಿ,ಅವರನ್ನು ಸನ್ಮಾನಿಸಿ ಶುಭ ಹಾರೈಸಿದ್ದಾರೆ. ವಿಶೇಶವೆಂದರೆ…. ಇದೇ ತಿಂಗಳು ಶಿಕ್ಷಕ ತಮ್ಮಣ್ಣ ನಿವೃತ್ತರಾಗಲಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *