ದೀವರ ಸಮಾಜಕ್ಕೆ ಸ್ವಾಭಿಮಾನ,ಸಮಾಜವಾದ, ಜೀವನಪ್ರೀತಿಯೇ ತಳಹದಿ

ಪ್ರತಿಭಾ ಪುರಸ್ಕಾರ, ಸನ್ಮಾನಗಳಿಂದ ಕಳೆಕಟ್ಟಿದ್ದ ಸ್ನೇಹಸಮ್ಮೇಳನ
ದೀವರ ಸಮಾಜಕ್ಕೆ ಸ್ವಾಭಿಮಾನ,ಸಮಾಜವಾದ, ಜೀವನಪ್ರೀತಿಯೇ ತಳಹದಿ
-ಡಾ.ಎಚ್.ಎಸ್ ಮೋಹನ
ವೈಯಕ್ತಿಯ,ಸಾಮೂಹಿಕ ಅಭಿವೃದ್ಧಿಯಿಂದಲೇ ಸಮಾಜದ ಅಭಿವೃದ್ಧಿ ಎಂದು ವ್ಯಾಖ್ಯಾನಿಸಿರುವ ಚಿಕ್ಕಬಳ್ಳಾಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್ ವಿ. ಸಮಾಜದ ಏಳ್ಗೆ,ದುರ್ಬಲರ ನೆರವಿಗೆ ಸಂಘಟನೆ ಅವಶ್ಯ ಎಂದು ಪ್ರತಿಪಾದಿಸಿದರು.
ಅವರು ಇಲ್ಲಿಯ ರಾಘವೇಂದ್ರಮಠ ಸಭಾಭವನದಲ್ಲಿ ನಡೆದ ನಾಮಧಾರಿ ಕೆ.ಎಸ್.ಆರ್.ಟಿ.ಸಿ. ನೌಕರರ ಸಂಘದ 4 ನೇ ಸ್ನೇಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಯಾವುದೇ ವ್ಯಕ್ತಿಯನ್ನು ಅವರ ಕೆಲಸ, ಶ್ರಮ ಗಳಿಂದ ಗುರುತಿಸಬೇಕು. ನಾಮಧಾರಿಗಳಲ್ಲಿ ಒಗ್ಗಟ್ಟಿನ ಕೊರತೆಯಿದೆ. ಪ್ರತಿಭೆ,ಜ್ಞಾನ,ಶ್ರಮಕ್ಕೆ ಗೌರವ ದೊರೆಯದಿದ್ದರೆ ಆ ಸಮಾಜಕ್ಕೆ ಗೌರವಾದರಗಳೂ ದೊರೆಯುವುದು ಕಷ್ಟ ಎಂದು ಮಾರ್ಮಿಕವಾಗಿ ನುಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಉಪನ್ಯಾಸಕ ಡಾ.ಎಚ್.ಎಸ್.ಮೋಹನ ಚಂದ್ರಗುತ್ತಿ ದೀವರು ಮತ್ತು ಈಡಿಗ ಉಪಜಾತಿಗಳು ಮಾತೃಪ್ರಧಾನ ಸಂಸ್ಕøತಿ ಮತ್ತು ಸಮಾಜವಾದದ ತಳಹದಿಯ ಮೇಲೆ ನಿಂತಿವೆ. ಹಾಗಾಗಿ ನಾವು ಸುಲಭವಾಗಿ ಮಠ,ಮಠಾಧಿಪತಿಗಳನ್ನು ಒಪ್ಪುತ್ತಿಲ್ಲ. ದೀವರ ಸಮಾಜ ಮಾನವೀಯತೆ,ಸ್ವಾಭಿಮಾನ, ಜೀವನಪ್ರೀತಿಗೆ ಉತ್ತಮ ಮಾದರಿ ಎಂದರು.
ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು,ಸಾಧಕರು, ನಿವೃತ್ತ ನೌಕರರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *