ನ.24 ರಂದು ನೆಲೆಮಾಂವ್ ಸಹಕಾರಿ ಸಂಘದ ಶತಮಾನೋತ್ಸವ

ಸಿದ್ದಾಪುರ ತಾಲೂಕಿನ ನೆಲಮಾಂವ ಸೇವಾ ಸಹಕಾರಿ ಸಂಘ ದ ಶತಮಾನೋತ್ಸವ ಕಾರ್ಯಕ್ರಮ ನವೆಂಬರ 24 ರಂದು 10 ಗಂಟೆಗೆ ನಡೆಯಲಿದೆ ಎಂದು ಸಂಘದ ಪ್ರಮುಖರು ಪತ್ರಿಕಾಗೊಷ್ಟಿಯಲ್ಲಿ ತಿಳಿಸಿದ್ದಾರೆ.
ಟಿ ಎಂ.ಎಸ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿಷಯ ತಿಳಿಸಿದ ಅವರು ಸೇವಾ ಸಹಕಾರಿ ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಸಭಾ ಕಾರ್ಯಕ್ರಮ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ, ಹಿರಿಯ ಸಹಕಾರಿಗಳಿಗೆ ಸನ್ಮಾನ, ವಿಚಾರ ಗೋಷ್ಟಿ ಕವ್ವಾಲಿ, ಸಂಗೀತ ಕಾರ್ಯಕ್ರಮ, ಡೊಳ್ಳು ಕುಣಿತ, ಹಾಗೂ ಕೋಲಾಟ, ಮತ್ತು ಯಕ್ಷಗಾನ ಪ್ರದರ್ಶನಗೊಳ್ಳಿಲಿವೆ ಎಂದರು.
ಮುಂಜಾನೆ 10 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್ ಸತೀಶಚಂದ್ರ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಾಯ ಗಣಪತಿ ಹೆಗಡೆ ಗುಬ್ಬಗೋಣ ವಹಿಸಲಿದ್ದಾರೆ. ಭಾವಚಿತ್ರ ಅನಾವರಣವನ್ನು ಶಿವಮೊಗ್ಗ ಕೆ.ಆರ್.ಎ.ಎಮ್ ಅಧ್ಯಕ್ಷ ಎಚ್ .ಎಸ್. ಮಂಜಪ್ಪ ಗೊಳಿಸಲಿದ್ದಾರೆ. ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಸಂಘಗಳ ಸಹಕಾರ ಮಂಡಳ ನಿಯಮಿತದ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಸಂಘದ ಮಾಜಿ ಹಾಗೂ ಸೇವಾ ನಿವೃತ್ತರಿಗೆ ಟಿ ಎಸ.ಎಸ್. ಅಧ್ಯಕ್ಷ ಶಾಂತಾರಾಮ ವಿ.ಹೆಗಡೆ ಶೀಗೆಹಳ್ಳಿ ಸನ್ಮಾನಿಸಲಿದ್ದಾರೆ.
ನ. 22 ರಂದು ಕಥಾ ಕಮ್ಮಟ
ಇಂಡಿಯಾ ಫೌಂಡೇಷನ್ ಫಾರ್ ದಿ ಆಟ್ರ್ಸ್ ಬೆಂಗಳೂರು ಪ್ರಾಯೋಜಿತ ‘ಹಕ್ಕಿಗಳು ಹಾರುತಿವೆ ನೋಡಿದಿರಾ?!’ ಯೋಜನೆಯಲ್ಲಿ ಆನಗೋಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ. 22 ರಂದು ‘ಪ್ರಾಣಿ-ಪಕ್ಷಿ ಕತೆಗಳ ರಚನೆ’ ಕುರಿತು ಮಕ್ಕಳಿಗಾಗಿ ಒಂದು ದಿನದ ಕಮ್ಮಟವನ್ನು ಹಮ್ಮಿಕೊಳ್ಳಲಾಗಿದೆ. ಕಮ್ಮಟವನ್ನು ಕವಿ, ಕತೆಗಾರ ಸುಬ್ರಾಯ ಬಿದ್ರೆಮನೆ ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕ ವರದಿಗಾರರ ಸಂಘದ ಅಧ್ಯಕ್ಷ ನರಸಿಂಹ ಸಾತೊಡ್ಡಿ, ಉಪಾಧ್ಯಕ್ಷ ಜಿ ಎನ್ ಭಟ್ಟ ಆಗಮಿಸಲಿದ್ದಾರೆ. ಮುಖ್ಯಾಧ್ಯಾಪಕ ಸುಧಾಕರ ನಾಯಕ ಉಪಸ್ಥಿತರಿರಲಿದ್ದಾರೆಂದು ಐಎಫ್‍ಎ ಗ್ರ್ಯಾಂಟಿ ಗಣೇಶ ಪಿ. ನಾಡೋರ ತಿಳಿಸಿದ್ದಾರೆ.

ತುಂಬು ಕುಟುಂಬವನ್ನೇ ಕೊಂದ 4 ಜನರ ಮತ್ತೊಂದು ಕುಟುಂಬಕ್ಕೆ ಜೀವಾವಧಿ ಶಿಕ್ಷೆ,ಬಾಧಿತರಿಗೆ 50ಸಾ.ಪರಿಹಾರ
ಸಿದ್ಧಾಪುರ ತಾಲೂಕಿನ ಕಾನಗೋಡಿನಲ್ಲಿ ಕಳೆದ ವರ್ಷ ಜೋಡಿಕೊಲೆಮತ್ತು ಒಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆಗೆ ಪ್ರಯತ್ನಿಸಿದ್ದ ಒಂದೇ ಕುಟುಂಬದ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಜಿಲ್ಲಾ ಸತ್ರ ನ್ಯಾಯಾಲಯ ಇದೇ ನಾಲ್ವರಿಗೆ ತಲಾ 25 ಸಾವಿರ ದಂಡ ವಿಧಿಸಿದೆ.
ಈ ದಂಡದಲ್ಲಿ ಬಾಧಿತ ಕುಟುಂಬಕ್ಕೆ 50 ಸಾವಿರ ಪರಿಹಾರ ಘೋಶಿಸಿದ ನ್ಯಾಯಾಲಯ 25 ಸಾವಿರ ರೂಪಾಯಿ ತುಂಬದಿದ್ದರೆ(ದಂಡಪಾವತಿ) 14 ವರ್ಷಗಳ ನಂತರ ಮತ್ತೆ 3 ತಿಂಗಳ ಹೆಚ್ಚುವರಿ ಸಾದಾ ಶಿಕ್ಷೆಯ ತೀರ್ಪು ನೀಡಿದೆ.
2018ರ ಫೆಬ್ರುವರಿಯಲ್ಲಿ ಕಾನಗೋಡಿನ ಕನ್ನಾ ನಾಯ್ಕ ಮತ್ತವರ ಕುಟುಂಬದ ರವಿ ಮತ್ತು ರೇಣುಕಾರನ್ನು ಹತ್ಯೆ ಮಾಡುವ ಪ್ರಯತ್ನದಲ್ಲಿ ಕನ್ನಾ ನಾಯ್ಕ ಕೂದಲೆಳೆ ಅಂತರದಲ್ಲಿ ಕೊಲೆಯಿಂದ ಬಚಾವಾಗಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *