ಗುತ್ತಿಮನೆ ಕುಂಬಾರಿಕೆ & ಕುಶಲ ಕೈಗಾರಿಕಾ ಸಂಘಕ್ಕೆ ಬೇಕು ಹೊಸರೂಪ

ಸಿದ್ಧಾಪುರ ತಾಲೂಕಿನ ಏಕೈಕ ಕರಕುಶಲ ಕೈಗಾರಿಕಾ ಕೆಲಸಗಾರರ ಸಂಘ ಪುನಶ್ಚೇತನಕ್ಕೆ ಕಾಯುತ್ತಾ ಉಸಿರು ಹಿಡಿದುಕೊಂಡಿದೆ. ಸಹಕಾರಿ ಜಿಲ್ಲೆಯೆಂದೇ ಪ್ರಖ್ಯಾತವಾಗಿರುವ ಉತ್ತರಕನ್ನಡದಲ್ಲಿ ತೋಟಗಾರಿಕೆ,ಕೃಷಿ, ಕೈಗಾರಿಕೆಗಳನ್ನೊಳಗೊಂಡ ವಿವಿದೋದ್ಧೇಶ ಸಹಕಾರಿ ಸಂಘಗಳು ಉತ್ತಮ ಕೆಲಸಗಳ ಮೂಲಕ ಸಾಧನೆ ಮಾಡಿವೆ. ಇಂಥ ಘನ ಉದ್ದೇಶದಿಂದ ಸಿದ್ದಾಪುರದ ಪ್ರಮುಖರಿಂದ ಪ್ರಾರಂಭವಾದ ಕಾನಗೋಡು ಗ್ರಾ.ಪಂ. ಐಗೋಡಿನ ಗುತ್ತಿಮನೆ ಕುಂಬಾರ ಕರಕುಶಲ ಕೈಗಾರಿಕಾ ಕೆಲಸಗಾರರ ಸಹಕಾರಿ ಸಂಘ ತನ್ನ ನಾಲ್ಕು ದಶಕದ ಅವಧಿಯುದ್ದಕ್ಕೂ ಕುಂಟುತ್ತಾ ಸಾಗುತ್ತಿರುವುದು ಅದರ ಉದ್ಧೇಶಕ್ಕೆ ಅಪವಾದವಾದಂತಾಗಿದೆ. ಕುಂಬಾರಿಕೆ ಕಸುಬುಮಾಡುವ 74 ಜನರ ಸಹಕಾರಿ … Continue reading ಗುತ್ತಿಮನೆ ಕುಂಬಾರಿಕೆ & ಕುಶಲ ಕೈಗಾರಿಕಾ ಸಂಘಕ್ಕೆ ಬೇಕು ಹೊಸರೂಪ