ಎರಡುವಾಹನ ಜಾನುವಾರು ಗಳೊಂದಿಗೆ ಇಬ್ಬರು ಚಾಲಕರ ಬಂಧನ

ಹಾವೇರಿ ಭಾಗದಿಂದ ಕರಾವಳಿಗೆ ಸಾಗಿಸಲಾಗುತಿದ್ದರೆನ್ನಲಾದ ಎರಡು ವಾಹನ ಜಾನುವಾರುಗಳನ್ನು ಸಿದ್ಧಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬಿಳಗಿ,ಕ್ಯಾದಗಿ ಬಳಿ ಜಾನುವಾರುಗಳೊಂದಿಗೆ ಸಾಗುತ್ತಿದ್ದ ಎರಡು ಪಿಕ್‍ಅಪ್ ವಾಹನಗಳನ್ನು ತಡೆದ ಸಾರ್ವಜನಿಕರು ಪೊಲೀಸರಿಗೊಪ್ಪಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿರುವ ಮಾಹಿತಿ ಸಮಾಜಮುಖಿಗೆ ದೊರೆತಿದೆ.
ಈ ಸಂಬಂಧ ಸಿದ್ಧಾಪುರ ಮತ್ತು ಹಾವೇರಿಯ ಎರಡುಜನ ಚಾಲಕರನ್ನು ಬಂಧಿಸಿರುವ ಮಾಹಿತಿ ಗೊತ್ತಾಗಿದೆ.

ಹಸ್ವಂತೆಯಲ್ಲಿ
ನಡೆದ ಚಿತ್ತಾರ
ಕಾರ್ಯಾಗಾರ
ಕ್ರಾಫ್ಟ್ಸಮನ್ ರಾಷ್ಟ್ರಪ್ರಶಸ್ತಿ ಪುರಸ್ಕøತ ಸಿದ್ಧಾಪುರ ತಾಲೂಕು ಹಸವಂತೆಯ ಈಶ್ವರ ನಾಯ್ಕ ಮನೆಗೆ ಚಿತ್ತಾರ ಕಲೆ ಅಧ್ಯಯನ, ತರಬೇತಿಗೆ ದೂರದ ಊರುಗಳ ವ್ಯಕ್ತಿಗಳು ಬರುವುದು ಸಾಮಾನ್ಯ.
ಇಂದು ಬೆಂಗಳೂರಿನ ಪ್ರಕ್ರೀಯಾ ಶಾಲೆಯ ಮಕ್ಕಳು ಇಲ್ಲಿ ಒಂದು ದಿನದ ಚಿತ್ತಾರ ಕಾರ್ಯಾಗಾರದಲ್ಲಿ ಪಾಲ್ಗೊಂಡರು.
ರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಿದ ಚಿತ್ತಾರ ಚಾವಡಿಯ ಹಿರಿಮೆ
ಈಶ್ವರ ನಾಯ್ಕ ಹಸವಂತೆ ಸಿದ್ದಾಪುರದ ಬಡ ರೈತಕುಟುಂಬದ ಸಾಮಾನ್ಯ ವಿದ್ಯಾರ್ಥಿ.
ಸಂಬಂಧಿಯೊಬ್ಬರು ಇವರ ಕಾಲೇಜಿನ ಶುಲ್ಕ ಎಗರಿಸಿ ಇವರು ಪದವಿ ಕಲಿಯುವ ಅವಕಾಶ ತಪ್ಪಿಸಿದರು. ಈ ರಗಳೆಯಿಂದ ಪಾರಾಗಲು ಈಶ್ವರ ನಾಯ್ಕ ನೀನಾಸಂ ಪ್ರವೇಶಿಸಿದರು.
ನೀನಾಸಂ ನಲ್ಲಿ ಕೂಡಾ ಇವರಂದುಕೊಂಡಂತೆ ಎಲ್ಲವೂ ಸರಿಇರಲಿಲ್ಲ ಅಲ್ಲಿಯೂ ನಿರ್ಲಕ್ಷ, ಜಾತೀಯತೆಯ ಸೋಂಕು ಇವರನ್ನು ಕಾಡದೆ ಇರಲಿಲ್ಲ.
ಆದರೆ ನೀನಾಸಂ ಕಲಿಸಿದ ಸಂಸ್ಕಾರದಿಂದ ಅವರು ತಮ್ಮ ಪರಿಸರದ ಕಲೆಗೆ ಹೊಸಸ್ಫರ್ಶ ನೀಡಿದರು. ಮಲೆನಾಡಿನಲ್ಲಿ ಭೂಮಣಿಬುಟ್ಟಿ ಚಿತ್ತಾರ,ಚಿತ್ತಾರ ಕಲೆ, ಹಸೆಗೋಡೆ ಚಿತ್ರ ಎಂದು ಕರೆಯಲಾಗುತಿದ್ದ ಬುಡಕಟ್ಟು ಕಲೆಯನ್ನು ಅಭ್ಯಸಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *