ಕಳಪೆ ಕಾಮಗಾರಿ ಪ್ರಕರಣ ರಸ್ತೆ ಕಾಮಗಾರಿ ನಿಲ್ಲಿಸಲು ಕೋರಿದ ಇಲಿಯಾಸ್‍ರಿಗೆ ಅಧಿಕಾರಿಗಳ ದೀಡ್ ಸಲಾಂ

ಶಿರಸಿ ಉಪವಿಭಾಗದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ನಿರ್ವಹಿಸುತ್ತಿರುವ ಹೊಂಡ ತುಂಬುವ ಕಾಮಗಾರಿ ಕಳಪೆಯಾಗಿರುವ ಬಗ್ಗೆ ಲೋಕಾಯುಕ್ತರಿಗೆ ದೂರಿರುವ ಇಲಿಯಾಸ ಶೇಖ್ ಪ್ರಯತ್ನದ ಬಗ್ಗೆ ಸಾರ್ವಜನಿಕ ಪ್ರಶಂಸೆ ವ್ಯಕ್ತವಾಗಿದೆ.
ಶಿರಸಿ ವಿಭಾಗದ ಲೋಕೋಪಯೋಗಿ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿರುವ ಬಗ್ಗೆ ಅನೇಕ ತಕರಾರುಗಳಿದ್ದರೂ ಇಲಾಖೆ ಕಳೆದ ಒಂದು ವರ್ಷದಿಂದ ದುರಸ್ಥಿ ಮಾಡಿರಲಿಲ್ಲ. ಇತ್ತೀಚೆಗೆ ದುರಸ್ಥಿ ಕಾರ್ಯ ಕೈಗೊಂಡಿರುವ ಇಲಾಖೆ ನಾಮಕಾವಸ್ಥೆ ಹೊಂಡ ತುಂಬುತ್ತಾ ಕಳಪೆ ಕಾಮಗಾರಿ ಮಾಡುತ್ತಿದೆ ಎಂದು ಜೆ.ಡಿ.ಎಸ್. ಅಲ್ಫಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಇಲಿಯಾಸ್ ಶೇಖ್ ದೂರಿದ್ದರು.
ಈ ಕಳಪೆ ಕಾಮಗಾರಿ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿರುವ ಇಲಿಯಾಸ್ ಶೇಖ್ ವಿರೋಧದ ಬಗ್ಗೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾದರೆ, ಜನರಿಗೆ ಸ್ಫಂದಿಸದ ಲೋಕೋಪಯೋಗಿ ಇಲಾಖೆ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುವ ಬದಲು ನಮಗೆ ತಿಳಿಸಿದ್ದರೆ ನಾವು ಸರಿಮಾಡುತಿದ್ದೆವು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಅಲವತ್ತುಕೊಂಡಿದ್ದಾರಂತೆ.
ಹೀಗೆ ಲೋಕೋಪಯೋಗಿ ಇಲಾಖೆಯ ಕೆಲಸದ ಬಗ್ಗೆ ಲೋಕಾಯುಕ್ತಕ್ಕೆ ದೂರಿದ ಮೇಲೆ ನಮಗೆ ಹೇಳಿದ್ದರೆ ನಾವು ಸರಿಮಾಡುತಿದ್ದೆವು ಎಂದು ಹೇಳುವ ಅಧಿಕಾರಿಗಳು ತಮ್ಮ ಕಳಪೆ ಕೆಲಸವನ್ನು ಮೇಲ್ನೊಟಕ್ಕೆ ಒಪ್ಪಿಕೊಂಡಂತಾಗಿದೆ.
ಹೀಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾನಾ ಇಲಾಖೆಗಳು ನಾಮಕಾವಸ್ಥೆ ಕೆಲಸಮಾಡುವುದು, ಕಳಪೆ ಕಾಮಗಾರಿ ಮಾಡುವ ಹಿಂದೆ ಇಲ್ಲಿಯ ಸಂಸದರು, ಶಾಸಕರ ವ್ಯವಹಾರ ಕಾರಣ ಎನ್ನಲಾಗಿದೆ.
ಈಗ ಹೊಸ ಸರ್ಕಾರದ ಅವಧಿಯಲ್ಲಿ ಕಳಪೆ ಕಾಮಗಾರಿ ಮಿತಿಮೀರಲು ಹೊಸ ಸರ್ಕಾರದ ಮುಖ್ಯಸ್ಥರ ಆಪರೇಶನ್ ಕಮಲ, ಬೃಹತ್ ಬಂಡವಾಳ ಹೂಡಿಕೆ ಕಾರಣ ಎನ್ನಲಾಗುತ್ತಿದೆ. ಸರ್ಕಾರ, ಸಂಸದರ, ಶಾಸಕರ ನಿರ್ಧೇಶನದಂತೇ ಕಳಪೆ ಕಾಮಗಾರಿಗಳು ನಡೆಯುತ್ತಿರುವುದರಿಂದ ಅಧಿಕಾರಿಗಳು, ಇಂಜಿನಿಯರ್ ಗಳು ತಲೆಮರೆಸಿಕೊಂಡು ಸುತ್ತಾಡುವ ಸ್ಥಿತಿ ಇರುವ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆಗಳಾಗುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *