ಒಡನಾಡಿ ಬಿಡುಗಡೆ,ರಂಜಿಸಿದ ಯಕ್ಷಗೀತೆ

ರತ್ನಾಕರ & ತಮ್ಮಣ್ಣರಿಗೆ ಸನ್ಮಾನ

ಟಿ.ವಿ.,ಮೊಬೈಲ್ ಮಾದಕವಸ್ತುಗಳು ಈಗಿನ ನವ ಜನಾಂಗ ಮತ್ತು ಮಹಿಳೆಯರಿಗೆ ಮಾರಕವಾಗಿವೆ ಎಂದು ಅಭಿಪ್ರಾಯ ಪಟ್ಟಿರುವ ಸಾಹಿತಿ,ಜಿಲ್ಲಾ ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷ ರೋಹಿದಾಸ ನಾಯ್ಕ ಸಾಹಿತ್ಯದ ಕೃಷಿ ಮತ್ತು ಓದಿನಿಂದ ಈ ಅಪಾಯವನ್ನು ತಪ್ಪಿಸಬಹುದು ಎಂದಿದ್ದಾರೆ.
ರತ್ನಾಕರ ನಾಯ್ಕ ಸಂಪಾದಿಸಿರುವ ಸಾಹಿತ್ಯ ಸಮ್ಮೇಳನಗಳ ಒಡನಾಡಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು ದೂರದರ್ಶನಗಳ ಧಾರವಾಹಿಗಳು, ಮೊಬೈಲ್ ಅನುಕೂಲಗಳು, ಮಾದಕ ದೃವ್ಯಗಳು ನಮಗೆ ಅಪಾಯಕಾರಿಯಾಗಿ ಪರಿಣಮಿಸಿವೆ.
ಈ ತೊಂದರೆಯಿಂದ ಪಾರಾಗಲು ಮನುಷ್ಯತ್ವ, ಮಾನವೀಯ ಅಂತ:ಕರಣದ ಸಾಹಿತ್ಯದ ಕೃಷಿ ಮತ್ತು ಓದೇ ಬಿಡುಗಡೆಯಾಗಬೇಕು ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಸಾಂಸ್ಕøತಿಕ ಘಟಕದ ಜಿಲ್ಲಾಧ್ಯಕ್ಷ ಗೋಪಾಲನಾಯ್ಕ ಭಾಶಿ ಕಾರ್ಯಕ್ರಮಕ್ಕೆ ಸರ್ವರನ್ನೂ ಸ್ವಾಗತಿಸಿದರು.
ಪತ್ರಕರ್ತ ಕನ್ನೇಶ್ ಕೋಲಶಿರ್ಸಿ ಮಾತನಾಡಿ ಒಡನಾಡಿ ಒಂದು ಆಕರ ಗೃಂಥದಂತಿದೆ. ಇಲ್ಲಿಯ ಮಾಹಿತಿ-ಆಶಯಗಳು ಸಮಾಜಮುಖಿಯಾಗಿವೆ ಎಂದರು.
ಹಿರಿಯ ಸಾಹಿತಿ ವಿಷ್ಣುನಾಯ್ಕ ಮಾತನಾಡಿ ಒಡನಾಡಿಯಲ್ಲಿ ಮಹತ್ವದ ಮಾಹಿತಿ-ವಿಶೇಶ ವಿಚಾರಗಳಿವೆ. ವ್ಯಕ್ತಿಯಾಗಿ ರತ್ನಾಕರ ಒಂದು ಸಂಸ್ಥೆಯ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ನಿವೃತ್ತ ಶಿಕ್ಷಕ ತಮ್ಮಣ್ಣ ಬೀಗಾರ್ ರನ್ನು ಸಂಘಟಕರು ಸನ್ಮಾನಿಸಿದರು.
ಪೌರ್ಣಿಮಾ ಸಾಹಿತ್ಯ ವೇದಿಕೆಯಿಂದ ಕೃತಿ ಸಂಗ್ರಹಿಸಿದ ರತ್ನಾಕರ ನಾಯ್ಕರನ್ನು ಸನ್ಮಾನಿಸಲಾಯಿತು. ರಾಮಚಂದ್ರ ಭಾಗವತರ ಸುಶ್ರಾವ್ಯ ಯಕ್ಷಗೀತೆಗಳಿಂದ ಪ್ರಾರಂಭವಾದ ಕಾರ್ಯಕ್ರಮ ಅವರ ಯಕ್ಷಗೀತೆಗಳೊಂದಿಗೆ ಮುಕ್ತಾಯವಾಯಿತು.
ಸಾಹಿತ್ಯ ಪರಿಷತ್‍ನ ಚಟುವಟಿಕೆ ಕ್ಷೀಣಿಸಿರುವ ಬಗ್ಗೆ ವಿಷಾದಿಸಿದ ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಎಸ್ ಗೌಡರ್ ಉತ್ತಮ ಕಾರ್ಯಕ್ರಮಗಳಿಂದ ಸಾಹಿತ್ಯ ಪರಿಷತ್ ಕ್ರೀಯಾಶೀಲವಾಗಬೇಕೆಂದು ಆಶಿಸಿದರು. ಸಹಾಯಕ ಅಭಿಯೋಜಕ ಚಂದ್ರಶೇಖರ್ ಎಸ್.ಎಚ್., ವಿಮರ್ಶಕ ಸುಬ್ರಾಯ ಮತ್ತೀಹಳ್ಳಿ, ಕೃತಿ ಸಂಪಾದಕ ರತ್ನಾಕರ ನಾಯ್ಕ ಮಾತನಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *