ನಾಗರಾಜ ನಾಯ್ಕ ಬಿ.ಜೆ.ಪಿ. ನೂತನ ತಾ. ಅಧ್ಯಕ್ಷ

ಸಿದ್ಧಾಪುರ ತಾಲೂಕಾ ಬಿ.ಜೆ.ಪಿ.ಘಟಕದ ಅಧ್ಯಕ್ಷರಾಗಿ ಜಿ.ಪಂ. ಸದಸ್ಯ ನಾಗರಾಜ್ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಲ್ಲಿನ ಬಾಲಭವನದಲ್ಲಿ ಸಿದ್ದಾಪುರ ಮಂಡಲದ ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ನಿಕಟಪೂರ್ವ ಮಂಡಲ ಅಧ್ಯಕ್ಷ ಎಮ್ ವಿ ಭಟ್ಟ ತಟ್ಟಿಕೈ ನೂತನ ಅಧ್ಯಕ್ಷರಾದ ನಾಗರಾಜ ನಾಯ್ಕ ಬೇಡ್ಕಣಿ ಯವರಿಗೆ ಧ್ವಜವನ್ನು ಹಸ್ತಾಂತರಿಸುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.
ಆಯ್ಕೆ ಪ್ರಕ್ರಿಯೆಯ ಚುನಾವಣಾಧಿಕಾರಿಗಳಾಗಿ ಜಿಲ್ಲೆಯಿಂದ ನಂದನ ಸಾಗರ ಹಾಗೂ ಸಿದ್ದಾಪುರ ತಾಲೂಕಿನಿಂದ ಮಾರುತಿ ನಾಯ್ಕ ಹೊಸೂರು ಭಾಗವಹಿಸಿ ಚುನಾವಣಾ ಪ್ರಕ್ರಿಯೆಯನ್ನು ನಡೆಯಿಸಿ ಕೊಟ್ಟರು.
ಮಂಡಲ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ನಾಗರಾಜ ನಾಯ್ಕ ಮಾತನಾಡುತ್ತ ಎಲ್ಲ ಕಾರ್ಯಕರ್ತರ ಸಹಕಾರದೊಂದಿಗೆ ಹಿರಿಯರ ಮಾರ್ಗದರ್ಶನದೊಂದಿಗೆ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ಹೇಳಿದರು.
ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ ಜಿ ನಾಯ್ಕ ಹಣಜೀಬೈಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್ ಡಿ ಹೆಗಡೆ ಜಾನ್ಮನೆ. ಜಿಲ್ಲಾ ಪಂಚಾಯತ ಸದಸ್ಯÀ ಎಮ್. ಜಿ. ಹೆಗಡೆ ಗೆಜ್ಜೆ ಭಾಗವಹಿಸಿದ್ದರು.ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗುರುರಾಜ ಶಾನಭಾಗ ಮತ್ತು ವಿನಯ ಹೊನ್ನೆಗುಂಡಿ ನಿರ್ವಹಿಸಿದರು.

ಎತ್ತ ಸಾಗುತ್ತಿದೆ ಭಾರತ?
ನಿನ್ನೆ ಮಂಗಳವಾರ ಸಿದ್ಧಾಪುರ ತಾಲೂಕಿನ ವಾಹನ ಚಾಲಕ ಮತ್ತು ಮಾಲಕರ ಸಂಘದ ಸದಸ್ಯರು ಸಿದ್ಧಾಪುರ-ಕುಮಟಾ ರಸ್ತೆಯನ್ನು ದುರಸ್ಥಿ ಮಾಡುವ ಮೂಲಕ ಪ್ರತಿಭಟನೆ ಮಾಡಿದರು.
ಇವರ ಪ್ರತಿಭಟನೆಗೆ ಕಾರಣ ಕಳೆದ ಒಂದು ವರ್ಷದಿಂದ ಈ ರಸ್ತೆ ದುರಸ್ಥಿ ಬಗ್ಗೆ ಹೇಳಿ, ದೂರು ನೀಡಿದರೂ ಅಧಿಕಾರಿಗಳು ದುರಸ್ಥಿ ಮಾಡಿಲ್ಲ, ಜನಪ್ರತಿನಿಧಿಗಳು ಯಾಕೆ ಎಂದು ಕೇಳಿಲ್ಲ. ಇಂಥ ಅವ್ಯವಸ್ಥೆ ಮತ್ತು ಜನಪ್ರತಿನಿಧಿಗಳ ಸೋಗಲಾಡಿತನ,ಅವಿವೇಕಕ್ಕೆ ಒದೆಯುವಂತೆ ಈ ಸಂಘದ ಸದಸ್ಯರು ರಸ್ತೆ ರಿಪೇರಿಗೆ ಪ್ರತಿಭಟನೆ ಎಂದು ಕರೆದು ತಮ್ಮ ಕರ್ತವ್ಯ ಮಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *