ಡಿ.22ರಂದುಆಯ್.ಎನ್.ಎಸ್. ವಿಕ್ರಮಾದಿತ್ಯ ವೀಕ್ಷಣೆಗೆ ಅವಕಾಶ

ಬಹುವೈಶಿಷ್ಟ್ಯ,ಅಸಾಧಾರಣ ಸಾಮಥ್ರ್ಯದ ಆಯ್.ಎನ್.ಎಸ್.ವಿಕ್ರಮಾದಿತ್ಯ ಡಿ.22 ರಂದು ಕಾರವಾರದ ಅರಗಾ ನೌಕಾನೆಲೆಯಲ್ಲಿ ಸಾರ್ವಜನಿಕ ವೀಕ್ಷಣೆಗೆ ದೊರೆಯಲಿದೆ.
ರಷ್ಯಾಮೂಲದ ವಾಯುನೌಕೆ ಕೊಂಡೊಯ್ಯುವ ಬೃಹತ್ ಹಡಗು ಇದಾಗಿದ್ದು ನೌಕಾನೆಲೆಯ ವೀಕ್ಲಿ ಸೆಲಿಬ್ರೇಷನ್ 2019 ರ ಅಂಗವಾಗಿ ಈ ವಾಯುವಾಹಕ ಯುದ್ಧನೌಕೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದೆ.
ಆಧಾರ್‍ಕಾರ್ಡ್,ಚುನಾವಣಾ ಗುರುತಿನ ಚೀಟಿ, ಅಥವಾ ಇತರೆ ಕನಿಷ್ಠ 2 ಗುರುತಿನ ಚೀಟಿಗಳನ್ನು ಪ್ರದರ್ಶಿಸಿ ಈ ಯುದ್ಧನೌಕೆ ವೀಕ್ಷಣೆಗೆ ಅವಕಾಶ ಪಡೆಯಬಹುದಾಗಿದೆ.
1978ರಲ್ಲಿ ರಷ್ಯಾದಲ್ಲಿ ನಿರ್ಮಾಣವಾಗಿ 1996ರಲ್ಲಿ ನಿವೃತ್ತಿ ಹೊಂದಿದ ರಷ್ಯಾದ ಈ ನೌಕಾಹಡಗನ್ನು ನವೀಕರಿಸಿ 2013 ರಲ್ಲಿ ಭಾರತಕ್ಕೆ ತರಲಾಗಿದೆ. 44500ಟನ್ ತೂಕದ ಈ ಹಡಗು 284 ಮೀಟರ್ ಉದ್ದ, 60 ಮೀಟರ್ ಎತ್ತರದ ಬೃಹತ್ ಗಾತ್ರದಲ್ಲಿದೆ.ಒಮ್ಮೆ ಇಂಧನ ಭರ್ತಿ ಮಾಡಿದರೆ13000ಕಿ.ಮೀ ಕ್ರಮಿಸುವ ಈ ಹಡಗು 22 ಅಂತಸ್ತುಗಳನ್ನು ಹೊಂದಿದೆ. 1600ಕ್ಕೂ ಹೆಚ್ಚು ಸಿಬ್ಬಂದಿಗಳಿರುವ ಈ ಹಡಗು ಭಾರತೀಯ ಜಲಸೇನೆಯ ಮಹತ್ವದ ಯುದ್ಧ ಹಡಗಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *