ಎರಡುವಾಹನ ಜಾನುವಾರು ಗಳೊಂದಿಗೆ ಇಬ್ಬರು ಚಾಲಕರ ಬಂಧನ

ಹಾವೇರಿ ಭಾಗದಿಂದ ಕರಾವಳಿಗೆ ಸಾಗಿಸಲಾಗುತಿದ್ದರೆನ್ನಲಾದ ಎರಡು ವಾಹನ ಜಾನುವಾರುಗಳನ್ನು ಸಿದ್ಧಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬಿಳಗಿ,ಕ್ಯಾದಗಿ ಬಳಿ ಜಾನುವಾರುಗಳೊಂದಿಗೆ ಸಾಗುತ್ತಿದ್ದ ಎರಡು ಪಿಕ್‍ಅಪ್ ವಾಹನಗಳನ್ನು ತಡೆದ ಸಾರ್ವಜನಿಕರು ಪೊಲೀಸರಿಗೊಪ್ಪಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿರುವ ಮಾಹಿತಿ ಸಮಾಜಮುಖಿಗೆ ದೊರೆತಿದೆ.
ಈ ಸಂಬಂಧ ಸಿದ್ಧಾಪುರ ಮತ್ತು ಹಾವೇರಿಯ ಎರಡುಜನ ಚಾಲಕರನ್ನು ಬಂಧಿಸಿರುವ ಮಾಹಿತಿ ಗೊತ್ತಾಗಿದೆ.

ಹಸ್ವಂತೆಯಲ್ಲಿ
ನಡೆದ ಚಿತ್ತಾರ
ಕಾರ್ಯಾಗಾರ
ಕ್ರಾಫ್ಟ್ಸಮನ್ ರಾಷ್ಟ್ರಪ್ರಶಸ್ತಿ ಪುರಸ್ಕøತ ಸಿದ್ಧಾಪುರ ತಾಲೂಕು ಹಸವಂತೆಯ ಈಶ್ವರ ನಾಯ್ಕ ಮನೆಗೆ ಚಿತ್ತಾರ ಕಲೆ ಅಧ್ಯಯನ, ತರಬೇತಿಗೆ ದೂರದ ಊರುಗಳ ವ್ಯಕ್ತಿಗಳು ಬರುವುದು ಸಾಮಾನ್ಯ.
ಇಂದು ಬೆಂಗಳೂರಿನ ಪ್ರಕ್ರೀಯಾ ಶಾಲೆಯ ಮಕ್ಕಳು ಇಲ್ಲಿ ಒಂದು ದಿನದ ಚಿತ್ತಾರ ಕಾರ್ಯಾಗಾರದಲ್ಲಿ ಪಾಲ್ಗೊಂಡರು.
ರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಿದ ಚಿತ್ತಾರ ಚಾವಡಿಯ ಹಿರಿಮೆ
ಈಶ್ವರ ನಾಯ್ಕ ಹಸವಂತೆ ಸಿದ್ದಾಪುರದ ಬಡ ರೈತಕುಟುಂಬದ ಸಾಮಾನ್ಯ ವಿದ್ಯಾರ್ಥಿ.
ಸಂಬಂಧಿಯೊಬ್ಬರು ಇವರ ಕಾಲೇಜಿನ ಶುಲ್ಕ ಎಗರಿಸಿ ಇವರು ಪದವಿ ಕಲಿಯುವ ಅವಕಾಶ ತಪ್ಪಿಸಿದರು. ಈ ರಗಳೆಯಿಂದ ಪಾರಾಗಲು ಈಶ್ವರ ನಾಯ್ಕ ನೀನಾಸಂ ಪ್ರವೇಶಿಸಿದರು.
ನೀನಾಸಂ ನಲ್ಲಿ ಕೂಡಾ ಇವರಂದುಕೊಂಡಂತೆ ಎಲ್ಲವೂ ಸರಿಇರಲಿಲ್ಲ ಅಲ್ಲಿಯೂ ನಿರ್ಲಕ್ಷ, ಜಾತೀಯತೆಯ ಸೋಂಕು ಇವರನ್ನು ಕಾಡದೆ ಇರಲಿಲ್ಲ.
ಆದರೆ ನೀನಾಸಂ ಕಲಿಸಿದ ಸಂಸ್ಕಾರದಿಂದ ಅವರು ತಮ್ಮ ಪರಿಸರದ ಕಲೆಗೆ ಹೊಸಸ್ಫರ್ಶ ನೀಡಿದರು. ಮಲೆನಾಡಿನಲ್ಲಿ ಭೂಮಣಿಬುಟ್ಟಿ ಚಿತ್ತಾರ,ಚಿತ್ತಾರ ಕಲೆ, ಹಸೆಗೋಡೆ ಚಿತ್ರ ಎಂದು ಕರೆಯಲಾಗುತಿದ್ದ ಬುಡಕಟ್ಟು ಕಲೆಯನ್ನು ಅಭ್ಯಸಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *