ನ.24 ರಂದು ನೆಲೆಮಾಂವ್ ಸಹಕಾರಿ ಸಂಘದ ಶತಮಾನೋತ್ಸವ

ಸಿದ್ದಾಪುರ ತಾಲೂಕಿನ ನೆಲಮಾಂವ ಸೇವಾ ಸಹಕಾರಿ ಸಂಘ ದ ಶತಮಾನೋತ್ಸವ ಕಾರ್ಯಕ್ರಮ ನವೆಂಬರ 24 ರಂದು 10 ಗಂಟೆಗೆ ನಡೆಯಲಿದೆ ಎಂದು ಸಂಘದ ಪ್ರಮುಖರು ಪತ್ರಿಕಾಗೊಷ್ಟಿಯಲ್ಲಿ ತಿಳಿಸಿದ್ದಾರೆ.
ಟಿ ಎಂ.ಎಸ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿಷಯ ತಿಳಿಸಿದ ಅವರು ಸೇವಾ ಸಹಕಾರಿ ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಸಭಾ ಕಾರ್ಯಕ್ರಮ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ, ಹಿರಿಯ ಸಹಕಾರಿಗಳಿಗೆ ಸನ್ಮಾನ, ವಿಚಾರ ಗೋಷ್ಟಿ ಕವ್ವಾಲಿ, ಸಂಗೀತ ಕಾರ್ಯಕ್ರಮ, ಡೊಳ್ಳು ಕುಣಿತ, ಹಾಗೂ ಕೋಲಾಟ, ಮತ್ತು ಯಕ್ಷಗಾನ ಪ್ರದರ್ಶನಗೊಳ್ಳಿಲಿವೆ ಎಂದರು.
ಮುಂಜಾನೆ 10 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್ ಸತೀಶಚಂದ್ರ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಾಯ ಗಣಪತಿ ಹೆಗಡೆ ಗುಬ್ಬಗೋಣ ವಹಿಸಲಿದ್ದಾರೆ. ಭಾವಚಿತ್ರ ಅನಾವರಣವನ್ನು ಶಿವಮೊಗ್ಗ ಕೆ.ಆರ್.ಎ.ಎಮ್ ಅಧ್ಯಕ್ಷ ಎಚ್ .ಎಸ್. ಮಂಜಪ್ಪ ಗೊಳಿಸಲಿದ್ದಾರೆ. ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಸಂಘಗಳ ಸಹಕಾರ ಮಂಡಳ ನಿಯಮಿತದ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಸಂಘದ ಮಾಜಿ ಹಾಗೂ ಸೇವಾ ನಿವೃತ್ತರಿಗೆ ಟಿ ಎಸ.ಎಸ್. ಅಧ್ಯಕ್ಷ ಶಾಂತಾರಾಮ ವಿ.ಹೆಗಡೆ ಶೀಗೆಹಳ್ಳಿ ಸನ್ಮಾನಿಸಲಿದ್ದಾರೆ.
ನ. 22 ರಂದು ಕಥಾ ಕಮ್ಮಟ
ಇಂಡಿಯಾ ಫೌಂಡೇಷನ್ ಫಾರ್ ದಿ ಆಟ್ರ್ಸ್ ಬೆಂಗಳೂರು ಪ್ರಾಯೋಜಿತ ‘ಹಕ್ಕಿಗಳು ಹಾರುತಿವೆ ನೋಡಿದಿರಾ?!’ ಯೋಜನೆಯಲ್ಲಿ ಆನಗೋಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ. 22 ರಂದು ‘ಪ್ರಾಣಿ-ಪಕ್ಷಿ ಕತೆಗಳ ರಚನೆ’ ಕುರಿತು ಮಕ್ಕಳಿಗಾಗಿ ಒಂದು ದಿನದ ಕಮ್ಮಟವನ್ನು ಹಮ್ಮಿಕೊಳ್ಳಲಾಗಿದೆ. ಕಮ್ಮಟವನ್ನು ಕವಿ, ಕತೆಗಾರ ಸುಬ್ರಾಯ ಬಿದ್ರೆಮನೆ ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕ ವರದಿಗಾರರ ಸಂಘದ ಅಧ್ಯಕ್ಷ ನರಸಿಂಹ ಸಾತೊಡ್ಡಿ, ಉಪಾಧ್ಯಕ್ಷ ಜಿ ಎನ್ ಭಟ್ಟ ಆಗಮಿಸಲಿದ್ದಾರೆ. ಮುಖ್ಯಾಧ್ಯಾಪಕ ಸುಧಾಕರ ನಾಯಕ ಉಪಸ್ಥಿತರಿರಲಿದ್ದಾರೆಂದು ಐಎಫ್‍ಎ ಗ್ರ್ಯಾಂಟಿ ಗಣೇಶ ಪಿ. ನಾಡೋರ ತಿಳಿಸಿದ್ದಾರೆ.

ತುಂಬು ಕುಟುಂಬವನ್ನೇ ಕೊಂದ 4 ಜನರ ಮತ್ತೊಂದು ಕುಟುಂಬಕ್ಕೆ ಜೀವಾವಧಿ ಶಿಕ್ಷೆ,ಬಾಧಿತರಿಗೆ 50ಸಾ.ಪರಿಹಾರ
ಸಿದ್ಧಾಪುರ ತಾಲೂಕಿನ ಕಾನಗೋಡಿನಲ್ಲಿ ಕಳೆದ ವರ್ಷ ಜೋಡಿಕೊಲೆಮತ್ತು ಒಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆಗೆ ಪ್ರಯತ್ನಿಸಿದ್ದ ಒಂದೇ ಕುಟುಂಬದ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಜಿಲ್ಲಾ ಸತ್ರ ನ್ಯಾಯಾಲಯ ಇದೇ ನಾಲ್ವರಿಗೆ ತಲಾ 25 ಸಾವಿರ ದಂಡ ವಿಧಿಸಿದೆ.
ಈ ದಂಡದಲ್ಲಿ ಬಾಧಿತ ಕುಟುಂಬಕ್ಕೆ 50 ಸಾವಿರ ಪರಿಹಾರ ಘೋಶಿಸಿದ ನ್ಯಾಯಾಲಯ 25 ಸಾವಿರ ರೂಪಾಯಿ ತುಂಬದಿದ್ದರೆ(ದಂಡಪಾವತಿ) 14 ವರ್ಷಗಳ ನಂತರ ಮತ್ತೆ 3 ತಿಂಗಳ ಹೆಚ್ಚುವರಿ ಸಾದಾ ಶಿಕ್ಷೆಯ ತೀರ್ಪು ನೀಡಿದೆ.
2018ರ ಫೆಬ್ರುವರಿಯಲ್ಲಿ ಕಾನಗೋಡಿನ ಕನ್ನಾ ನಾಯ್ಕ ಮತ್ತವರ ಕುಟುಂಬದ ರವಿ ಮತ್ತು ರೇಣುಕಾರನ್ನು ಹತ್ಯೆ ಮಾಡುವ ಪ್ರಯತ್ನದಲ್ಲಿ ಕನ್ನಾ ನಾಯ್ಕ ಕೂದಲೆಳೆ ಅಂತರದಲ್ಲಿ ಕೊಲೆಯಿಂದ ಬಚಾವಾಗಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *