ಅನರ್ಹರು ಸೋತರೂ ಮಂತ್ರಿ,ಗೆದ್ದರೆ ಸಚಿವರು

ಡಿ.5 ರಂದು ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಅರ್ಧಕ್ಕಿಂತ ಹೆಚ್ಚು ಅನರ್ಹ ಶಾಸಕರು ಸೋಲುವ ಆತಂಕದ ಹಿನ್ನೆಲೆಯಲ್ಲಿ ಅನರ್ಹರು ಸೋತರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಸಚಿವರನ್ನಾಗಿ ಮಾಡಲು ಬಿ.ಜೆ.ಪಿ. ತೀರ್ಮಾನಿಸಿದೆಯಂತೆ. ಚುನಾವಣಾ ಪೂರ್ವ ಸಮೀಕ್ಷೆಗಳ ಹಿನ್ನೆಯಲ್ಲಿ ಬಿ.ಜೆ.ಪಿ.ಯಿಂದ ಸ್ಫರ್ಧಿಸಿರುವ ಅನರ್ಹ ಶಾಸಕರಲ್ಲಿ ಅರ್ಧಕ್ಕಿಂತ ಹೆಚ್ಚು ಜನ ಸೋಲುವ ಹಿನ್ನೆಲೆಯಲ್ಲಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿಸಿ ಸಚಿವರನ್ನಾಗಿಸಲು ಅಮಿತ್ ಶಾ ಸಲಹೆ ನೀಡಿದ್ದಾರಂತೆ.
ಈ ಬಗ್ಗೆ ಚರ್ಚೆ ಸಂವಾದಗಳು ನಡೆಯುತ್ತಿದ್ದು ಕಾಂಗ್ರೆಸ್, ಜೆ.ಡಿ.ಎಸ್.ಪಕ್ಷಗಳು ಅನರ್ಹರ ಸೋಲಿಗೆ ಶತಾಯ ಗತಾಯ ಪ್ರಯತ್ನಿಸುತ್ತಿರುವಂತೆ ಅನರ್ಹರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಸೋಲುವುದು ಖಚಿತ ಎನ್ನಲಾಗಿದೆ.
ಬಿ.ಜೆ.ಪಿ.ಯಿಂದ ಸ್ಫರ್ಧಿಸಿರುವ ಅನರ್ಹರ ಸೋಲು ಮನಗಂಡಿರುವ ಬಿ.ಜೆ.ಪಿ. ಸೋತ ಅನರ್ಹರನ್ನು ವಿಧಾನಪರಿಷತ್ ಸದಸ್ಯರನ್ನಾಗಿಸಲು 7 ಜನ ವಿ.ಪ.ಸದಸ್ಯರಿಗೆ ರಾಜೀನಾಮೆ ಕೊಡಿಸಿ ಅವರ ಜಾಗಕ್ಕೆ ಅನರ್ಹ ಶಾಸಕರನ್ನು ಕೂರಿಸಿ, ಅವರನ್ನು ಸಚಿವರನ್ನಾಗಿಸಲು ಬಿ.ಜೆ.ಪಿ. ಯೋಜಿಸಿದೆಯಂತೆ. ಇದಕ್ಕೆ ಪ್ರತಿತಂತ್ರ ಹೂಡಿರುವ ಜೆ.ಡಿ.ಎಸ್., ಕಾಂಗ್ರೆಸ್ ಗಳು ಬಿ.ಜೆ.ಪಿ. ಸರ್ಕಾರವನ್ನೇ ಕೆಡವಿ ತಾವು ಅಧಿಕಾರಕ್ಕೆ ಬರುವ ಸಾಧ್ಯತೆಗಳ ಬಗ್ಗೆ ಪ್ರಯತ್ನಿಸುತ್ತಿವೆಯಂತೆ!
ಈ ನಡುವೆ ಅನರ್ಹರಂತೂ ಸೋಲಲಿ,ಗೆಲ್ಲಲಿ ಅವರಿಗೆ ಅಧಿಕಾರ ನೀಡುತ್ತೇವೆ ಎಂದು ಬಿ.ಜೆ.ಪಿ. ಪ್ರಕಟಿಸಿದ ಸುದ್ದಿ ತಿಳಿದ ರಾಜ್ಯದ ಪ್ರಗತಿಪರರು ಅನರ್ಹರಂತೂ ಹ್ಯಾಗಿದ್ದರೂ ಅಧಿಕಾರ ಪಡೆಯುತ್ತಾರೆ ಹಾಗಾಗಿ ಅವರ ವಿರುದ್ಧ ಸ್ಫರ್ಧಿಸಿದವರಿಗೆ ಆಯ್ಕೆ ಮಾಡಿ ಹೀಗೆ ಅರ್ಹರನ್ನು ಗೆಲ್ಲಿಸುವ ಮೂಲಕ ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಬ್ಬರನ್ನು ಆಯ್ಕೆಮಾಡಿದಂತಾಗುತ್ತದೆ ಎಂದಿದ್ದಾರಂತೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *